ಯಕ್ಷಗಾನ ಪ್ರದರ್ಶನದಲ್ಲಿ ದೈವದ ಪಾತ್ರಧಾರಿಗೆ ನಿಜ ಆವೇಶ! ; ಆಮೇಲೇನಾಯ್ತು ಗೊತ್ತಾ?
Team Udayavani, Jan 10, 2020, 9:47 PM IST
ಬ್ರಹ್ಮಾವರ: ಇಲ್ಲಿನ ಗಾಂಧಿ ಮೈದಾನದ ಸಾರ್ವಜನಿಕ ಶ್ರೀ ಅಯ್ಯಪ್ಪ ಭಕ್ತ ಸೇವಾ ಸಮಿತಿಯ 40ನೇ ವರ್ಷದ ಧಾರ್ಮಿಕ ಉತ್ಸವ ಪ್ರಯುಕ್ತ ಗುರುವಾರ ರಾತ್ರಿ ನಡೆದ ಯಕ್ಷಗಾನ ಕಾರ್ಯಕ್ರಮದಲ್ಲಿ ಧೂಮಾವತಿ ವೇಷಧಾರಿ ಮೈ ಮೇಲೆ ದೈವದ ಆವೇಶ ಉಂಟಾದ ಘಟನೆ ನಡೆದಿದೆ.
ಹಟ್ಟಿಯಂಗಡಿ ಮೇಳದಿಂದ “ದೈವದೃಷ್ಟಿ’ ಪ್ರಸಂಗ ಜರುಗುತ್ತಿತ್ತು. ಆ ಸಂದರ್ಭದಲ್ಲಿ ವೇಷಧಾರಿ ಆವೇಶಗೊಂಡರು. ಬಳಿಕ ಗುರುಸ್ವಾಮಿಗಳ ಸ್ಪರ್ಶ, ಮಾಲಾಧಾರಿಗಳ ಪ್ರಾರ್ಥನೆ ಬಳಿಕ ವೇಷಧಾರಿ ಸಹಜ ಸ್ಥಿತಿಗೆ ಬಂದರು ಎನ್ನಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಘಟನೆ ವಿಡಿಯೋ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…