ಕನಕಪುರದಲಿ ಕಲ್ಲು ಒಡೆಯುತ್ತೇನೆ; ದೆಹಲಿ ಪಾಲಿಟಿಕ್ಸ್ ಗೆ ಹೋಗಲ್ಲ: ಡಿ ಕೆ ಶಿವಕುಮಾರ್
Team Udayavani, Jan 9, 2020, 2:20 PM IST
ಬೆಂಗಳೂರು: ನಾನು ಸದ್ಯ ಕನಕಪುರದಲ್ಲಿ ಕಲ್ಲುಒಡೆಯುತ್ತೇನೆ. ರೇಷ್ಮೆ ಬೆಳೆಯುತ್ತೇನೆ. ರಾಜ್ಯದಲ್ಲಿ ರಾಜಕಾರಣ ಮಾಡುತ್ತೇನೆ. ಕೆಪಿಸಿಸಿ ಅಧ್ಯಕ್ಷ ಹುದ್ದೆ ಕೊಟ್ಟರೆ ಮಾತ್ರ ನಿಭಾಯಿಸುತ್ತೇನೆ ಎಂದು ಮಾಜಿ ಸಚಿವ ಡಿ ಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ ನೇಮಕದ ಬಗ್ಗೆ ಸಂಬಂಧಪಟ್ಟವರನ್ನು ಕೇಳಿ ಎಂದ ಅವರು. ಕೆಪಿಸಿಸಿ ಅಧ್ಯಕ್ಷ ವಿಚಾರ ಮಾತನಾಡುವುದಿಲ್ಲ. ನನಗೇನು ಅತುರ ಇಲ್ಲ ಎಂದರು. ದೆಹಲಿಯಲ್ಲಿ ನಾನು ಎಐಸಿಸಿ ಅಧ್ಯಕ್ಷರನ್ನ ಭೇಟಿ ಮಾಡಿಲ್ಲ. ಎಐಸಿಸಿ ಅಧ್ಯಕ್ಷರು ಅಂಗಡಿಯಲ್ಲಿ ಸಿಗುವ ವಸ್ತು ಅಲ್ಲ ಎಂದು ಸ್ಪಷ್ಟ ಪಡಿಸಿದರು.
ಸಿಬಿಐ ಮೇಲೆ ನನಗೆ ನಂಬಿಕೆ ಇದೆ. ಸಿಬಿಐ ತನ್ನ ಗೌರವ ಉಳಿಸಿಕೊಂಡಿದೆ. ಯಾವುದೇ ನೋಟೀಸ್ ನನಗೆ ಕೊಟ್ಟಿಲ್ಲ ಎಂದ ಡಿ ಕೆ ಶಿವಕುಮಾರ್ ಅವರು, ಕೇಂದ್ರ ಸರಕಾರ ಮತ್ತು ಯಡಿಯೂರಪ್ಪ ಸಿಬಿಐ ಅವರಿಗೆ ನನ್ನ ಮನೆ ಸುತ್ತಲೂ ಇರುವಂತೆ ಹೇಳಿದ್ದಾರೆ. ರಾಜ್ಯದಲ್ಲಿ ಲೋಕಾಯುಕ್ತ ಎಸಿಬಿ ಇದ್ದರೂ ಸಿಎಂ ಸಿಬಿಐಗೆ ಪತ್ರ ಬರೆದಿದ್ದಾರೆ. ಎಲ್ಲವನ್ನೂ ಆರ್ ಟಿಐ ಅಡಿ ದಾಖಲೆ ತೆಗೆದುಕೊಂಡಿದ್ದೇನೆ. ಮಾಧ್ಯಮಗಳ ಮುಂದೆ ಏನು ಹೇಳಲ್ಲ. ದಾಖಲೆಗೆ ಹೋಗುವ ಕಡೆ ಎಲ್ಲವನ್ನೂ ಬಹಿರಂಗ ಮಾಡ್ತೀನಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್