ಅಭಿವೃದ್ಧಿಗೆ ವಿರೋಧವಿಲ್ಲ : ರಾಜುಗೌಡ

ಜನರ ಹಿತ ಕಾಪಾಡಿ ರಸ್ತೆ ಅಗಲೀಕರಣ ತಾಲೂಕು-ಜನರ ಅಭಿವೃದ್ಧಿಗೆ ತಲೆ ಕೆಡಿಸಿಕೊಳ್ಳುವೆ; ಆರೋಪಗಳಿಗಲ್ಲ

Team Udayavani, Jan 12, 2020, 1:23 PM IST

12-Janauary-10

ಸುರಪುರ: ರಂಗಂಪೇಟೆ-ತಿಮ್ಮಾಪುರ ರಸ್ತೆ ಅಗಲೀಕರಣಕ್ಕೆ ನನ್ನ ವಿರೋಧವಿಲ್ಲ. ಆದರೆ ಅಲ್ಲಿಯ ನಿವಾಸಿಗಳ ಹಿತ ಗಮನದಲ್ಲಿಟ್ಟುಕೊಂಡು ರಸ್ತೆ ಅಗಲೀಕರಣ ಮಾಡಲು ಸೂಚಿಸಿದ್ದೇನೆ. ಈ ಕುರಿತು ಈಗಾಗಲೇ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದ್ದು, ಸಾಧ್ಯವಾದಷ್ಟು ಅಗಲೀಕರಣ ಪ್ರಮಾಣ ಕಡಿಮೆ ಮಾಡಿಸಲು ಪ್ರಯತ್ನಿಸುವುದಾಗಿ ಶಾಸಕ ನರಸಿಂಹನಾಯಕ (ರಾಜುಗೌಡ) ಹೇಳಿದರು.

ನಗರದ ತಮ್ಮ ನಿವಾಸದ ಬಿಜೆಪಿ ಕಚೇರಿಯಲ್ಲಿ ಶನಿವಾರ ರಸ್ತೆ ಅಗಲೀಕರಣ ನಿಮಿತ್ತ ಕರೆಯಲಾಗಿದ್ದ ರಂಗಂಪೇಟೆ-ತಿಮ್ಮಾಪುರ ಸಾರ್ವಜನಿಕರ ಸಭೆಯಲ್ಲಿ ಅವರು ಮಾತನಾಡಿದರು.

ಅಭಿವೃದ್ಧಿಯೇ ಮುಖ್ಯ: ರಸ್ತೆ ಅಗಲೀಕರಣ ಕಾರ್ಯದಲ್ಲಿ ಶಾಸಕರು ವಿಳಂಬ ಮಾಡುತ್ತಿದ್ದಾರೆ. ಅಭಿವೃದ್ಧಿಗೆ ವಿರೋಧಿ ಸುತ್ತಿದ್ದಾರೆ ಎಂದು ಕೆಲವರು ಆರೋಪಿಸುತ್ತಿದ್ದಾರೆ. ನನಗೆ ತಾಲೂಕು ಅಭಿವೃದ್ಧಿ ಮುಖ್ಯ ಹೊರತು ಬೇರೇನು ಅಲ್ಲ ಎಂದರು.

ರಸ್ತೆ ಅಗಲೀಕರಣದಲ್ಲಿ ಶಾಸಕರಿಗೆ ಆಸಕ್ತಿಯಿಲ್ಲ ಎಂದು ರಂಗಂಪೇಟೆ ಕೆಲವರು ವಿಭಾಗೀಯ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ. ರಸ್ತೆ ಅಗಲೀಕರಣಕ್ಕೆ ಒಳಪಡದವರಿಂದ ಏನೇನೋ ಹೇಳಿಕೆ ಬರುತ್ತಿವೆ. ಮನೆ ಕಳೆದುಕೊಳ್ಳುವವರ ನೋವು ಆರೋಪಿಸುವವರಿಗೇನು ಗೊತ್ತು. ಕಷ್ಟ ಎದುರಿಸುವವರು ಮುಖ್ಯ; ಹೊರತು ಆರೋಪಿಸುವವರು ಮುಖ್ಯವಲ್ಲ. ಸಾಧ್ಯವಾದಷ್ಟು ಕಡಿಮೆ ಮಾಡಿಸಿಕೊಡುವುದಾಗಿ ತಿಳಿಸಿದರು.

ಶಾಸಕರಲ್ಲಿ ಮನವಿ: ರಸ್ತೆ ಅಗಲೀಕರಣಕ್ಕೆ ನಮ್ಮ ಸ್ವಾಗತವಿದೆ. 46 ಅಡಿ ಹೆಚ್ಚಾಗುತ್ತದೆ. ದೊಡ್ಡ ವ್ಯಾಪಾರ- ವಹಿವಾಟು ಇಲ್ಲ. ಕಿರಾಣಿ ಅಂಗಡಿ ಬಿಟ್ಟರೆ ಇಲ್ಲಿ ಏನೊಂದು ಇಲ್ಲ. ಶಾಲಾ ಬಸ್‌ಗಳ ಸಂಚಾರ
ಬಿಟ್ಟರೆ ದೊಡ್ಡ ವಾಹನಗಳು ಬರುವುದಿಲ್ಲ. ಕಾರಣ 36 ಅಡಿ ಅಗಲೀಕರಣ ಸಾಕು ಎಂದು ಶಾಸಕರನ್ನು ಸಾರ್ವಜನಿಕರು ಮನವಿ ಮಾಡಿದರು.

ಅಗಲೀಕರಣ ಕಡಿಮೆ ಮಾಡಲು ಚಿಂತನೆ: 46 ಅಡಿಗಿಂತ ಕಡಿಮೆ ಮಾಡಲು ಡಿಸಿ ಒಪ್ಪುತ್ತಿಲ್ಲ ಕಾನೂನು ಪ್ರಕಾರ ಈಗಾಗಲೇ ಆದೇಶ ಜಾರಿಯಾಗಿದೆ. ಮಾನವೀಯತೆ ದೃಷ್ಟಿಯಲ್ಲಿ ರಸ್ತೆ ಅಗಲೀಕರಣ ಕಡಿಮೆಗೆ ಚಿಂತಿಸಲಾಗುತ್ತಿದೆ. ಅಗಲೀಕರಣದಿಂದ ಎಷ್ಟು ನಷ್ಟ ಉಂಟಾಗುತ್ತದೆ ಎಂಬುದನ್ನು ಗಮನಿಸಲಾಗುತ್ತಿದೆ. ಸಂಪೂರ್ಣ ಮನೆ ಕಳೆದುಕೊಳ್ಳುವ ಬಡವರಿಗೆ ವಸತಿ ಯೋಜನೆಯಡಿ ಮನೆ ನಿರ್ಮಾಣ ಮಾಡಿಕೊಡಲಾಗುವುದು.

ಅಗಲೀಕರಣದ ಗುರುತು ರೇಖೆ ಸರಿಯಾಗಿಲ್ಲ. ಮತ್ತೂಮ್ಮೆ ಗುರತು ಹಾಕಲು ಪೌರಾಯುಕ್ತರಿಗೆ ಸೂಚಿಸಿರುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಚಿದಾನಂದ ಸ್ವಾಮಿ, ರುದ್ರಸ್ವಾಮಿ ಮಠ, ಮಾನಪ್ಪ ನಾಲ್ವಾರ, ಈರಣ್ಣ ಗೂಡೂರು, ಸುಧೀರ ವಿಭೂತೆ, ಬಾಬುಸಾಬ ಅಗ್ರಹಾರ, ಗೋಪಾಲ ಕಿಡಕಿ, ಸುನೀಲ ನಾಯಕ ದಾಸೆ, ಪ್ರದೀಪ ಇತರರು ಇದ್ದರು.

ಟಾಪ್ ನ್ಯೂಸ್

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.