ನನಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ: ಮಗಳ ಹಂತಕರು ನೇಣಿಗೇರುವುದನ್ನು ನೋಡಬೇಕಷ್ಟೇ
Team Udayavani, Jan 17, 2020, 7:53 PM IST
ನವದೆಹಲಿ: ನಿರ್ಭಯಾ ತಾಯಿ ಆಶಾದೇವಿ ತಾನು ರಾಜಕೀಯ ಪ್ರವೇಶಿಸುವ ಕುರಿತಾದ ಸುದ್ದಿಗಳನ್ನು ತಳ್ಳಿಹಾಕಿದ್ದಾರೆ ಮಾತ್ರವಲ್ಲದೇ ಕಾಂಗ್ರೆಸ್ ಪಕ್ಷದ ಯಾವುದೇ ನಾಯಕರೊಂದಿಗೆ ತನ್ನ ಮಾತುಕತೆಯಾಗಿರುವುದನ್ನು ನಿರಾಕರಿಸಿದ್ದಾರೆ.
ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಕಣಕ್ಕಿಳಿಸುವ ಕುರಿತು ಕಾಂಗ್ರೆಸ್ ಪಕ್ಷ ಚಿಂತನೆ ನಡೆಸಿದೆ ಮಾತ್ರವಲ್ಲದೇ ಈ ಕುರಿತಾಗಿ ಆಶಾದೇವಿ ಅವರೊಂದಿಗೆ ಕೆಲ ಕಾಂಗ್ರೆಸ್ ನಾಯಕರು ಮಾತನಾಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು.
ಈ ವರದಿಯ ಕುರಿತಾಗಿ ಆಶಾದೇವಿ ಅವರನ್ನು ಪ್ರಶ್ನಿಸಿದಾಗ, ‘ನನಗೆ ರಾಜಕೀಯದಲ್ಲಿ ಯಾವುದೇ ರೀತಿಯಾದ ಆಸಕ್ತಿ ಇಲ್ಲ, ಮತ್ತು ಯಾವುದೇ ಕಾಂಗ್ರೆಸ್ ನಾಯಕರೊಂದಿಗೆ ಮಾತುಕತೆ ನಡೆದಿಲ್ಲ. ನನ್ನ ಮಗಳಿಗೆ ನ್ಯಾಯ ಸಿಗುವುದು ಮತ್ತು ಆಕೆಯ ಹೀನ ಸಾವಿಗೆ ಕಾರಣರಾದ ಪಾಪಿಗಳು ನೇಣಿಗೇರುವುದಷ್ಟೇ ನನಗೆ ಮುಖ್ಯವಾದದ್ದು’ ಎಂದವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!
MUST WATCH
ಹೊಸ ಸೇರ್ಪಡೆ
IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್ ಪಡೆ
Sullia ಮರ ಕಡಿಯುತ್ತಿದ್ದಾಗ ದುರ್ಘಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ