ಆಡಳಿತ ಹೇಗೆ ನಡೆಸಬೇಕು ಎಂಬ ಅರಿವು ಕೇಂದ್ರ ಸರಕಾರಕ್ಕೆ ಇಲ್ಲ: ಸಿಎಂ ಇಬ್ರಾಹಿಂ
Team Udayavani, Jan 17, 2020, 1:23 PM IST
ಮಂಗಳೂರು: ದೇಶದ ಪರಿಸ್ಥಿತಿ ತುಂಬಾ ಗಂಭೀರವಾಗಿದೆ, ಹೇಗೆ ನಡೆಸಬೇಕು ಎಂಬ ಅರಿವು ಕೇಂದ್ರ ಸರಕಾರಕ್ಕೆ ಇಲ್ಲ. ಪ್ರಧಾನಿಗೆ ಸಲಹೆ ನೀಡುವವರು ಯಾರು ಇಲ್ಲ, ಬ್ಯಾಂಕುಗಳು ಮುಳುಗಿ ಹೋಗುತ್ತಿದೆ, ಜಗತ್ತಿನಲ್ಲಿ ಭಾರತ ತನ್ನ ತೂಕ ಕಳೆದುಕೊಳ್ಳುತ್ತಿದೆ ಎಂದು ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹಿಂ ಹೇಳಿದರು.
ಅವರು ಮಂಗಳೂರಿನಲ್ಲಿ ಶುಕ್ರವಾರದಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ನಮ್ಮ ಜಿಡಿಪಿ 3.30 ಗೆ ಇಳಿದಿದೆ, ಆರ್ಥಿಕ ಸ್ಥಿತಿ ಕುಸಿದು ಹೋಗಿದೆ. ಎನ್ಆರ್ಸಿ, ಸಿಎಎ ಬಗ್ಗೆ ಮೋದಿ ಹಾಗೂ ಅಮಿತ್ ಶಾ ಗೂ ಗೊಂದಲ ಇದೆ ಎಂದರು.
ಉನ್ನತ ವ್ಯಾಸಂಗ ಮಾಡಿದವರು ನಿರುದ್ಯೋಗದಿಂದ ಅಲೆದಾಡುತ್ತಿದ್ದಾರೆ. ಕತ್ತೆ ಬಾಲಕ್ಕೆ ಡಬ್ಬ ಕಟ್ಟಿ ಬಿಟ್ಟಂತಾಗಿದೆ ಇವರ ಪರಿಸ್ಥಿತಿ. ಸಂವಿಧಾನವೇ ನಮಗೆ ಬೈಬಲ್, ಸಂವಿಧಾನ ಹೇಳಿದಂತೆ ನಡೆಯಬೇಕು. ಜೈ ಶ್ರೀ ರಾಮ್ ಎಂದರೆ ಎಲ್ಲಿ ಹೊಡೆದು ಬಿಡುತ್ತಾರೋ ಎಂಬ ಹೆದರಿಕೆ ಹುಟ್ಟುವಂತಾಗಿದೆ..!. ನಿರ್ಮಲಾ ಸೀತಾರಾಮ್ ಆರ್ಥಿಕ ಸ್ಥಿತಿಗೂ ನಮಗೂ ಸಂಬಂಧ ಇಲ್ಲ ಅಂತ ಇದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು
Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್ ಗಾಂಧಿ
Hampankatta: ಪಾರ್ಕಿಂಗ್ ಸಮಸ್ಯೆಗೆ ‘ಮಲ್ಟಿ ಲೆವೆಲ್’ ಉತ್ತರ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.