ಕಾಂಗ್ರೆಸ್‌ನಿಂದ ಪೌರತ್ವ ಕಾಯ್ದೆ ಗೊಂದಲ ಸೃಷ್ಟಿ

ಕಾಯಿದೆ ತಿದ್ದುಪಡಿಯಿಂದ ಯಾರಿಗೂ ಇಲ್ಲತೊಂದರೆಬಿಜೆಪಿಯಿಂದ ಮನೆ ಮನೆಗೆ ಜಾಗೃತಿ

Team Udayavani, Jan 9, 2020, 1:41 PM IST

9-January-17

ಅಕ್ಕಿಆಲೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯಿದೆ ಕುರಿತು ಕಾಂಗ್ರೆಸ್‌ ಮುಸ್ಲಿಮರಲ್ಲಿ ವಿನಾಕಾರಣ ಗೊಂದಲ ಸೃಷ್ಟಿ ಮಾಡುತ್ತಿದೆ ಎಂದು ತಾಲೂಕು ಬಿಜೆಪಿ ಸಂಚಾಲಕ ಡಾ| ಸುನೀಲ ಹಿರೇಮಠ ಹೇಳಿದರು.

ತಿಳವಳ್ಳಿ ಗ್ರಾಮದಲ್ಲಿ ಪೌರತ್ವ ತಿದ್ದುಪಡಿ ಕಾಯಿದೆಯ ಜಾಗೃತಿ ಅಭಿಯಾನದಲ್ಲಿ ಮಾತನಾಡಿದ ಅವರು, ಕಾಯಿದೆಯ ತಿದ್ದುಪಡಿಯಿಂದಾಗಿ ದೇಶದ ಯಾರೊಬ್ಬರಿಗೂ ತೊಂದರೆ ಯಾಗುವುದಿಲ್ಲ. ಈ ಕುರಿತು ಕಾಂಗ್ರೆಸ್‌ ವಿನಾಕಾರಣ ಜನರಿಗೆ ತಪ್ಪು ಮಾಹಿತಿ ನೀಡುತ್ತಿದೆ. ಜನರ ದಿಕ್ಕು ತಪ್ಪಿಸಿ ತನ್ನ ರಾಜಕೀಯದ ಬೆಳೆ ಬೇಯಿಸಿಕೊಳ್ಳಲು ಯತ್ನಿಸುತ್ತಿರುವ ಕಾಂಗ್ರೆಸ್‌ ನಾಯಕರ ಮಾತಿಗೆ ಯಾರೂ ಕಿವಿಗೊಡಬಾರದು. ಈ ಹಿಂದೆಯೂ ದೇಶದ ಪ್ರಧಾನಿಗಳಾಗಿದ್ದ ಜವಾಹರ್‌ ಲಾಲ್‌ ನೆಹರು, ಇಂದಿರಾ ಗಾಂಧಿ, ರಾಜೀವ್‌ ಗಾಂಧಿಯವರು ಈ ಕಾಯ್ದೆ ಜಾರಿಗೆ ತಂದಿದ್ದರು. ಆದರೆ, ಯಾವುದೇ ರೀತಿಯ ವಿರೋಧವೂ ವ್ಯಕ್ತವಾಗಿರಲಿಲ್ಲ. ದೇಶದಲ್ಲಿ ಉಂಟಾಗಿರುವ ಗೊಂದಲಗಳನ್ನು ಸರಿಪಡಿಸುವ ಉದ್ದೇಶದಿಂದ ಬಿಜೆಪಿ ಮನೆ-ಮನೆಗೆ ತೆರಳಿ ಕಾಯಿದೆ ಕುರಿತು ಜಾಗೃತಿ ಮೂಡಿಸುತ್ತಿದೆ ಎಂದರು.

ಮುಖಂಡರಾದ ಶಿವಲಿಂಗಪ್ಪ ತಲ್ಲೂರು ಮಾತನಾಡಿ, ಕಾಂಗ್ರೆಸ್‌ ಉದ್ದೇಶಪೂರ್ವಕವಾಗಿ ಅಲ್ಪಸಂಖ್ಯಾತರಲ್ಲಿ ವಾಸ್ತವ ಸಂಗತಿಗಳನ್ನು ತಿರುಚಿ ಹೇಳುತ್ತಿದೆ. ಕಾಯಿದೆ ದೇಶದ ವಾಸಿಗಳಿಗೆ
ಯಾವುದೇ ರೀತಿಯಲ್ಲಿ ತೊಂದರೆ ಮಾಡದು ಎಂದರು.

ನಿಂಗಪ್ಪ ಗೊಬ್ಬೇರ, ಅಪ್ಪು ಶೆಟ್ಟರ, ಪರಶುರಾಮ ಗೌಳಿ,
ಭರಮಣ್ಣ ಕುರುಬರ, ಶಿವಯೋಗಿ ವಡೆಯರ, ದಯಾನಂದ ಹಾವೇರಿ, ಮಾರುತಿ ಈಳಗೇರ, ಕುಮಾರ ಲಕ್ಮೋಜಿ, ಸುನೀಲ ಬಾರ್ಕಿ, ಗಿರೀಶ ಸಜ್ಜನಶೆಟ್ಟರ, ಮಧುಕರ ಹುನಗುಂದ, ನಿಂಬಣ್ಣ ಜಾಡರ, ಚೌಡಪ್ಪ ಶಿರಿಹಳ್ಳಿ, ಪರಶುರಾಮ ಸವಣೂರು ಸೇರಿದಂತೆ ಬಿಜೆಪಿ ಕಾರ್ಯಕರ್ತರು ಹಾಗೂ ಇತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.