ನಿರ್ದೇಶಕರಿಗೆ ಪ್ರವಾಸ ಯೋಗ

ಮಾಕಾಪುರ ಪಿಕೆಪಿಎಸ್‌ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ

Team Udayavani, Jan 13, 2020, 12:17 PM IST

13-Jnauary-7

ಮುದಗಲ್ಲ: ಸಮೀಪದ ಮಾಕಾಪುರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಜ.17ರಂದು ಮುಹೂರ್ತ ನಿಗದಿಯಾಗಿದೆ. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಬೆಂಬಲಿತ 7 ಜನ ನಿರ್ದೇಶಕರು ಪ್ರವಾಸ ಕೈಗೊಂಡಿದ್ದಾರೆ.

ನಿರ್ದೇಶಕರ ಆಯ್ಕೆ: ಮಾಕಾಪುರ ಪಿಕೆಪಿಎಸ್‌ಗೆ ಈರಪ್ಪ ವೀರಭದ್ರಪ್ಪ ಮಾಕಾಪುರು, ಶಂಕ್ರಮ್ಮ ಈರಪ್ಪ ತಲೆಕಟ್ಟು, ಬಾಲಮ್ಮ ಅಡಿವೆಪ್ಪ ಆರ್ಯಭೋಗಾಪುರು (ಪರಿಶಿಷ್ಟ ಪಂಗಡ) ದೊಡ್ಡಬಸವ ನೀಲಪ್ಪ ಮಾಕಾಪುರು ಈ ನಾಲ್ವರು ಅವಿರೋಧವಾಗಿ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಉಳಿದಂತೆ ಹನುಮೇಶ ತಿಮ್ಮಣ್ಣ ಹೂನೂರು, ಬಸವರಾಜ ಗಿರಿಯಪ್ಪಗೌಡ ಮಾಕಾಪುರು, ರವಿಚಂದ್ರ ಸಂಗಣ್ಣ ಹೂನೂರು, ಮಲ್ಲರಡ್ಡೆಪ್ಪ ಅಮರಪ್ಪ ಬ್ಯಾಲಿಹಾಳ, ಶರಣಪ್ಪಗೌಡ ಪರನಗೌಡ ತುರಡಗಿ, ಲಕ್ಷ್ಮಮ್ಮ ಹುಲುಗಪ್ಪ ತುರಡಗಿ (ಪರಿಶಿಷ್ಟ ಜಾತಿ) ಶಕುಂತಲಾ ಶರಣಪ್ಪ ಮರಳಿ (ಮಹಿಳಾ ಕ್ಷೇತ್ರ), ಅಕ್ಕಮಾಹದೇವಿ ವೀರಯ್ಯ ರಾಮತ್ನಾಳ (ಮಹಿಳಾ ಕ್ಷೇತ್ರ) ಇವರು ಚುನಾವಣೆಯಲ್ಲಿ ಸ್ಪರ್ಧಿಸಿ ಆಯ್ಕೆಯಾಗಿದ್ದಾರೆ.

ಜಿದ್ದಾಜಿದ್ದಿ: ಮಾಕಾಪುರು ಪಿಕೆಪಿಎಸ್‌ಗೆ ನಾಲ್ವರು ಅವಿರೋಧ,
8 ಜನ ಚುನಾಯಿತರು ಸೇರಿ 12 ಜನ ನಿರ್ದೇಶಕರ ಆಯ್ಕೆ ಪ್ರಕ್ರಿಯೆ
ಪೂರ್ಣಗೊಂಡಿದೆ. ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಯಾಗಲು 7
ಜನ ನಿರ್ದೇಶಕರ ಬಲ ಬೇಕು. ಹೀಗಾಗಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆಸಿದವರು ಕಾಂಗ್ರೆಸ್‌ ಬೆಂಬಲಿತ 7 ಜನ ನಿರ್ದೇಶಕರನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.

ಅಧ್ಯಕ್ಷರ ಅಧಿಕಾರಾವಧಿ 5 ವರ್ಷ ಇದ್ದು, 3 ಜನ ನಿರ್ದೇಶಕರು ತಲಾ 20 ತಿಂಗಳಂತೆ ಅಧಿಕಾರ ಹಂಚಿಕೊಳ್ಳಲು ತುದಿಗಾಲಲ್ಲಿ ನಿಂತ್ತಿದ್ದಾರೆನ್ನಲಾಗಿದೆ. ಮೊದಲ ಅವಧಿಗೆ ತಲೆಕಟ್ಟು ಗ್ರಾಮದ ಶಂಕ್ರಮ್ಮ ಈರಪ್ಪ ಅಧ್ಯಕ್ಷರಾಗಿ, ಬ್ಯಾಲಿಹಾಳ ಗ್ರಾಮದ ಮಲ್ಲರಡ್ಡೆಪ್ಪ ಅಮರಪ್ಪ ಉಪಾಧ್ಯಕ್ಷರಾಗಿ ಆಯ್ಕೆಯಾಗಲಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳಿಂದ ತಿಳಿದು ಬಂದಿದೆ .ಆದರೆ ಕಾಂಗ್ರೆಸ್‌ ಬೆಂಬಲಿತ ಎರಡ್ಮೂರು ಜನ ನಿರ್ದೇಶಕರು ಬಿಜೆಪಿ ಸಂಪರ್ಕದಲ್ಲಿ ಇದ್ದಾರೆನ್ನಲಾಗಿದೆ. ಒಟ್ಟಾರೆ ಸಚಿವರು, ಸಂಸದರು, ಶಾಸಕರು, ಜಿಪಂ-ತಾಪಂ ಹಾಗೂ ಗ್ರಾಪಂ ಸದಸ್ಯರಲ್ಲಿ ಕಾಣುತ್ತಿದ್ದ ರೆಸಾರ್ಟ್‌ ರಾಜಕೀಯ ಪ್ರಾಥಮಿಕ ಕೃಷಿ ಪತ್ತಿನ ಸಂಘಕ್ಕೂ ಕಾಲಿರಿಸಿರುವುದು ವಿಪರ್ಯಾಸವಾಗಿದೆ ಎನ್ನುತ್ತಾರೆ ಪ್ರಜ್ಞಾವಂತರು.

ದೇವಪ್ಪ ರಾಠೋಡ

ಟಾಪ್ ನ್ಯೂಸ್

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.