ರಾಹುಲ್‌ರನ್ನು ಯಾವ ಸ್ಥಾನದಲ್ಲಿ ಆಡಿಸುವುದು?


Team Udayavani, Jan 18, 2020, 6:01 AM IST

rahul-yava

ಭಾರತ ಕ್ರಿಕೆಟ್‌ ತಂಡ ಒಂದು ಸಿಹಿಯಾದ ಒತ್ತಡ ಅನುಭವಿಸುತ್ತಿದೆ. ಎಷ್ಟೇ ಸಿಹಿಯಾದರೂ ಒತ್ತಡ ಒತ್ತಡವೇ. ಕೆಲವೊಮ್ಮೆ ಅತಿಪ್ರೀತಿಯೂ ಬಾಧಕವಾಗಬಹುದು. ಸದ್ಯ ಅಂತಹ ಪರಿಸ್ಥಿತಿಯಿದೆ. ಕೆಲವು ವರ್ಷಗಳ ಹಿಂದೆ ಭಾರತ ತಂಡ ಪ್ರವೇಶಿಸಿದ ಕೆ.ಎಲ್‌.ರಾಹುಲ್‌ ಆರಂಭದಲ್ಲಿ, ಅಮೋಘವಾಗಿ ಆಡಿ ಮಿಂಚಿದರು. ಅವರು ಮೂರೂ ಮಾದರಿಯ ತಂಡದಲ್ಲಿ ಪ್ರಮುಖ ಬ್ಯಾಟ್ಸ್‌ಮನ್‌ಗಳಲ್ಲೊಬ್ಬರೆನಿಸಿಕೊಂಡರು.

ಕಳೆದ ಒಂದು ವರ್ಷದಿಂದ ಕುಗ್ಗಲಾರಂಭಿಸಿದ ಅವರು, ಟೆಸ್ಟ್‌ ತಂಡದಲ್ಲಿ ಸ್ಥಾನ ಕಳೆದುಕೊಂಡರು. ಏಕದಿನ, ಟಿ20ಯಲ್ಲಿ ಸ್ಥಾನವುಳಿಸಿಕೊಂಡಿದ್ದರೂ, ಸ್ಥಾನ ಪಡೆಯಲೇ ಒಂದೆರಡು ತಿಂಗಳ ಹಿಂದೆ ಪರದಾಡಿದ್ದರು. ಅವರ ಅದೃಷ್ಟ ಖುಲಾಯಿಸಿದ್ದು ವೆಸ್ಟ್‌ ಇಂಡೀಸ್‌, ಬಾಂಗ್ಲಾ ವಿರುದ್ಧ ಮಿಂಚಿದ ನಂತರ. ಈಗ ಮತ್ತೆ ಭಾರತ ತಂಡದಲ್ಲಿ ಅವರ ಸ್ಥಾನ ಭದ್ರವಾಗಿದೆ. ಇಕ್ಕಟ್ಟು ಸೃಷ್ಟಿಯಾಗಿರುವುದು ಇಲ್ಲೇ. ಅವರು ಆರಂಭಿಕ ಬ್ಯಾಟ್ಸ್‌ಮನ್‌.

ಸೀಮಿತ ಓವರ್‌ಗಳ ತಂಡದಲ್ಲಿ ಆರಂಭಿಕರಾಗಿ ಶಿಖರ್‌ ಧವನ್‌, ರೋಹಿತ್‌ ಶರ್ಮ ಈಗಾಗಲೇ ಅಂಟು ಹಾಕಿಕೊಂಡಿದ್ದಾರೆ. ಈಗ ರಾಹುಲ್‌ರನ್ನು ಏನು ಮಾಡುವುದು? ಮಧ್ಯಮಕ್ರಮಾಂಕದಲ್ಲೂ ಯಾವುದೇ ಸ್ಥಾನ ಖಾಲಿಯಿಲ್ಲ. ನಾಯಕ ಕೊಹ್ಲಿ ದೊಡ್ಡ ಮನಸ್ಸು ಮಾಡಿ ಬಿಟ್ಟುಕೊಟ್ಟರೆ, 3ನೇ ಕ್ರಮಾಂಕ ರಾಹುಲ್‌ಗೆ ಸಿಗುತ್ತದೆ. ತಾನಿದಕ್ಕೆ ಸಿದ್ಧ ಎಂದೂ ಕೊಹ್ಲಿ ಹೇಳಿದ್ದಾರೆ.

ಆದರೆ…ಕೊಹ್ಲಿಯಂತಹ ವಿಶ್ವವಿಖ್ಯಾತ ಬ್ಯಾಟ್ಸ್‌ಮನ್‌ ಬಹಳ ಕೆಳಕ್ರಮಾಂಕದಲ್ಲಿ ಬರುವುದು ಅಷ್ಟು ಸೂಕ್ತವಾಗುವುದಿಲ್ಲ. ಅಭಿಮಾನಿಗಳು, ತಂಡದ ವ್ಯವಸ್ಥಾಪಕರಿಗೆ ಅದು ಬೇಕಿಲ್ಲ. ಈಗ ಯಾರನ್ನು ತೆಗೆಯುವುದು, ಯಾರನ್ನು ಸೇರಿಸಿಕೊಳ್ಳುವುದು? ಇದೇ ವೇಳೆ ಧವನ್‌ರನ್ನು ಕೈಬಿಡಿ, ಆ ಜಾಗಕ್ಕೆ ರಾಹುಲ್‌ರನ್ನು ಹಾಕಿಕೊಳ್ಳಿ ಎಂದು ಕೆಲವರು ಆಗ್ರಹಿಸುತ್ತಿದ್ದಾರೆ. ಪರಿಣಾಮ ಧವನ್‌ ಒತ್ತಡಕ್ಕೊಳಗಾಗಿದ್ದಾರೆ. ಅವರಿನ್ನು ಪ್ರತೀ ಪಂದ್ಯದಲ್ಲೂ ಆಡಲೇಬೇಕು.

ಟಾಪ್ ನ್ಯೂಸ್

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.