ವೀರಸಂದ್ರ ಗ್ರಾಮದ ಕೆರೆ ಜಾಗ ಪರಿಶೀಲನೆ


Team Udayavani, Jan 12, 2020, 5:47 PM IST

br-tdy-2

ಆನೇಕಲ್‌ : ಹೆಬ್ಬಗೋಡಿ ನಗರಸಭೆ ವ್ಯಾಪ್ತಿಯ ವೀರಸಂದ್ರ ಗ್ರಾಮದ ಕೆರೆಯ ಅಭಿವೃದ್ಧಿಯ ಹೆಸರಿನಲ್ಲಿ ಕೆಲವು ಖಾಸಗಿ ಕಂಪನಿಗಳು ವೀರಸಂದ್ರ ಗ್ರಾಮಕ್ಕೆ ಹೋಗುವ ಪುರಾತನ ರಸ್ತೆಯ ಜಾಗವನ್ನು ಅತಿಕ್ರಮಣ ಮಾಡಿಕೊಳ್ಳಲು ಮುಂದಾಗಿದ್ದಾರೆ ಎಂಬ ಗ್ರಾಮಸ್ಥರ ದೂರಿನ ಮೇರೆಗೆ ಕಂದಾಯ ಅಧಿಕಾರಿಗಳಾದ ಶಿವಣ್ಣ ಮತ್ತು ತಹಶೀಲ್ದಾರ್‌ ಮಹದೇವಯ್ಯ ಸ್ಥಳಕ್ಕೆ ತೆರಳಿ ಸ್ಥಳ ಪರಿಶೀಲನೆ ನಡೆಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ನಗರಸಭೆ ಸದಸ್ಯ ವೀರಸಂದ್ರ ರಾಜೇಂದ್ರಪ್ಪ, ರಾಷ್ಟೀಯ ಹೆದ್ದಾರಿ-7 ರಿಂದ ವೀರಸಂದ್ರ ಗ್ರಾಮಕ್ಕೆ ಬರುವ ರಸ್ತೆಯನ್ನು ಪುರಾತನ ಕಾಲದಿಂದಲೂ ನಾವು ಬಳಸುತ್ತಿದ್ದೇವೆ. ಜೊತೆಗೆ ಈ ರಸ್ತೆಗೆ ಸಂಬಂಧಿಸಿದ ಸರ್ಕಾರಿ ದಾಖಲೆಗಳಿವೆ. ಆದರೆ ವೀರಸಂದ್ರ ಕೆರೆ ಅಭಿವೃದ್ಧಿ ಮಾಡುತ್ತೇವೆ ಎಂದು ಹೇಳಿ ಕೆಲ ಖಾಸಗಿ ಕಂಪನಿಗಳು ರಸ್ತೆ ಮುಚ್ಚಿ ರಸ್ತೆಯ ಜಾಗವನ್ನು ಕಬಳಿಕೆ ಮಾಡಿ ತಮ್ಮ ಸ್ವಾರ್ಥಕ್ಕೆ ಬಳಕೆ ಮಾಡಲು ಮುಂದಾಗಿದ್ದಾರೆ, ಇದನ್ನು ಪ್ರಶ್ನಿಸಿದಕ್ಕೆ ನಮ್ಮ ವಿರುದ್ಧವೇ ಪೊಲೀಸ್‌ ಠಾಣೆಗೆ ದೂರು ನೀಡಿವೆ.ನಮಗೆ ಯಾವುದೇ ಕೆರೆಯ ಅಭಿವೃದ್ಧಿ ಬೇಡ, ನಮ್ಮ ಗ್ರಾಮಕ್ಕೆ ಹೋಗುತ್ತಿದ್ದ ರಸ್ತೆಯೇ ಬೇಕು ಎಂದು ಅಧಿಕಾರಿಗಳಿಗೆ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಶಿವಣ್ಣ ಮತ್ತು ತಹಶೀಲ್ದಾರ್‌ ಮಹಾದೇವಯ್ಯ ಮಾತನಾಡಿ, ವೀರಸಂದ್ರ ಗ್ರಾಮದ ಜನರ ಮತ್ತು ಖಾಸಗಿ ಕಂಪನಿಗಳ ಸಮಸ್ಯೆಗಳನ್ನು ಖುದ್ದಾಗಿ ಕೇಳಿದ್ದು, ಕೂಡಲೇ ಜಿಲ್ಲಾಧಿಕಾರಿಗಳಿಗೆ ವಿಷಯ ತಿಳಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಟಾಪ್ ನ್ಯೂಸ್

Bommai BJP

Modi 3ನೇ ಸಲ ಪ್ರಧಾನಿಯಾದ 3 ತಿಂಗಳಲ್ಲಿ ಕಾಂಗ್ರೆಸ್‌ ಇಬ್ಭಾಗ: ಬೊಮ್ಮಾಯಿ ಭವಿಷ್ಯ

1-qwe-ewewe

AAP ನಾಯಕರಿಗೆ 100 ಕೋಟಿ ಕಿಕ್ ಬ್ಯಾಕ್;ಕವಿತಾ ವಿರುದ್ಧ ಇಡಿ ಆರೋಪ

1-qwewewq

Delhi; ಹೊತ್ತಿ ಉರಿದ ತಾಜ್ ಎಕ್ಸ್‌ಪ್ರೆಸ್ ರೈಲಿನ ಮೂರು ಬೋಗಿಗಳು

renukaacharya

Threat ಇವತ್ತೇ ನಿನಗೆ ಕೊನೆಯ ದಿನ; ರೇಣುಕಾಚಾರ್ಯ ಅವರಿಗೆ ವಿದೇಶದಿಂದ ಬೆದರಿಕೆ ಕರೆ

Satish Jaraki

Exit poll ಸಮೀಕ್ಷೆಗಳ ಬಗ್ಗೆ ನಂಬಿಕೆಯಿಲ್ಲ: ಸಚಿವ ಸತೀಶ್ ಜಾರಕಿಹೊಳಿ

Feticide case: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಯೋಗದ ಸದಸ್ಯರ ಕಿಡಿ

Feticide case: ಆರೋಪಿಗಳ ಮೇಲೆ ಕಠಿಣ ಕ್ರಮಕ್ಕೆ ಶಿಫಾರಸ್ಸು: ನ್ಯಾ.ಎಸ್.ಕೆ.ಒಂಟಗೋಡಿ

shashi-taroor

Kerala ದಲ್ಲಿ ತಿರುವನಂತಪುರಂ ಬಿಜೆಪಿಯ ಪ್ರಬಲ ಕ್ಷೇತ್ರವಾದರೂ.. :ತರೂರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

12

Jackfruit: ಹಲಸಿನ ಹಣ್ಣಿನ ಬೆಲೆ ದುಬಾರಿ, ರೈತರ ಸಂತಸ

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

5-

Doddaballapura: ಹೇಮಂತ್ ಗೌಡ ಹತ್ಯೆ ಪ್ರಕರಣ: ಗುಂಡು ಹಾರಿಸಿ ಆರೋಪಿಯ ಬಂಧನ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

MUST WATCH

udayavani youtube

ನಿಮ್ಮ ಮಗುವಿಗೆ Adenoid ಸಮಸ್ಯೆ ಇದೆಯೇ ಇಲ್ಲಿದೆ ಪರಿಹಾರ

udayavani youtube

ಉಳ್ಳಾಲ: ಉರುಮಣೆ ಸಮೀಪ ಬಸ್ಸುಗಳೆರಡರ ಮುಖಾಮುಖಿ ಢಿಕ್ಕಿ; ಸಣ್ಣಪುಟ್ಟ ಗಾಯ

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

ಹೊಸ ಸೇರ್ಪಡೆ

Bommai BJP

Modi 3ನೇ ಸಲ ಪ್ರಧಾನಿಯಾದ 3 ತಿಂಗಳಲ್ಲಿ ಕಾಂಗ್ರೆಸ್‌ ಇಬ್ಭಾಗ: ಬೊಮ್ಮಾಯಿ ಭವಿಷ್ಯ

1-qwe-ewewe

AAP ನಾಯಕರಿಗೆ 100 ಕೋಟಿ ಕಿಕ್ ಬ್ಯಾಕ್;ಕವಿತಾ ವಿರುದ್ಧ ಇಡಿ ಆರೋಪ

1-qwewewq

Delhi; ಹೊತ್ತಿ ಉರಿದ ತಾಜ್ ಎಕ್ಸ್‌ಪ್ರೆಸ್ ರೈಲಿನ ಮೂರು ಬೋಗಿಗಳು

renukaacharya

Threat ಇವತ್ತೇ ನಿನಗೆ ಕೊನೆಯ ದಿನ; ರೇಣುಕಾಚಾರ್ಯ ಅವರಿಗೆ ವಿದೇಶದಿಂದ ಬೆದರಿಕೆ ಕರೆ

KMC Manipal; ಖ್ಯಾತ ಸಂತಾನೋತ್ಪತ್ತಿ ತಜ್ಞ ಡಾ. ಪ್ರತಾಪ್ ಪೂರ್ಣ ಸಮಯದ ಸಮಾಲೋಚನೆಗೆ ಲಭ್ಯ

KMC Manipal; ಖ್ಯಾತ ಸಂತಾನೋತ್ಪತ್ತಿ ತಜ್ಞ ಡಾ. ಪ್ರತಾಪ್ ಪೂರ್ಣ ಸಮಯದ ಸಮಾಲೋಚನೆಗೆ ಲಭ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.