ಯುವ ಭಾರತಕ್ಕೆ ರಾಹುಲ್ ಗಾಂಧಿ ಅಗತ್ಯವಿದೆಯೇ?ಕೇರಳದಲ್ಲಿ ಗುಹಾ ರಾಜಕೀಯ ವಿಶ್ಲೇಷಣೆ

ನೀವು (ಮಲಯಾಳಿ) ಯಾಕೆ ರಾಹುಲ್ ಗಾಂಧಿಯನ್ನು ಸಂಸತ್ ಗೆ ಆಯ್ಕೆ ಮಾಡಿದಿರಿ?

Team Udayavani, Jan 18, 2020, 11:28 AM IST

Ramachandra-Guha

ಕೋಝಿಕೋಡ್(ಕೇರಳ): ಭಾರತೀಯ ರಾಜಕಾರಣದಲ್ಲಿ ಐದನೇ ತಲೆಮಾರಿನ ವಂಶಾಡಳಿತದ ರಾಹುಲ್ ಗಾಂಧಿ ಯುವ ಭಾರತಕ್ಕೆ ಬೇಕಾಗಿಲ್ಲ ಎಂದು ಖ್ಯಾತ ಇತಿಹಾಸಕಾರ ರಾಮಚಂದ್ರ ಗುಹಾ ಅಭಿಪ್ರಾಯವ್ಯಕ್ತಪಡಿಸಿದ್ದು, ಒಂದು ವೇಳೆ ಕೇರಳದ ಮತದಾರರು 2024ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿಯನ್ನು ಪುನರಾಯ್ಕೆ ಮಾಡುವ ವಿಪತ್ತಿಗೆ ಮುಂದಾದರೆ ಕಠಿಣ ಕೆಲಸಗಾರ ಪ್ರಧಾನಿ ನರೇಂದ್ರ ಮೋದಿಗೆ ಸುಲಭವಾಗಿ ಅನುಕೂಲ ಮಾಡಿಕೊಟ್ಟಂತಾಗುತ್ತದೆ ಎಂದು ಹೇಳಿದರು.

ಅವರು ಕೋಝಿಕೋಡ್ ನಲ್ಲಿ ಕೇರಳ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡುತ್ತ, ನೀವು (ಮಲಯಾಳಿ) ಯಾಕೆ ರಾಹುಲ್ ಗಾಂಧಿಯನ್ನು ಸಂಸತ್ ಗೆ ಆಯ್ಕೆ ಮಾಡಿದಿರಿ? ನನಗೆ ವೈಯಕ್ತಿಕವಾಗಿ ರಾಹುಲ್ ಗಾಂಧಿ ಮೇಲೆ ದ್ವೇಷವಿಲ್ಲ. ಅವರೊಬ್ಬ ಸಭ್ಯ ವ್ಯಕ್ತಿ, ತುಂಬಾ ಉತ್ತಮ ನಡವಳಿಕೆ ಹೊಂದಿದ್ದಾರೆ. ಆದರೆ ಯುವ ಭಾರತಕ್ಕೆ ಐದನೇ ತಲೆಮಾರಿನ ವಂಶಾಡಳಿತ ಬೇಕಾಗಿಲ್ಲ ಎಂದು ವಿಶ್ಲೇಷಿಸಿದರು.

2024ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ವಯನಾಡು ಕ್ಷೇತ್ರದಿಂದ ರಾಹುಲ್ ಗಾಂಧಿಯನ್ನು ಪುನರಾಯ್ಕೆ ಮಾಡದಂತೆ ಗುಹಾ ಕೇರಳ ಜನರಿಗೆ ಎಚ್ಚರಿಕೆ ನೀಡಿರುವುದಾಗಿ ವರದಿ ತಿಳಿಸಿದೆ.

ಒಂದು ವೇಳೆ ನೀವು 2024ರಲ್ಲಿಯೂ ರಾಹುಲ್ ಗಾಂಧಿಯನ್ನು ಪುನರಾಯ್ಕೆ ಮಾಡುವ ತಪ್ಪು ಮಾಡಿದರೆ, ಸುಲಭವಾಗಿ ಪ್ರಧಾನಿ ನರೇಂದ್ರ ಮೋದಿಗೆ ಅನುಕೂಲ ಮಾಡಿಕೊಟ್ಟಂತಾಗುತ್ತದೆ. ಯಾಕೆಂದರೆ ಅವರು ರಾಹುಲ್ ಗಾಂಧಿ ಅಲ್ಲ. ಮೋದಿ ಹದಿನೈದು ವರ್ಷಗಳ ಕಾಲ ಗುಜರಾತ್ ರಾಜ್ಯವನ್ನು ಆಳಿದ್ದಾರೆ. ಅವರಿಗೆ ಆಡಳಿತಾತ್ಮಕ ಅನುಭವವಿದೆ. ಅಷ್ಟೇ ಅಲ್ಲ ಅವರೊಬ್ಬ ಕಠಿಣ ಕೆಲಸಗಾರ. ಯುರೋಪ್ ಪ್ರವಾಸಕ್ಕೆ ತೆರಳಿದಾಗಲೂ ರಜೆ ತೆಗೆದುಕೊಳ್ಳದೆ ದುಡಿಯುವ ವ್ಯಕ್ತಿ. ನನ್ನ ನಂಬಿ ನಾನು ಹೇಳುತ್ತಿರುವುದು ಗಂಭೀರವಾದ ವಿಷಯವಾಗಿದೆ ಎಂದರು.

ಆದರೆ ಒಂದು ವೇಳೆ ರಾಹುಲ್ ಗಾಂಧಿ ಹೆಚ್ಚು ಬುದ್ಧಿವಂತನಾದರೆ, ಹೆಚ್ಚು ಕಠಿಣ ಕಾರ್ಯ ಮಾಡಿದರೆ, ಯುರೋಪ್ ಪ್ರವಾಸದಲ್ಲಿ ಯಾವತ್ತೂ ರಜೆ ತೆಗೆದುಕೊಳ್ಳದೇ ಹೋದರೆ ಸ್ವಯಂ ವ್ಯಕ್ತಿ(ಮೋದಿ)ಗೆ ಐದನೇ ತಲೆಮಾರಿನ ವಂಶಾಡಳಿತ ಲಾಭವಾಗದಂತೆ ಮಾಡಬಹುದಾಗಿದೆ ಎಂದು ಗುಹಾ ಹೇಳಿದರು.

ಭಾರತ ಇನ್ಮುಂದೆ ಹೆಚ್ಚು ಪ್ರಜಾಪ್ರಭುತ್ವವಾದಿಯಾಗುತ್ತಿದೆ ಮತ್ತು ಊಳಿಗಮಾನ್ಯ ಕಡಿಮೆಯಾಗುತ್ತಿದೆ. ಆದರೆ ಗಾಂಧಿಗಳಿಗೆ ಇದು ಗೊತ್ತಾಗುತ್ತಿಲ್ಲ. ನೀವು (ಸೋನಿಯಾ) ದಿಲ್ಲಿಯಲ್ಲಿದ್ದೀರಿ, ನಿಮ್ಮ ಅಧಿಪತ್ಯ ಹೆಚ್ಚು ಹೆಚ್ಚು ಕುಸಿಯುತ್ತಿದೆ. ಆದರೂ ನಿಮ್ಮ ವಂದಿ ಮಾಗದಿಗರು ನೀವೇ ಬಾದಶಹಾ ಎಂದು ಬಹುಪರಾಕ್ ಹೇಳುತ್ತಿದ್ದಾರೆ ಎಂದು ಗುಹಾ ಪ್ರಸ್ತುತ ರಾಜಕೀಯವನ್ನು ವಿಶ್ಲೇಷಿಸಿದರು.

ಟಾಪ್ ನ್ಯೂಸ್

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

15

Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.