ರಣಜಿಯಲ್ಲಿ ಶುಬ್ಮನ್‌ ಗಿಲ್‌ ವಿವಾದ


Team Udayavani, Jan 11, 2020, 4:04 AM IST

15

ಪ್ರತಿಭಾವಂತ ಕ್ರಿಕೆಟಿಗ ಶುಬ್ಮನ್‌ ಗಿಲ್‌ ರಣಜಿ ಕ್ರಿಕೆಟ್‌ ಕೂಟದ ವೇಳೆ ವಿವಾದಕ್ಕೊಳಗಾಗಿ ಸುದ್ದಿಯಾಗಿದ್ದಾರೆ. ಉದಯೋನ್ಮುಖ ಕ್ರಿಕೆಟಿಗ ಗಿಲ್‌ ಔಟ್‌ ನೀಡಿದ್ದಕ್ಕೆ 10 ನಿಮಿಷ ಅಂಪೈರ್‌ ಜತೆ ಚರ್ಚೆ ನಡೆಸಿದ್ದಾರೆ. ಪಂಜಾಬ್‌ ಹಾಗೂ ದಿಲ್ಲಿ ನಡುವಿನ ಪಂದ್ಯದ ವೇಳೆ ಘಟನೆ ನಡೆದಿದೆ. ಕೆಲವರು ಇದನ್ನು ಅಂಪೈರ್‌ ಜತೆ ಗಿಲ್‌ ಅಶಿಸ್ತು ಪ್ರದರ್ಶಿಸಿದ್ದಾರೆ ಎಂದು ವಾದಿಸಿದ್ದಾರೆ. ಮತ್ತೆ ಕೆಲವರು ಶುಬ್ಮನ್‌ ಗಿಲ್‌ ಅಂಪೈರ್‌ ಜತೆ ಚರ್ಚೆ ಮಾತ್ರ ನಡೆಸಿದ್ದಾರೆ ಎಂದು ಪ್ರತಿಪಾದಿಸಿದ್ದಾರೆ. ಒಟ್ಟಿನಲ್ಲಿ ಗಿಲ್‌ ಕ್ರೀಡಾಂಗಣದಲ್ಲಿ ನಡೆದುಕೊಂಡಿರುವ ರೀತಿ ಎಲ್ಲರಿಗೂ ಅಚ್ಚರಿಗೆ ಕಾರಣವಾಗಿದೆ. ಗಿಲ್‌ ಅಂಪೈರ್‌ ಜತೆ ವಾಗ್ವಾದ ನಡೆಸಿರುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಅವರು ಅಂಪೈರ್‌ ಮನವೊಲಿಸಲು ಪ್ರಯತ್ನಿಸಿರಬಹುದು. ಕೊನೆಗೆ ತಪ್ಪು ಎಂದು ಅರ್ಥವಾದಾಗ ಅಂಪೈರ್‌ ತನ್ನ ನಿರ್ಧಾರವನ್ನು ಬದಲಿಸಿರಬಹುದು. ಒಂದು ವೇಳೆ ಗಿಲ್‌ ಕೆಟ್ಟದಾಗಿ ನಡೆದುಕೊಂಡಿದ್ದರೆ ಸ್ವತಃ ಅಂಪೈರ್‌ ಸಿಟ್ಟಿನಿಂದ ಗಿಲ್‌ರನ್ನು ಕ್ರೀಡಾಂಗಣದಿಂದ ಹೊರಕ್ಕೆ ಕಳಿಸುವ ಅವಕಾಶ ಇತ್ತು. ಅಲ್ಲದೆ ರೆಫ್ರಿಗೂ ದೂರು ಹೋಗುವ ಸಾಧ್ಯತೆ ಇತ್ತು. ಆದರೆ ಅಂತಹ ಯಾವುದೇ ಘಟನೆಗಳು ನಡೆದಿಲ್ಲ. ಹೀಗಿದ್ದರೂ ಶುಬ್ಮನ್‌ ಗಿಲ್‌ ವಿವಾದಕ್ಕೊಳಗಾಗಿರುವುದು ಅಭಿಮಾನಿಗಳಿಗೆ ಬೇಸರ ತರಿಸಿದೆ.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.