ಸರ್ವಜ್ಞ ಪೀಠವೇರಿದ ಅದಮಾರು ಈಶಪ್ರಿಯ ತೀರ್ಥರು


Team Udayavani, Jan 18, 2020, 8:43 AM IST

ada

ಉಡುಪಿ: ಅದಮಾರು ಮಠದ ಈಶಪ್ರಿಯ ತೀರ್ಥರು ಉಡುಪಿ ಶ್ರೀ ಕೃಷ್ಣಮಠದಲ್ಲಿ ಸರ್ವಜ್ಞ ಪೀಠಾರೋಹಣ ಮಾಡುವ ಮೂಲಕ ಅದಮಾರು ಪರ್ಯಾಯ ಆರಂಭವಾಯಿತು. ಶನಿವಾರ ಮುಂಜಾನೆ 5.57ರ ಸಮಯದಲ್ಲಿ ಈಶಪ್ರಿಯ ತೀರ್ಥರ ಪ್ರಥಮ ಪರ್ಯಾಯ ಆರಂಭವಾಯಿತು.

ಸಂಪ್ರದಾಯದಂತೆ ಮೆರವಣಿಗೆಯ ಮೂಲಕ ಕೃಷ್ಣಮಠ ಪ್ರವೇಶಿಸಿದ ಅದಮಾರು ಶ್ರೀಗಳು ಕನಕನ ಕಿಂಡಿಯಲ್ಲಿ ಕೃಷ್ಣ ದರ್ಶನ ಪಡೆದರು. ನಂತರ ಚಂದ್ರ ಮೌಳೇಶ್ವರ ಮತ್ತು ಅನಂತೇಶ್ವರ ದೇವರ ದರ್ಶನ ಮಾಡಿದರು.

ಬೆಳಿಗ್ಗೆ ಸುಮಾರು 5.30ರ ಸಮಯಕ್ಕೆ ಅದಮಾರು ಈಶಪ್ರಿಯ ತೀರ್ಥರು ಕೃಷ್ಣಮಠ ಪ್ರವೇಶಿಸಿದರು. ನಂತರ 5.57ರ ಶುಭ ಮುಹೂರ್ತದಲ್ಲಿ ಸಂಪ್ರದಾಯದಂತೆ ಅಕ್ಷಯ ಪಾತ್ರೆ, ಸಟ್ಟುಗ ಮತ್ತು ಗರ್ಭಗುಡಿಯ ಕೀಲಿಕೈ ಪಡೆದು ಸರ್ವಜ್ಞ ಪೀಠಾರೋಹಣ ಮಾಡಿದರು. ಇದರೊಂದಿಗೆ ಅದಮಾರು ಶ್ರೀಗಳ ಪ್ರಥಮ ಪರ್ಯಾಯ ಆರಂಭವಾಯಿತು.

ವೈಭವದ ಮೆರವಣಿಗೆ

ರಾತ್ರಿ ಸುಮಾರು 1.15ಕ್ಕೆ ಪರ್ಯಾಯ ಪರಂಪರೆಯಂತೆ ಉಡುಪಿ ಸಮೀಪದ ಕಾಪು ದಂಡತೀರ್ಥದಲ್ಲಿ ಸ್ನಾನ ಮಾಡಿ ದೇವರ ಪೂಜೆ ನಡೆಸಿ ನಂತರ ಉಡುಪಿ ಜೋಡುಕಟ್ಟೆಯ ಮಂಟಪಕ್ಕೆ ಆಗಮಿಸಿದರು. ಎರಡು ಗಂಟೆಯ ವೇಳೆಗೆ ವೈಭವದ ಪರ್ಯಾಯ ಮೆರವಣಿಗೆಗೆ ಚಾಲನೆ ನೀಡಲಾಯಿತು.

ಮೆರವಣಿಗೆಯಲ್ಲಿ ಪೌರಾಣಿಕ, ಐತಿಹಾಸಿಕ ಸಂದೇಶಗಳನ್ನು ಸಾರುವ ಟ್ಯಾಬ್ಲೋಗಳನ್ನು ಗಮನ ಸೆಳೆದವು. ಭಜನಾ ಮಂಡಳಿಗಳು, ವೇದಘೋಷ, ಲಕ್ಷ್ಮೀ ಶೋಭಾನೆ, ಪೂರ್ಣಕುಂಭ, ಬಿರುದಾವಳಿ, ಗೊಂಬೆ ತಂಡಗಳು, ಚೆಂಡೆ ಬಳಗ, ಪಂಚವಾದ್ಯ, ಕೊಂಬು ವಾದನ ತಂಡ, ಸ್ಯಾಕ್ಸೋಫೋನ್, ಕೋಲಾಟ, ತಮಟೆ, ನಗಾರಿ ತಂಡಗಳು ಮೆರವಣಿಗೆಯಲ್ಲಿ ಗಮನಸೆಳೆದವು.

ಟಾಪ್ ನ್ಯೂಸ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಮಧ್ವವಿಜಯ ಪಾಠದ ಮಂಗಲೋತ್ಸವ

Udupi ಮಧ್ವವಿಜಯ ಪಾಠದ ಮಂಗಲೋತ್ಸವ

Udupi Paryaya: ಪಶ್ಚಿಮಕ್ಕೆ ಪೂರ್ವದ ಕೃಷ್ಣ ಸಂದೇಶ- ಡಾ| ಹೆಗ್ಗಡೆ

Udupi Paryaya: ಪಶ್ಚಿಮಕ್ಕೆ ಪೂರ್ವದ ಕೃಷ್ಣ ಸಂದೇಶ- ಡಾ| ಹೆಗ್ಗಡೆ

Udupi: ಪುತ್ತಿಗೆ ಪರ್ಯಾಯಕ್ಕೆ “ರಾಜ ದರ್ಬಾರ್‌” ಮೆರುಗು

Udupi: ಪುತ್ತಿಗೆ ಪರ್ಯಾಯಕ್ಕೆ “ರಾಜ ದರ್ಬಾರ್‌” ಮೆರುಗು

Udupi Paryaya: ಹಿಂದೂ ಧಾರ್ಮಿಕ ಆಚರಣೆಗೆ ವಿದೇಶಿಗರ ಮೆಚ್ಚುಗೆ

Udupi Paryaya: ಹಿಂದೂ ಧಾರ್ಮಿಕ ಆಚರಣೆಗೆ ವಿದೇಶಿಗರ ಮೆಚ್ಚುಗೆ

puthige ud

ಜಗತ್ತಿನ ಎಲ್ಲ ಜನಾಂಗದ ಉನ್ನತಿಗೆ ಭಗವದ್ಗೀತೆಯಲ್ಲಿದೆ ಸಂದೇಶ: ಪುತ್ತಿಗೆ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.