ಅಕ್ರಮ ತನಿಖೆಗೆ ತಾಪಂ ಸದಸ್ಯರ ಆಗ್ರಹ


Team Udayavani, Jan 14, 2020, 2:54 PM IST

bk-tdy-1

ಜಮಖಂಡಿ: ಅಂಗನವಾಡಿ ಕೇಂದ್ರಗಳಿಗೆ ಎನ್‌ಜಿಒ ಸಂಸ್ಥೆಯಿಂದ ವಿತರಣೆ ಮಾಡುವ ಆಹಾರ ಪದಾರ್ಥಗಳಲ್ಲಿ ಅಕ್ರಮ ಹಾಗೂ ಹಮಾಲರ ವೇತನದಲ್ಲಿ ತಾರತಮ್ಯ ಅನುಸರಿಸುತ್ತಿರುವ ತಾಪಂ ಅಧಿಕಾರಿಗಳ ಧೋರಣೆ ಖಂಡಿಸಿ ತಾಪಂ ಅಧ್ಯಕ್ಷರ ನೇತೃತ್ವದಲ್ಲಿ ತಾಪಂ ಆವರಣದಲ್ಲಿ ಸದಸ್ಯರು, ಹಮಾಲರ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಧರಣಿ ಸತ್ಯಾಗ್ರಹ ಆರಂಭಿಸಿದರು.

ತಾಪಂ ಅಧ್ಯಕ್ಷೆ ಸವಿತಾ ಕಲ್ಯಾಣಿ ಮಾತನಾಡಿ, ಕಳೆದ 13 ವರ್ಷಗಳಿಂದ ಒಂದೇ ಎನ್‌ಜಿಒ ಸಂಸ್ಥೆ ಆಹಾರ ವಿತರಣೆ ನಿರ್ವಹಣೆ ಮಾಡುತ್ತಿದೆ. ಯಾವ ಮಾನದಂಡದ ಮೇಲೆ ಗುತ್ತಿಗೆ ನೀಡಲಾಗಿದೆ ಎಂಬುದೇ ಅಧಿ ಕಾರಿಗಳಿಗೆ ಮಾಹಿತಿಯಿಲ್ಲ. ತಾಪಂ ಸಭೆಯಲ್ಲಿ ಅಧಿಕಾರಿಗಳು ಸದಸ್ಯರ ಗಮನಕ್ಕೆ ತರದೆ, 10 ವರ್ಷದಿಂದ ಒಂದೇ ಎನ್‌ಜಿಒಗೆ ಗುತ್ತಿಗೆ ನೀಡುತ್ತಿದ್ದಾರೆ. ಅಂಗನವಾಡಿ ಕೇಂದ್ರಗಳಿಗೆ ಗುಣಮಟ್ಟದ ಆಹಾರ ಪೂರೈಕೆ ಮಾಡುತ್ತಿಲ್ಲ. ಎನ್‌ಜಿಒ ಹಾಗೂ ಅಧಿ ಕಾರಿಗಳು ಅಕ್ರಮದಲ್ಲಿ ಶಾಮೀಲಾಗಿದ್ದು, ಸರಕಾರದ ಹಣ ದುರ್ಬಳಕೆ ಮಾಡಿದ್ದಾರೆ.

ಸಮಗ್ರವಾಗಿ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.  ತಾಪಂ ಸದಸ್ಯ ಶ್ರೀಮಂತ ಚೌರಿ ಮಾತನಾಡಿ, ತಾಪಂ ಸಾಮಾನ್ಯ ಸಭೆಯಲ್ಲಿ ಅಂಗನವಾಡಿ ಕೇಂದ್ರ ಮತ್ತು ಮಹಿಳಾ ಮತ್ತು ಕಲ್ಯಾಣ ಇಲಾಖೆ ಅವ್ಯವಹಾರ ಚರ್ಚೆ ಸಂದರ್ಭದಲ್ಲಿ 18 ಸದಸ್ಯರು ಭಾಗವಹಿಸಿದ್ದರೂ ಕೋರಂ ಇಲ್ಲ ಎಂದು ತಾಪಂ ಅಧಿಕಾರಿ ಹೇಳಿದ್ದನ್ನು ಖಂಡಿಸಿದರು.

ಸಂಬಂಧಿ ಸಿದ ಇಲಾಖೆ ವಿರುದ್ಧ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿದರು. ಧರಣಿ ಸತ್ಯಾಗ್ರಹದಲ್ಲಿ ತಾಪಂ ಉಪಾಧ್ಯಕ್ಷೆ ಸುಂದ್ರವ್ವ ಬೆಳಗಲಿ, ಸದಸ್ಯರಾದ ಧರೆಪ್ಪ ಗುಗ್ಗರಿ, ಭೀಮಪ್ಪ ಹಾದಿಮನಿ, ನಾಗವ್ವ ಕುರಣಿ, ಗೋವಿಂದ ಗಸ್ತಿ, ಚಂದಪ್ಪ ನರಸಗೊಂಡ, ಬಸವರಾಜ ಕಡಪಟ್ಟಿ, ಬಸವರಾಜ ಬಿರಾದಾರ, ಮಂಜುನಾಥ ಆಲಬಾಳ, ಹಮಾಲರ ಸಂಘದ ಶ್ರೀಶೈಲ ಹಿರೇಮಠ, ಲಕ್ಷ್ಮಣ ಸರಪಳಿ, ರಾಜ್ಯ ದಲಿತ ವೇದಿಕೆ ಜಿಲ್ಲಾಧ್ಯಕ್ಷ ದಿಲೀಪ ದಾಸ್ಯಾಳ ಇದ್ದರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.