ಮಡಿಕೇರಿ:ಕೊಡಗು ವಿಕಸನ ಲಾಂಛನ ಬಿಡುಗಡೆ


Team Udayavani, Jan 8, 2020, 8:32 PM IST

10

ಮಡಿಕೇರಿ: ಶೈಕ್ಷಣಿಕ ಚಟುವಟಿಕೆಗಳ ಆಯೋ ಜನೆ ಉದ್ದೇಶದಿಂದ ಆರಂಭವಾಗಿರುವ ಕೊಡಗು ವಿಕಸನ ಸಂಸ್ಥೆಯ ಲಾಂಛನವನ್ನು ಬಿಡುಗಡೆಗೊಳಿಸಲಾಯಿತು.

ಬೆಂಗಳೂರಿನ ರಾಜಾಜಿನಗರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಅವರು ಲೋಗೋ ಬಿಡುಗಡೆ ಮಾಡಿದರು. ತಮ್ಮ ಕ್ಷೇತ್ರದಲ್ಲಿ ಕೂಡಾ ವಿಕಸನ ಸಂಸ್ಥೆ ಹಲವು ವರ್ಷದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಏಳಿಗೆಗೆ ಕೊಡುಗೆ ನೀಡುತ್ತಿದೆ. ಅದರಲ್ಲೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಶಾರೀರಿಕ ಹಾಗೂ ಬೌದ್ಧಿಕ ವಿಕಸನಕ್ಕೆ ವಿಶೇಷವಾಗಿ ನೆರವಾಗುತ್ತಿದೆ. ಈ ಕಾರ್ಯದಲ್ಲಿ ಉತ್ತಮ ಯಶಸ್ಸನ್ನೂ ಕಾಣುತ್ತಿದ್ದೇವೆ. ಅದೇ ಸದುದ್ದೇಶದಿಂದ ಕೊಡಗಿನಲ್ಲಿ ಸಂಸ್ಥೆ ಹುಟ್ಟು ಹಾಕಿರುವುದು ಸ್ವಾಗತಾರ್ಹ ನಡೆ ಎಂದರು.

ಶಾಲಾ ವಿದ್ಯಾರ್ಥಿಗಳು ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸುವಂತೆ ಮಾಡಬೇಕು. ಪರೀಕ್ಷೆ ರಣಾಂಗಣವಲ್ಲ, ಅದೊಂದು ಕ್ರೀಡಾಂಗಣದಂತೆ. ಲವಲವಿಕೆ, ಉತ್ಸಾಹದಿಂದ ಪರೀಕ್ಷೆಯಲ್ಲಿ ಪಾಲ್ಗೊಳ್ಳಬೇಕೆಂಬುದು ನಮ್ಮ ಅಭಿಲಾಷೆ. ಆ ದಿಸೆಯಲ್ಲಿ ಕೊಡಗು ವಿಕಸನ ಕೂಡಾ ವಿವಿಧ ಕಾರ್ಯಕ್ರಮ ಹಮ್ಮಿಕೊಂಡಿದೆ. ರಾಜಾಜಿನಗರದ ವಿಕಸನ ಸಂಸ್ಥೆಯಿಂದ ಕೂಡಾ ಅಗತ್ಯ ನೆರವಾಗುವುದಾಗಿ ಸಚಿವರು ತಿಳಿಸಿದರು.

ಮಡಿಕೇರಿಯ ರೋಹಿತ್‌ ಕಲ್ಲೇಗ ಲೋಗೋ ವಿನ್ಯಾಸ ಮಾಡಿದ್ದಾರೆ. ಬಿಡುಗಡೆ ಸಂದರ್ಭ ಕೊಡಗು ವಿಕಸನ ಬಳಗದ ಚೈಯ್ಯಂಡ ಸತ್ಯ ಗಣಪತಿ, ಅಜ್ಜಮಾಡ ರಮೇಶ್‌ ಕುಟ್ಟಪ್ಪ, ಕಿಶೋರ್‌ ರೈ ಕತ್ತಲೆಕಾಡು, ಶೇಖರ್‌, ರಾಜಾಜಿನಗರ ವಿಕಸನ ಪದಾಧಿಕಾರಿಗಳಾದ ಯುವ ಮೋರ್ಚಾ ಲಿಂಗರಾಜು, ಸುನೀಲ್‌ ಶಿವಾನಂದ ಹಾಜರಿದ್ದರು.

ಜ.11ಕ್ಕೆ ಮೊದಲ ಕಾರ್ಯಕ್ರಮ:- ಕೊಡಗು ವಿಕಸನ ಸಂಸ್ಥೆಯ ಮೊದಲ ಕಾರ್ಯಕ್ರಮ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಜನವರಿ 11 ರಂದು ನಡೆಯಲಿದೆ. ನಗರದ ಸಂತ ಜೋಸೆಫ‌ರ ವಿದ್ಯಾಸಂಸ್ಥೆ ಸಭಾಂಗಣ ಮತ್ತು ನಾಪೋಕ್ಲುವಿನಲ್ಲಿ ಈ ಎರಡು ಕಡೆಗಳಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಅಂದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಬಗ್ಗೆ ಅಂತರಾಷ್ಟ್ರೀಯ ಅಥ್ಲೀಟ್‌ ಹಾಗೂ ವ್ಯಕ್ತಿತ್ವ ವಿಕಸನ ಮಾರ್ಗದರ್ಶಕ ತೀತಮಾಡ ಅರ್ಜುನ್‌ ದೇವಯ್ಯ ಉಪನ್ಯಾಸ ಹಾಗೂ ಸಂವಾದ ನಡೆಸಲಿದ್ದಾರೆ. ನಂತರದಲ್ಲಿ ಪ್ರತಿ ಫೆಬ್ರವರಿ ಅಂತ್ಯದವರೆಗೆ ಪ್ರತಿ ಶನಿವಾರ ಬೆಂಗಳೂರಿನ ವಿಷಯ ತಜ್ಞರಿಂದ ವಿಶೇಷ ತರಗತಿ ಹಮ್ಮಿಕೊಳ್ಳಲಾಗಿದೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಕಾರ್ಯಕ್ರಮದ ಸದ್ಬಳಕೆ ಮಾಡಿಕೊಳ್ಳುವಂತೆ ಪ್ರಕಟನೆತಿಳಿಸಿದೆ.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.