“ಓಜಸ್‌’ನಲ್ಲಿ ಮಹಿಳಾ ಹೋರಾಟ

ಫೆಬ್ರವರಿಗೆ ಬಿಡುಗಡೆ

Team Udayavani, Jan 14, 2020, 7:01 AM IST

ojas

ಕನ್ನಡದಲ್ಲಿ ಈಗಂತೂ ವಿಭಿನ್ನ ಕಥಾಹಂದರವುಳ್ಳ ಚಿತ್ರಗಳು ಹೊಸ ನಿರೀಕ್ಷೆ ಹುಟ್ಟಿಸುತ್ತಿವೆ. ಅದರಲ್ಲೂ ಹೊಸಬರ ಚಿತ್ರಗಳು ಕುತೂಹಲ ಕೆರಳಿಸುವುದುಂಟು. ಆ ಸಾಲಿಗೆ ಈಗ “ಓಜಸ್‌’ ಎಂಬ ಸಿನಿಮಾವೂ ಸೇರಿದೆ. ತೆರೆ ಮೇಲಿನ ಕಲಾವಿದರನ್ನು ಹೊರತುಪಡಿಸಿದರೆ, ತೆರೆ ಹಿಂದೆ ನಿಂತವರೆಲ್ಲರಿಗೂ ಇದು ಹೊಸ ಅನುಭವ. “ಓಜಸ್‌’ ಚಿತ್ರಕ್ಕೆ ಸಿ.ಜೆ.ವರ್ಧನ್‌ ನಿರ್ದೇಶಕರು. ಕಥೆ, ಚಿತ್ರಕಥೆ ಜವಾಬ್ದಾರಿ ವಹಿಸಿಕೊಂಡ ಅವರ ಚೊಚ್ಚಲ ಚಿತ್ರವನ್ನು ರಜತ್‌ ರಘುನಾಥ್‌ ಪ್ರೊಡಕ್ಷನ್ಸ್‌ ಬ್ಯಾನರ್‌ನಲ್ಲಿ ರಜತ್‌ ರಘುನಾಥ್‌ ಹಾಗೂ ಡಾ. ಎಡ್ವರ್ಡ್ ಡಿಸೋಜ ಅವರು ನಿರ್ಮಿಸಿದ್ದಾರೆ.

“ಓಜಸ್‌’ ಅನ್ನುವುದು ಸಂಸ್ಕೃತ ಪದ. ಹಾಗೆಂದರೆ, ಬೆಳಕು ಎಂದರ್ಥ. ಕಥೆಗೆ ಪೂರಕವಾಗಿಯೇ ಶೀರ್ಷಿಕೆ ಇಟ್ಟಿರುವ ಚಿತ್ರತಂಡ, ಫೆಬ್ರವರಿ 7 ರಂದು ಚಿತ್ರ ಬಿಡುಗಡೆ ಮಾಡಲು ತಯಾರಿ ನಡೆಸಿದೆ. ಇದೊಂದು ಕುಡಿತ ವಿಷಯದ ಮೇಲೆ ಬೆಳಕು ಚೆಲ್ಲುವ ಕಥೆ ಹೊಂದಿದೆ. ಕುಡಿತ ಎಷ್ಟು ಮಾರಕ ಎಂಬುದನ್ನಿಲ್ಲಿ ಹೇಳುವುದರ ಜೊತೆಯಲ್ಲಿ ಒಂದು ಫ್ಯಾಮಿಲಿಯಲ್ಲಿ ಕುಡಿತ ಎಂಬ ಅಂಶ ಸೇರಿದಾಗ, ಆ ಫ್ಯಾಮಿಲಿ ಹೇಗೆಲ್ಲಾ ಸಮಸ್ಯೆಗೆ ಸಿಲುಕುತ್ತದೆ. ಅದರ ಪರಿಣಾಮದಿಂದಾಗಿ ಕುಟುಂಬಸ್ಥರು ಎಷ್ಟೆಲ್ಲಾ ತೊಂದರೆ ಅನುಭವಿಸುತ್ತಾರೆ ಅನ್ನುವುದು ಕಥೆ.

ಇಲ್ಲಿ ಸೆಂಟಿಮೆಂಟ್‌ ಹೈಲೈಟ್‌ ಆಗಿದ್ದು, ಕ್ಲೈಮ್ಯಾಕ್ಸ್‌ ಚಿತ್ರದ ವಿಶೇಷತೆ ಹೊಂದಿದೆ. ಯಾವುದೇ ಲಾಂಗು, ಮಚ್ಚು ಇಲ್ಲದೆ, ಹೊಡೆದಾಟದ ಅಬ್ಬರ ಇಲ್ಲದೆ, ಒಂದು ಹೆಣ್ಣು ಮನೆಗೆ ಹೇಗೆ ಬೆಳಕಾಗುತ್ತಾಳ್ಳೋ, ಅದೇ ಹೆಣ್ಣು ಹೇಗೆ ಸಮಾಜಕ್ಕೆ ಬೆಳಕಾಗಿ ರೂಪಗೊಳ್ಳುತ್ತಾಳೆ ಎಂಬ ಅಂಶ ಒಳಗೊಂಡಿದೆ. ಚಿತ್ರದಲ್ಲಿ ನೇಹಾ ಸಕ್ಸೇನಾ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಹಿರಿಯ ನಟಿ ಭವ್ಯಾ ತಾಯಿ ಪಾತ್ರ ಮಾಡಿದರೆ, ಯತಿರಾಜ್‌ ಖಳನಟರಾಗಿ ಅಬ್ಬರಿಸಿದ್ದಾರೆ.

ಮೂಲತಃ ವಕೀಲರಾಗಿರುವ ನಿರ್ಮಾಪಕ ರಜತ್‌ ಅವರಿಗೆ ಸಿನಿಮಾ ಮೇಲಿನ ಪ್ರೀತಿ ನಿರ್ಮಾಪಕರನ್ನಾಗಿಸಿದ್ದು, ಅವರಿಲ್ಲಿ ಪೊಲೀಸ್‌ ಅಧಿಕಾರಿಯಾಗಿಯೂ ನಟಿಸಿದ್ದಾರೆ. ಮತ್ತೂಬ್ಬ ನಿರ್ಮಾಪಕ ಡಾ. ಎಡ್ವರ್ಡ್ ಡಿಸೋಜ ಸಿಎಂ ಪಾತ್ರ ಮಾಡಿದ್ದಾರೆ. ಉಳಿದಂತೆ ಡಿಂಗ್ರಿ ನಾಗರಾಜ್‌, ಮೈಸೂರು ರಮಾನಂದ ಇತರರು ನಟಿಸಿದ್ದಾರೆ. ಯಾವುದೇ ಕಟ್‌ ಇಲ್ಲದೆ “ಯು’ ಪ್ರಮಾಣ ಪತ್ರ ಕೊಡಲಾಗಿದೆ. ಚಿತ್ರಕ್ಕೆ ಪಿ.ವಿ.ಆರ್‌ ಸ್ವಾಮಿ ಛಾಯಾಗ್ರಹಣವಿದೆ. ಕಾರ್ತಿಕ್‌ ವೆಂಕಟೇಶ್‌ ಸಂಗೀತವಿದೆ. ಕೆ.ಗುರುಪ್ರಸಾದ್‌ ಸಂಕಲನ, ವಿನಯ್‌ ಸಂಭಾಷಣೆ ಬರೆದಿದ್ದಾರೆ.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.