ರಾಜ್ ಕೋಟ್ ಏಕದಿನ ಪಂದ್ಯಕ್ಕೆ ರಿಷಭ್ ಪಂತ್ ಅಲಭ್ಯ


Team Udayavani, Jan 15, 2020, 8:31 PM IST

Rishabh-15-1

ಮುಂಬಯಿ: ಟೀಂ ಇಂಡಿಯಾದ ಯುವ ವಿಕೆಟ್ ಕೀಪರ್ ಮತ್ತು ಬ್ಯಾಟ್ಸ್ ಮನ್ ರಿಷಭ್ ಪಂತ್ ಅವರು ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಮುಂಬಯಿಯಲ್ಲಿ ಮಂಗಳವಾರ ನಡೆದಿದ್ದ ಮೊದಲನೇ ಏಕದಿನ ಪಂದ್ಯದಲ್ಲಿ ರಿಷಭ್ ಹೆಲ್ಮೆಟ್ ಗೆ ಚೆಂಡು ಬಡಿದ ಕಾರಣ ಅವರು ಗಾಯಗೊಂಡಿದ್ದರು.

ಆಸೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯಕ್ಕಾಗಿ ಭಾರತ ಕ್ರಿಕೆಟ್ ತಂಡದ ಆಟಗಾರರು ಇಂದು ರಾಜ್ ಕೋಟ್ ಗೆ ಆಗಮಿಸಿದರು. ಆದರೆ ಈ ತಂಡದ ಜೊತೆಯಲ್ಲಿ ರಿಷಭ್ ಪಂತ್ ಅವರು ಇರಲಿಲ್ಲ. ಇದೀಗ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವ ರಿಷಭ್ ಪಂತ್ ಅವರು ಬೆಂಗಳೂರಿನಲ್ಲಿರುವ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಪುನಶ್ಚೇತನ ಪ್ರಕ್ರಿಯೆಗಳಿಗೆ ಒಳಪಡಲಿದ್ದಾರೆ.

ಆಸೀಸ್ ಬೌಲರ್ ಪ್ಯಾಟ್ ಕಮಿನ್ಸ್ ಎಸೆದಿದ್ದ ಬೌನ್ಸರ್ ಒಂದು ರಿಷಭ್ ಅವರ ಹೆಲ್ಮೆಟ್ ಗೆ ಬಡಿದಿತ್ತು. ಈ ಸಂದರ್ಭದಲ್ಲಿ ಅವರು 28 ರನ್ ಮಾಡಿ ಬ್ಯಾಟಿಂಗ್ ಮಾಡುತ್ತಿದ್ದರು. 44ನೇ ಓವರ್ ನಲ್ಲಿ ಕಮಿನ್ಸ್ ಅವರು ಎಸೆದ ಈ ಬೌನ್ಸರ್ ಅನ್ನು ಹುಕ್ ಮಾಡುವ ಸಂದರ್ಭದಲ್ಲಿ ಪಂತ್ ಬ್ಯಾಟಿಗೆ ಆಗಿದ ಚೆಂಡು ಬಳಿಕ ಅವರ ಹೆಲ್ಮೆಟ್ ಗೆ ಬಡಿದು ಟರ್ನರ್ ಅವರ ಕೈ ಸೇರಿತ್ತು.

ಹೀಗೆ ಔಟಾದ ಪಂತ್ ಬಳಿಕ ಇನ್ನಿಂಗ್ಸ್ ಮಧ್ಯದಲ್ಲಿ ಚಿಕಿತ್ಸೆಗೆ ಒಳಗಾಗಿದ್ದರು ಹಾಗೂ ಸೆಕೆಂಡ್ ಇನ್ನಿಂಗ್ಸ್ ನಲ್ಲಿ ಪಂತ್ ಮೈದಾನಕ್ಕೆ ಇಳಿದಿರಲಿಲ್ಲ. ಪಂತ್ ಬದಲಿಗೆ ಕೆ.ಎಲ್. ರಾಹುಲ್ ಅವರು ಕೀಪಿಂಗ್ ಜವಾಬ್ದಾರಿಯನ್ನು ನಿರ್ವಹಿಸಿದ್ದರು.

‘ಪಂತ್ ಅವರನ್ನು ಎರಡನೇ ಏಕದಿನ ಪಂದ್ಯದಿಂದ ಕೈಬಿಡಲಾಗಿದೆ. ಪುನಶ್ಚೇತನ ನಿಯಮಾಳಿಗೆ ಅನುಸಾರವಾಗಿ ಅವರು ಹೇಗೆ ಚೇತರಿಸಿಕೊಳ್ಳುತ್ತಾರೆ ಎಂಬುದರ ಮೇಲೆ ಅವರನ್ನು ಅಂತಿಮ ಏಕದಿನ ಪಂದ್ಯಕ್ಕೆ ಪರಿಗಣಿಸಬೇಕೇ ಬೇಡವೇ ಎಂದು ನಿರ್ಧರಿಸಲಾಗುವುದು’ ಎಂದು ಬಿಸಿಸಿಐ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.