ಸೇನಾನೆಲೆ ಸಮೀಪವೇ ಬಂಧಿತ ಡಿಎಸ್ಪಿ ಐಶಾರಾಮಿ ಬಂಗಲೆ!ಸಂಸತ್ ದಾಳಿ ಹಿಂದೆಯೂ ಕೈವಾಡ…

ಸಂಸತ್ ಮೇಲೆ ದಾಳಿ ನಡೆದ ಪ್ರಕರಣದಲ್ಲಿ ದೇವೇಂದ್ರ ಸಿಂಗ್ ಕೈವಾಡ ಇತ್ತು ಎಂಬ ಬಗ್ಗೆ ಅಫ್ಜಲ್ ಗುರು ಪತ್ರದಲ್ಲಿ ತಿಳಿಸಿದ್ದ

Team Udayavani, Jan 13, 2020, 7:15 PM IST

DSP-Devendra-sing

ಜಮ್ಮು-ಕಾಶ್ಮೀರ: ಹಿಜ್ಬುಲ್ ಮುಜಾಹಿದೀನ್ ಉಗ್ರ ನಾಯಕರ ಜತೆ ಕಾರಿನಲ್ಲಿ ತೆರಳುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಡಿಎಸ್ ಪಿ ದೇವೀಂದರ್ ಸಿಂಗ್ ಹಿಂದಿನ ಒಂದೊಂದೇ ಕರಾಳ ಮುಖ ಬಯಲಾಗತೊಡಗಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

2001ರಲ್ಲಿ ಸಂಸತ್ ಮೇಲೆ ದಾಳಿ ನಡೆದ ಪ್ರಕರಣದಲ್ಲಿ ದೇವೇಂದ್ರ ಸಿಂಗ್ ಕೈವಾಡ ಇತ್ತು ಎಂಬ ಬಗ್ಗೆ ಅಫ್ಜಲ್ ಗುರು ಪತ್ರದಲ್ಲಿ ತಿಳಿಸಿದ್ದಾನೆ ಎಂದು ವರದಿ ಹೇಳಿದೆ. ಅಫ್ಜಲ್ ಆರೋಪದ ಪ್ರಕಾರ, ಸಂಸತ್ ದಾಳಿ ಪ್ರಕರಣದ ಆರೋಪಿಯಾಗಿದ್ದ ಪಾಕಿಸ್ತಾನಿ ಪ್ರಜೆ ಮೊಹಮ್ಮದ್ ನನ್ನು ಜತೆಗೆ ಕರೆದುಕೊಂಡು ಹೋಗಿ ಬಾಡಿಗೆ ಫ್ಲ್ಯಾಟ್ ನಲ್ಲಿ ಇರಿಸಿಕೊಳ್ಳಲು ಸಿಂಗ್ ಕೇಳಿಕೊಂಡಿದ್ದರು. ಅಲ್ಲದೇ ಆತನಿಗಾಗಿ ಕಾರೊಂದನ್ನು ಖರೀದಿಸಿರುವುದಾಗಿ ತಿಳಿಸಿದ್ದ. ಆದರೆ ಅಫ್ಜಲ್ ಆರೋಪದ ಕುರಿತು ಸಿಂಗ್ ನನ್ನು ಯಾವತ್ತೂ ತನಿಖೆಗೆ ಒಳಪಡಿಸಿಲ್ಲ ಎಂದು ವರದಿ ವಿವರಿಸಿದೆ.

ಶ್ರೀನಗರದ ಸೇನಾ ನೆಲೆ ಸಮೀಪ ಸಿಂಗ್ ಐಶಾರಾಮಿ ಬಂಗ್ಲೆ:

ಇಂಡಿಯಾ ಟುಡೇ ಗ್ರೌಂಡ್ ವರದಿ ಪ್ರಕಾರ, ಜಮ್ಮು-ಕಾಶ್ಮೀರದ ಡಿಎಸ್ ಪಿ ದೇವೇಂದರ್ ಸಿಂಗ್ ಶ್ರೀನಗರದ ಇಂದಿರಾನಗರದಲ್ಲಿರುವ ಸೇನಾ ನೆಲೆ ಸಮೀಪ ಐಶಾರಾಮಿ ಮನೆ ಹೊಂದಿರುವುದಾಗಿ ತಿಳಿಸಿದೆ. ಇದು ಶ್ರೀನಗರದ ಅತ್ಯಂತ ಸುರಕ್ಷಿತ ವಲಯ ಎಂದೇ ಗುರುತಿಸಲ್ಪಟ್ಟ ಸ್ಥಳವಾಗಿದೆ. ಸಿಂಗ್ ಮನೆಯನ್ನು 2017ರಲ್ಲಿಯೇ ಕಟ್ಟಲು ಆರಂಭಿಸಿರುವುದಾಗಿ ವರದಿ ಹೇಳಿದೆ. ಸೇನಾ ನೆಲೆಯ ಸಮೀಪದಲ್ಲಿರುವ ಬೃಹತ್ ಬಂಗ್ಲೆ ಸುತ್ತ ದೊಡ್ಡ ಗೋಡೆಯನ್ನು ಕಟ್ಟಲಾಗಿದೆ ಎಂದು ತಿಳಿಸಿದೆ.

ಕುತೂಹಲಕರ ವಿಷಯ ಏನೆಂದರೆ ಕಳೆದ ಐದು ವರ್ಷಗಳಿಂದ ಸಿಂಗ್ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಆ ಮನೆಯಲ್ಲಿ ಪೊಲೀಸರು ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡಿರುವುದಾಗಿ ವರದಿ ವಿವರಿಸಿದೆ. ಶ್ರೀನಗರದಲ್ಲಿರುವ ಸಿಂಗ್ ಮನೆಗೆ ಭೇಟಿ ನೀಡಲು ಹೋದ ಇಂಡಿಯಾ ಟುಡೇ ತಂಡಕ್ಕೆ ಕುಟುಂಬ ಸದಸ್ಯರು ಮನೆ ಖಾಲಿ ಮಾಡಿರುವುದು ಪತ್ತೆಯಾಗಿತ್ತು. ಬಾಡಿಗೆ ಮನೆಗೆ ಕೂಡಾ ಬೀಗ ಹಾಕಲಾಗಿದೆ ಎಂದು ವರದಿ ತಿಳಿಸಿದೆ.

ದೇವೇಂದ್ರ ಸಿಂಗ್ ಹಿರಿಯ ಮಗಳು ಬಾಂಗ್ಲಾದೇಶದಲ್ಲಿ ಎಂಬಿಬಿಎಸ್ ಓದುತ್ತಿದ್ದು, ಮಗ ಕಾಶ್ಮೀರದ ಬರ್ನ್ ಹಾಲ್ ಸ್ಕೂಲ್ ನಲ್ಲಿ ಓದುತ್ತಿರುವುದಾಗಿ ವರದಿ ಹೇಳಿದೆ.

ಟಾಪ್ ನ್ಯೂಸ್

1-wqeqwewq-ew

IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

1-wqeqwewq-ew

IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.