ತೊಗರಿ ಖರೀದಿ ಕೇಂದ್ರ ಆರಂಭಿಸಿ
Team Udayavani, Jan 14, 2020, 12:56 PM IST
ಬಸವನಬಾಗೇವಾಡಿ: ತೊಗರಿಗೆ ಬೆಂಬಲ ಬೆಲೆ ಹೆಚ್ಚಳ ಹಾಗೂ ತೊಗರಿ ಖರೀದಿ ಕೇಂದ್ರ ಪ್ರಾರಂಭಿಸಬೇಕೆಂದು ಆಗ್ರಹಿಸಿ ಕರವೇ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ಡಿಸಿಗೆ ಮನವಿ ಸಲ್ಲಿಸಿದರು.
ಈ ವೇಳೆ ಶ್ರೀಶೈಲ ಹೆಬ್ಟಾಳ ಮಾತನಾಡಿ, 7-8 ವರ್ಷದಿಂದ ತಾಲೂಕಿನಲ್ಲಿ ಬರಗಾಲ ಅವರಿಸಿ ರೈತರು ಸಂಕಷ್ಟಕ್ಕೆ ಸಿಲಿಕಿದ್ದಾರೆ. ಈ ಬಾರಿ ಅಲ್ಪ-ಸ್ವಲ್ಪ ಮಳೆಯಾಗಿ ರೈತರು ತಕ್ಕ ಮಟ್ಟಿಗೆ ತೊಗರಿ ಬೆಳೆದಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳು ರೈತರು ಬೆಳೆದ ತೊಗರಿಗೆ ಪ್ರತಿ ಕ್ವಿಂಟಲ್ ಗೆ 6,500 ರೂ.ದಿಂದ 7,000 ರೂ. ವರೆಗೆ ಬೆಂಬಲ ಬೆಲೆಯನ್ನು ನಿಗ ದಿ ಮಾಡಬೇಕು ಎಂದು ಆಗ್ರಹಿಸಿದರು.
ಕರವೇ ತಾಲೂಕಾಧ್ಯಕ್ಷ ಮಂಜು ಹಾರಿವಾಳ, ಕುಮಾರ ಅವಟಿ, ಸುರೇಶ ಹಾರಿವಾಳ, ಸಂತೋಷ ಕೂಡಗಿ, ಅಸ್ಪಾಕ ಬಾಗವಾನ, ಭೀಮು ನಿಕ್ಕಂ, ರಾಜು ಹೆಬ್ಟಾಳ, ಪ್ರಭು ಯಂಭತ್ನಾಳ, ಪಂಚಾಕ್ಷರಿ ಸಾರಂಗಮಠ, ಪರಸು ಗಬ್ಬೂರ, ಭೀರೇಶ ಡೋಣೂರ, ಶಂಕ್ರೆಪ್ಪಹಾರಿವಾಳ, ಮಲ್ಲು ಅಂಬಳನೂರ ಸಂತೋಷ ಮಡಿಕೇಶ್ವರ, ಮಲ್ಲುಮದರಿ, ಬಾಲಚಂದ್ರ ಮಾಕೊಂಡ, ಸಂಗು ಹಾರಿವಾಳ, ಬಸು ವಂದಾಲ, ಹಣಮಂತ ಹೊಸಮನಿ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ