ಭೂಗತ ಪಾತಕಿ ದಾವೂದ್ ಠಿಕಾಣಿ ಸ್ಥಳ, ಭದ್ರತೆ ಬಗ್ಗೆ ಬಾಯ್ಬಿಟ್ಟ ಎಜಾಜ್ ಲಕ್ಡಾವಾಲಾ

ದಾವೂದ್ ಜತೆಗೆ ಅನೀಸ್ ಹಾಗೂ ಚೋಟಾ ಶಕೀಲ್ ಗೂ ಕೂಡಾ ಐಎಸ್ ಐ ಭದ್ರತೆಯನ್ನು ನೀಡಿದೆ.

Team Udayavani, Jan 15, 2020, 3:49 PM IST

Dawood-ibrahim

ನವದೆಹಲಿ: ಭೂಗತ ಪಾತಕಿ, ಮುಂಬೈ ಸರಣಿ ಬಾಂಬ್ ಸ್ಫೋಟದ ರೂವಾರಿ ದಾವೂದ್ ಇಬ್ರಾಹಿಂನ ಕುರಿತು ಇತ್ತೀಚೆಗೆ ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರಿಗೆ ಸೆರೆ ಸಿಕ್ಕಿದ್ದ ಎಜಾಜ್ ಲಕ್ಡಾವಾಲಾ ತನಿಖೆ ವೇಳೆ ಬಾಯ್ಬಿಟ್ಟಿರುವುದಾಗಿ ಮೂಲಗಳು ತಿಳಿಸಿರುವುದಾಗಿ ವರದಿ ಹೇಳಿದೆ.

ಮುಂಬೈ ಕ್ರೈಂ ಬ್ರ್ಯಾಂಚ್ ನ ಸುಲಿಗೆ ನಿಗ್ರಹ ದಳದ ತಂಡ ಪಾಟ್ನಾದಲ್ಲಿ ದಾವೂದ್ ಮಾಜಿ ಬಂಟ ಎಜಾಜ್ ಲಕ್ಡಾವಾಲಾನನ್ನು ಬಂಧಿಸಿತ್ತು. ತನಿಖೆ ವೇಳೆ ಲಕ್ಡಾವಾಲಾ, ದಾವೂದ್ ಇಬ್ರಾಹಿಂ ಈಗಲೂ ಕರಾಚಿಯಲ್ಲಿ ಇದ್ದಿರುವುದನ್ನು ಹಾಗೂ ಕರಾಚಿಯ ಎರಡು ವಿಳಾಸವನ್ನು ಖಚಿತಪಡಿಸಿರುವುದಾಗಿ ವರದಿ ವಿವರಿಸಿದೆ.

ದಾವೂದ್ ವಾಸ್ತವ್ಯ ಇರುವ ಪ್ರದೇಶದಲ್ಲಿ ಪಾಕಿಸ್ತಾನದ ಐಎಸ್ ಐ ಉನ್ನತ ದರ್ಜೆಯ ಕಮಾಂಡೋ ಪಡೆಗಳನ್ನು ಭದ್ರತೆಗಾಗಿ ನೀಡಲಾಗಿದೆ. ಆದರೆ ಇದು ಪಾಕಿಸ್ತಾನದ ಪ್ರಧಾನಿ ಹಾಗೂ ಆರ್ಮಿ ಮುಖ್ಯಸ್ಥರಿಗೆ ತಿಳಿಯದೇ ಈ ರೀತಿ ಭದ್ರತೆ ಕೊಡಲು ಸಾಧ್ಯವಿಲ್ಲ ಎಂದು ಲಕ್ಡಾವಾಲಾ ತನಿಖೆ ವೇಳೆ ತಿಳಿಸಿರುವುದಾಗಿ ವರದಿ ವಿವರಿಸಿದೆ.

ದಾವೂದ್ ಜತೆಗೆ ಅನೀಸ್ ಹಾಗೂ ಚೋಟಾ ಶಕೀಲ್ ಗೂ ಕೂಡಾ ಐಎಸ್ ಐ ಭದ್ರತೆಯನ್ನು ನೀಡಿದೆ. ಅಷ್ಟೇ ಅಲ್ಲ ವಿವಿಧ ದೇಶಗಳಿಗೆ ಪ್ರಯಾಣ ಬೆಳೆಸಲು ನಕಲಿ ಪಾಸ್ ಪೋರ್ಟ್ ಗಳನ್ನು ಕೂಡಾ ಒದಗಿಸುತ್ತಿದೆ ಎಂದು ಲಕ್ಡಾವಾಲಾ ತಿಳಿಸಿರುವುದಾಗಿ ವರದಿ ಹೇಳಿದೆ.

ಕೊಲೆ ಯತ್ನ ಹಾಗೂ 40ಕ್ಕೂ ಅಧಿಕ ಸುಲಿಗೆ ಪ್ರಕರಣಗಳಲ್ಲಿ ಲಕ್ಡಾವಾಲಾ ಮುಂಬೈ, ದಿಲ್ಲಿ ಹಾಗೂ ಇತರ ಪೊಲೀಸರಿಗೆ ಬೇಕಾಗಿದ್ದು, ಇದೀಗ ಮುಂಬೈ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಚೋಟಾ ರಾಜನ್ ಗ್ಯಾಂಗ್ ಸೇರಿಕೊಂಡಿದ್ದ ಲಕ್ಡಾವಾಲಾ ಮೇಲೆ 2002ರಲ್ಲಿ ಚೋಟಾ ಶಕೀಲ ಬ್ಯಾಂಕಾಂಕ್ ನಲ್ಲಿ ಲಕ್ಡಾವಾಲಾ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ್ದ, ಇದರಲ್ಲಿ ಲಕ್ಡಾವಾಲಾಗೆ 7 ಗುಂಡುಗಳು ತಗುಲಿದ್ದವು..ಆದರೆ ಲಕ್ಡಾವಾಲಾ ಥೈಲ್ಯಾಂಡ್ ನಿಂದ ದಕ್ಷಿಣಾ ಆಫ್ರಿಕಾಕ್ಕೆ ಪರಾರಿಯಾಗಿದ್ದ ಎಂದು ವರದಿ ತಿಳಿಸಿದೆ.

2008ರಲ್ಲಿ ಲಕ್ಡಾವಾಲಾ ತನ್ನದೇ ಆದ ಸ್ವತಂತ್ರ ಗ್ಯಾಂಗ್ ಕಟ್ಟಿಕೊಂಡು ಸುಲಿಗೆ ಪ್ರಕರಣದಲ್ಲಿ ತೊಡಗಿದ್ದ. ಈ ನಿಟ್ಟಿನಲ್ಲಿ ಮುಂಬೈ ಪೊಲೀಸರು ಕಳೆದ ಆರು ತಿಂಗಳನಿಂದ ಈತನ ಬಂಧನಕ್ಕೆ ಸಿದ್ಧತೆ ನಡೆಸುತ್ತಿದ್ದರು. ಅದರಂತೆ ಜನವರಿ 8ರಂದು ಲಕ್ಡಾವಾಲಾನನ್ನು ಪಾಟ್ನಾದಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದರು.

ಟಾಪ್ ನ್ಯೂಸ್

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Exam

NEET; ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ!: ಚುನಾವಣಾ ಅಸ್ತ್ರ

1-qweqeqeqw

Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.