ಸಂಕ್ರಾಂತಿ ಸಂಗೀತ ಹಬ್ಬ


Team Udayavani, Jan 11, 2020, 6:00 AM IST

sankranti

ವಿದ್ವಾನ್‌ ಆರ್‌.ಕೆ. ಶ್ರೀಕಂಠನ್‌ ಟ್ರಸ್ಟ್‌ ವತಿಯಿಂದ 25ನೇ “ಸಂಕ್ರಾಂತಿ ಸಂಗೀತ ಹಬ್ಬ’ ಹಾಗೂ ಆರ್‌. ಕೆ. ಶ್ರೀಕಂಠನ್‌ ಮತ್ತು ಜಯಚಾಮರಾಜೇಂದ್ರ ಒಡೆಯರ್‌ ಅವರ ಜನ್ಮ ಶತಮಾನೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಜ.14 ಮಂಗಳವಾರ ಸಂಜೆ 4 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ.

ಶ್ರೀಕಂಠನ್‌ ಕುರಿತಾದ ಸಾಕ್ಷ್ಯಚಿತ್ರ ಪ್ರದರ್ಶನ, ಖ್ಯಾತ ಕಲಾವಿದೆ ಲಕ್ಷ್ಮೀ ಗೋಪಾಲಸ್ವಾಮಿ ಅವರಿಂದ ಸ್ವಾಗತ ನೃತ್ಯ, ಶ್ರೀಕಂಠನ್‌ ಕುರಿತಾಗಿ ಶತಾವಧಾನಿ ಆರ್‌ ಗಣೇಶ್‌ ಅವರಿಂದ ಭಾಷಣ ನಡೆಯಲಿದೆ. ಸಂಜೆ 5 ಗಂಟೆಗೆ, ಶ್ರೀ ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್‌ ಅವರ ಸಾನ್ನಿಧ್ಯದಲ್ಲಿ, ಸಂಸದ ತೇಜಸ್ವಿ ಸೂರ್ಯ, ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಇದೇ ವೇಳೆ, ಸಂಗೀತ ಕಲಾನಿಧಿ ಡಾ. ಚಂದ್ರಶೇಖರನ್‌ ಅವರಿಗೆ, “ಶ್ರೀ ಶಾರದಾ ಶಂಕರ ಪುರಸ್ಕಾರ’ (ಶ್ರೀಕಂಠ ಶಂಕರ ಬಿರುದು) ಹಾಗೂ ಕೃಷ್ಣಮೂರ್ತಿ ಶಾಸ್ತ್ರಿಗಳ್‌ ಅವರಿಗೆ “ಶಂಕರಾದ್ವೈತ ತತ್ವಜ್ಞ’ ಬಿರುದು ನೀಡಿ ಗೌರವಿಸಲಾಗುವುದು. ಸಂಜೆ 6.30ರಿಂದ, ರಂಜನಿ ಮತ್ತು ಗಾಯತ್ರಿ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ನಡೆಯಲಿದೆ. ಸಂಗೀತ ಹಬ್ಬದ ಉಳಿದ ಕಾರ್ಯಕ್ರಮಗಳು ಜ.15ರಿಂದ 23ರವರೆಗೆ, ಮಲ್ಲೇಶ್ವರದ ಸಂಗೀತಸದನದಲ್ಲಿ ನಡೆಯಲಿವೆ.

ಎಲ್ಲಿ?: ಚೌಡಯ್ಯ ಮೆಮೋರಿಯಲ್‌ ಹಾಲ್‌, ವಯ್ನಾಲಿಕಾವಲ್‌ (ಉದ್ಘಾಟನೆ), ಸೇವಾಸದನ, ಮಲ್ಲೇಶ್ವರ (ಜ.15-23)

ಯಾವಾಗ?: ಜ.14, ಮಂಗಳವಾರ ಸಂಜೆ 4 (ಉದ್ಘಾಟನೆ) ಜ.15-23, ಸಂಜೆ 5-9

ಟಾಪ್ ನ್ಯೂಸ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.