ಜೋಳದಲ್ಲಿ ಹೇನು ಬಾಧೆ-ನಿರ್ವಹಣೆಗೆ ಸಲಹೆ


Team Udayavani, Jan 12, 2020, 1:01 PM IST

12-Janauary-7

ಬೀದರ: ಜೋಳದಲ್ಲಿ ಹೇನಿನ ಬಾಧೆ ಕಾಣಿಸಿದ್ದು, ಸೂಕ್ತ ನಿರ್ವಹಣೆ ಕೈಗೊಳ್ಳುವಂತೆ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ರೈತರಿಗೆ ಸಲಹೆ ನೀಡಿದ್ದಾರೆ.

ಹೇನು ಬಹುಭಕ್ಷಕ ಕೀಟ. ರಸಹೀರುವ ಗುಂಪಿಗೆ ಸೇರಿದ ಕೀಟ ವೈಜ್ಞಾನಿಕವಾಗಿ ರ್ಯಾಫಲೋಸೀಫಮ್‌ ಮೇಡಿಸ್‌ ಎಂದು ಕರೆಯಲಾಗುತ್ತಿದ್ದು, ಹೋಮೋಪ್ಟೆರಾ ಗಣಕ್ಕೆ ಸೇರಿದೆ. ಇದು ಜೋಳ, ಗೋವಿನ ಜೋಳವನ್ನು ಬಾಧಿಸುತ್ತದೆ. ಸಾಮಾನ್ಯವಾಗಿ ಕಪ್ಪು, ಹಸಿರು ಕೆಲವು ಸಲ ಕಂದು ಬಣ್ಣದಿಂದ ಕೂಡಿರುತ್ತವೆ. ಒಣ ಹವೆ ಇದ್ದಲ್ಲಿ ಈ ಕೀಟದ ಭಾದೆ ಹೆಚ್ಚಾಗುತ್ತದೆ. ಈ ಕೀಟಗಳು ಗಂಡು ಹಾಗೂ ಹೆಣ್ಣಿನ ಸಂಪರ್ಕವಿಲ್ಲದೆ ನಿರ್ಲಿಂಗ ಪದ್ಧತಿಯಲ್ಲಿ ಹೆಣ್ಣು ಕೀಟವು 60ರಿಂದ 100 ಮರಿಹುಳುಗಳನ್ನು 13ರಿಂದ 20
ದಿನಗಳ ಅವಧಿಯಲ್ಲಿ ಹಾಕುತ್ತವೆ. ಹಾಗೂ ತಮ್ಮ ಜೀವಿತ ಅವ ಧಿಯನ್ನು 5ರಿಂದ 8 ದಿವಸಗಳಲ್ಲಿ ಪೂರ್ಣಗೊಳಿಸುತ್ತವೆ ಎಂದು ತಿಳಿಸಿದ್ದಾರೆ.

ಬಾಧೆಯ ಲಕ್ಷಣ: ಪ್ರೌಢ ಮತ್ತು ಅಪ್ಸರೆ (ಮರಿ) ಕೀಟಗಳು ಎರಡೂ ತನ್ನ ಬಾಯಿಯಿಂದ ಚುಚ್ಚಿ ಎಲೆಯಿಂದ ರಸಹೀರುತ್ತವೆ. ಇದು ಸಾಮಾನ್ಯವಾಗಿ ಮೃದುವಾದ ಹಾಗೂ ಬಲಿತ ಎಲೆಗಳ ಮೇಲೆ ಈ ಕೀಟ ಕಂಡುಬರುತ್ತದೆ. ಕೆಲವೊಂದು ಸಲ ಸುಳಿಯಲ್ಲಿಯೂ ತೆನೆಗಳ ಮೇಲೂ ಈ ಕೀಟದ ಭಾದೆ ಕಂಡುಬರುತ್ತದೆ. ಕೀಟವು ಅತಿಯಾದ ರಸಹೀರುವಿಕೆಯಿಂದ ಹಾಗೂ ಹೆಚ್ಚಾದ ಸಕ್ಕರೆಯಂತಹ ದ್ರವವನ್ನು ತನ್ನ ದೇಹದಿಂದ ಹೊರಹಾಕುತ್ತದೆ. ಇದು ಎಲೆಗಳ ಮೇಲೆ ಹಾಗೂ ಕೆಳಭಾಗದ ಎಲೆಗಳ ಮೇಲೆ ಬಿದ್ದು ಎಲೆಗಳು ಹಳದಿ ವರ್ಣಕ್ಕೆ ತಿರುಗಿ ನಂತರ ಒಣಗುವುದನ್ನು ಕಾಣುತ್ತೇವೆ. ಗಿಡದ ಬೆಳವಣಿಗೆ ಕುಂಠಿತವಾಗಿ ಎಲೆಗಳು ಕೆಂಪು ವರ್ಣಕ್ಕೆ ತಿರುಗುವುದನ್ನು ಕಾಣುತ್ತೇವೆ. ಎಲೆಯ ಮೇಲೆ ಕಪ್ಪು ಬೂಷ್ಟ್ ಬೆಳೆದು ದ್ಯುತಿಸಂಶ್ಲೇಷಣೆ ಕ್ರಿಯೆಯಲ್ಲಿ ವ್ಯತ್ಯಯ ಕ್ರಿಯೆ ಉಂಟಾಗಿ ಇಳುವರಿ ಕಡಿಮೆಯಾಗುತ್ತದೆ.

ನಿರ್ವಹಣೆ: ಶೇ.5ರ ಬೇವಿನ ಬೀಜದ ಕಶಾಯ ಅಥವಾ ಕೀಟ ನಿರ್ವಹಣೆಗಾಗಿ ಅಂತರ ಕೀಟನಾಶಕ ಡೈಮಿಥೊಯೇಟ್‌ 30 ಇಸಿ ಎ. 1.7 ಮಿ.ಲೀ. ಅಥವಾ ಮೊನೋಕ್ರೊಟೋಫಾಸ್‌ 36 ಎನ್‌.ಎಲ್‌.
ಎ 1 ಮಿ.ಲೀ. ಪ್ರತಿ ಲೀ. ನೀರಿಗೆ ಬೆರೆಸಿ ಸಿಂಪರಿಸಬೇಕು ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.