ಕನ್ಯಾಕುಮಾರಿಯ ವಿವೇಕಾನಂದ ರಾಕ್!  ಇಲ್ಲಿದೆ ವಿವೇಕಾನಂದರ ಜೀವನ ಕಥನ


Team Udayavani, Jan 12, 2020, 2:45 PM IST

kanya

ಕನ್ಯಾಕುಮಾರಿ: ಭಾರತದ ದಕ್ಷಿಣ ಅಂಚಿನಲ್ಲಿ ಮೂರು ಸಮುದ್ರಗಳು ಸೇರುವ ಸಂಗಮ ಸ್ಥಳದಲ್ಲಿರುವ ಕ್ಷೇತ್ರ ಕನ್ಯಾಕುಮಾರಿ. ಇಲ್ಲಿಗೆ ಸೂರ್ಯೋದಯ, ಸೂರ್ಯಾಸ್ಥಗಳ ದೃಶ್ಯಗಳನ್ನು ನೋಡಲೆಂದೇ ಲಕ್ಷಾಂತರ ಜನ ಸೇರುತ್ತಾರೆ.

ಭೂಶಿರದಲ್ಲಿ ಸಮುದ್ರಕ್ಕೆ ಎದುರಾಗಿ ದಂಡೆಯ ಮರಳಿನ ಮೇಲೆ ಕುಳಿತು ದೃಷ್ಟಿ ಹರಿದಷ್ಟು ಹಾಯಿಸಿ ನಿರ್ಮಲ ಆಕಾಶ ಹಾಗೂ ಸಮುದ್ರದ ಅಲೆಗಳನ್ನು ವೀಕ್ಷಿಸಿ ಆನಂದಿಸುವ ಸಂಭ್ರಮ ಅವರ್ಣನೀಯ.

ಕನ್ಯಾಕುಮಾರಿ ದೇವಾಲಯದಿಂದಾಗಿ ಈ ಊರಿಗೆ ಅದೇ ಹೆಸರು ಬಂದಿದೆ. ಇಷ್ಟಲ್ಲದೆ ಇಲ್ಲಿ ಮಾತೃ ತೀರ್ಥ, ಪಿತೃ ತೀರ್ಥ, ಗಾಯತ್ರಿ ತೀರ್ಥ ಹಾಗೂ ಸಾವಿತ್ರಿ ತೀರ್ಥಗಳಿವೆ.

ವಿವೇಕಾನಂದ ರಾಕ್ ಮೆಮೋರಿಯಲ್
ದೇಶದ ದಕ್ಷಿಣದ ತುತ್ತತುದಿಯಲ್ಲಿ ಕನ್ಯಾಕುಮಾರಿಯಿಂದ ಸುಮಾರು 400 ಮೀಟರ್ ದೂರದಲ್ಲಿ ಹಿಂದೂ ಮಹಾಸಾಗರದಲ್ಲಿರುವ ಬಂಡೆಗಳ ಮೇಲೆ ವಿವೇಕಾನಂದ ರಾಕ್ ಮೆಮೋರಿಯಲ್ ನಿಂತಿದೆ. 1892ರಲ್ಲಿ ಸ್ವಾಮಿ ವಿವೇಕಾನಂದರು ಕನ್ಯಾಕುಮಾರಿಯ ಬಂಡೆಯ ಮೇಲೆ ಧ್ಯಾನಾಸಕ್ತರಾಗಿ ಕುಳಿತಿದ್ದರ ಸವಿ ನೆನಪಿಗಾಗಿ ಈ ಸ್ಮಾರಕವನ್ನು ನಿರ್ಮಿಸಲಾಗಿದೆ.

ಈ ಸ್ಮಾರಕದಲ್ಲಿ ವಿವೇಕಾನಂದರ ಪೂರ್ಣಾಕಾರದ 2.2 ಮೀಟರ್ ಎತ್ತರದ ಕಂಚಿನ ವಿಗ್ರಹವಿದೆ.  ನೆಲಮಾಳಿಗೆಯಲ್ಲಿ ಧ್ಯಾನ ಮಂದಿರವಿದೆ. ಇಲ್ಲಿಗೆ ಬೋಟ್ ಮೂಲಕ ಹೋಗಬಹುದಾಗಿದೆ.

ಕನ್ಯಾಕುಮಾರಿಯಲ್ಲಿ ವಿವೇಕಾನಂದರ ಜೀವನ ಹಾಗೂ ಸಾಧನೆಗಳ ಬಗ್ಗೆ ಸಂಬಂಧಿಸಿದ ವಸ್ತುಸಂಗ್ರಹಾಲಯವಿದೆ.ಇಲ್ಲಿ ವಿವೇಕಾನಂದರ ಜೀವನ ಚಿತ್ರಣ ಹಾಗೂ ಉಬ್ಬು ಶಿಲ್ಪಗಳ ರಚನೆ ಇದೆ. ಇಲ್ಲಿಗೆ ಪ್ರವೇಶ ಶುಲ್ಕ ₹ 10 ಮಾತ್ರ.

ಕನ್ಯಾಕುಮಾರಿ ತೀರದಲ್ಲಿ ಮತ್ತೊಂದು ಬಂಡೆಯ ಮೇಲಿರುವ ತಮಿಳು ಮಹಾಕವಿ ತಿರುವಳ್ಳುವರ್ ಅವರ 133 ಅಡಿ ಕಾಂಕ್ರೀಟ್‍ನಲ್ಲಿ ನಿರ್ಮಿಸಿರುವ ಬೃಹತ್‍ ವಿಗ್ರಹವಿದೆ.

ಶುಚೀಂದ್ರಂ
ಕನ್ಯಾಕುಮಾರಿಗೆ 13 ಕಿ.ಮೀ.ದೂರದಲ್ಲಿ ಶುಚೀಂದ್ರಂ ಇದೆ.  ಇಲ್ಲಿ 18 ಅಡಿ ಎತ್ತರದ ಬೃಹತ್  ಹನುಂತನ ಪ್ರತಿಮೆ ಗಮನ ಸೆಳೆಯುತ್ತದೆ.  ಶಿವ ದೇವಾಲಯದಲ್ಲಿ ಸ್ಥಾಣಮಲ ಎಂಬ ಲಿಂಗವಿದೆ.

ಕಂಚಿ ಕಾಮ ಕೋಟಿ ಪೀಠ
ಇಲ್ಲಿ ಕಂಚಿ ಕಾಮಕೋಟಿ ಪೀಠವೂ ಜನರ ಆಕರ್ಷಣೀಯಗಳಲ್ಲಿ ಒಂದು.ಇಲ್ಲಿ ಪ್ರವೇಶ ಶುಲ್ಕ 20₹

ಕಡಿಮೆ ಹಣದಲ್ಲಿ ಶಾಂಪಿಂಗ್
ಕನ್ಯಾಕುಮಾರಿ ಯಲ್ಲಿ ಶಾಪಿಂಗ್ ಮಾಡುವವರಿಗೆ ಒಳ್ಳೆಯ ಸ್ಥಳ.ಅತೀ ಕಡಿಮೆ ಬೆಲೆಗೆ ಬಟ್ಟೆ, ಬರೆ ಹಾಗೂ ಫ್ಯಾನ್ಸಿ ಐಟಂ, ಎಲೆಕ್ಟ್ರಾನಿಕ್ ವಸ್ತುಗಳು ದೊರಕುತ್ತದೆ. ಜತೆಗೆ ಸಮುದ್ರದಲ್ಲಿರುವ ಶಂಖ,ಮುತ್ತು ,ಚಿಪ್ಪು ಮೊದಲಾದ ವಸ್ತುಗಳು ದೊರಕುತ್ತದೆ.ಡಿಸೆಂಬರ್- ಜನವರಿಯಲ್ಲಿ ಹಾಗೂ ಎಪ್ರಿಲ್-ಮೇನಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗುತ್ತದೆ.

ಪ್ರವೀಣ್ ಚೆನ್ನಾವರ

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.