ಕಾಶ್ಮೀರಿ ನಾಯಕರ ಬಿಡುಗಡೆ
Team Udayavani, Jan 17, 2020, 1:13 AM IST
ಗೃಹ ಬಂಧನದಿಂದ ಬಿಡುಗಡೆಗೊಂಡ ನ್ಯಾಷನಲ್ ಕಾನ್ಫೆರಸ್ ಪಕ್ಷದ ನಾಯಕ ಸಲ್ಮಾನ್ ಸಾಗರ್.
ಶ್ರೀನಗರ: ಸಂವಿಧಾನದ 370ನೇ ವಿಧಿ ರದ್ದು ಬಳಿಕ ಗೃಹಬಂಧನದಲ್ಲಿ ಇರಿಸಲಾಗಿದ್ದ ಜಮ್ಮು ಮತ್ತು ಕಾಶ್ಮೀರದ ರಾಜಕೀಯ ನಾಯಕರ ಪೈಕಿ ಐವರನ್ನು ಗುರುವಾರ ಬಿಡುಗಡೆ ಮಾಡಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ಕಳೆದ 5 ತಿಂಗಳಿಂದಲೂ ಬಂಧನದಲ್ಲೇ ಇದ್ದ ನ್ಯಾಷನಲ್ ಕಾನ್ಫರೆನ್ಸ್ನ ಮಾಜಿ ಶಾಸಕ ಅಲ್ತಾಫ್ ಕಾಲೂ, ಮಾಜಿ ಎಂಎಲ್ಸಿ ಶೌಕತ್ ಗಣಿ, ಪಿಡಿಪಿ ಮಾಜಿ ಎಂಎಲ್ಸಿ ನಿಜಾಮುದ್ದೀನ್ ಭಟ್, ಶ್ರೀನಗರ ಮಹಾನಗರ ಪಾಲಿಕೆಯ ಮಾಜಿ ಮೇಯರ್ ಸಲ್ಮಾನ್ ಸಾಗರ್ ಹಾಗೂ ಪಿಡಿಪಿ ನಾಯಕ ಮುಖಾ¤ರ್ರನ್ನು ಬಿಡುಗಡೆ ಮಾಡಲಾಗಿದೆ.
ಇದೇ ವೇಳೆ, 370ನೇ ವಿಧಿ ರದ್ದತಿಯ ಸಕಾರಾತ್ಮಕ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು 36 ಕೇಂದ್ರ ಸಚಿವರನ್ನು ಕಣಿವೆ ರಾಜ್ಯಕ್ಕೆ ಕಳುಹಿಸಲು ನಿರ್ಧರಿಸಿರುವ ಕೇಂದ್ರ ಸರಕಾರವನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದ್ದು, ಅಲ್ಲಿ ಎಲ್ಲವೂ ಸಹಜವಾಗಿದೆ ಎಂದಾದ ಮೇಲೆ ಸಚಿವರನ್ನು ಕಳುಹಿಸುತ್ತಿರುವುದೇಕೆ ಎಂದು ಪ್ರಶ್ನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ
POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್ ದಾಖಲು
ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ
Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ
Hamida Banu: ಭಾರತದ ಮೊದಲ ಮಹಿಳಾ ಕುಸ್ತಿಪಟು ಹಮೀದಾ ಬಾನುಗೆ ಗೂಗಲ್ ಡೂಡಲ್ ಗೌರವ
MUST WATCH
ಹೊಸ ಸೇರ್ಪಡೆ
H.D. Revanna ಎಸ್ ಐಟಿ ವಶಕ್ಕೆ ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ
POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್ ದಾಖಲು
ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್ ತಂಗಡಗಿ
Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು