NPRಗೆ ಮಾಹಿತಿ ನೀಡಲು ನಿರಾಕರಿಸಿದರೆ ದಂಡ ವಿಧಿಸುವ ಪ್ರಕ್ರಿಯೆಯ ಕುರಿತಾಗಿ ಅನಿಸಿಕೆಯೇನು ?


Team Udayavani, Jan 18, 2020, 5:28 PM IST

NPR

ಮಣಿಪಾಲ: ರಾಷ್ಟ್ರೀಯ ಜನಸಂಖ್ಯಾ ನೋಂದಣಿ(NPR) ಗೆ ಮಾಹಿತಿ ನೀಡಲು ನಿರಾಕರಿಸಿದರೆ ದಂಡ ವಿಧಿಸುವ ಪ್ರಕ್ರಿಯೆಯ ಕುರಿತಾಗಿ ನಿಮ್ಮ ಅನಿಸಿಕೆಯೇನು ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು, ಆಯ್ದ ಉತ್ತರಗಳು ಇಲ್ಲಿವೆ

ನಾಗರಾಜ ಕೆ ಎಸ್: ದಂಡ ವಿಧಿಸುವುದರ ಜೊತೆಗೆ ಎಲ್ಲಾ ಸರ್ಕಾರಿ ಸೌಲಭ್ಯಗಳನ್ನು ನಿಲ್ಲಿಸಬೇಕು ನೀರು ವಿದ್ಯುತ್ ಇತರೆ ಎಲ್ಲ ಸೌಲಭ್ಯಗಳನ್ನು ನಿಲ್ಲಿಸಬೇಕು

ರಾಜೇಶ್ ಅಂಚನ್ ಎಂ ಬಿ: ಖಂಡಿತಾ ಬಹಳ ಸೂಕ್ತವಾಗಿದೆ. ಒಂದು ದೇಶ ಒಂದು ಕಾನೂನು ಅಂತಾ ತಂದಾಗ ಅದನ್ನು ಗೌರವಿಸೋದು ಆ ದೇಶದ ಪ್ರತಿಯೊಬ್ಬ ನಾಗರೀಕನ ಆಧ್ಯ ಕರ್ತವ್ಯ. ಎನ್ ಪಿ ಆರ್ ದೇಶದ ಎಲ್ಲಾ ಪ್ರಜೆಗಳ ಬಗ್ಗೆ ಕೂಲಂಕುಷವಾದ ಮಾಹಿತಿಯನ್ನು ಸಂಗ್ರಹ ಮಾಡುವ ಒಂದು ಉತ್ತಮ ಕೆಲಸ..ಇದರಲ್ಲಿ ಎಲ್ಲಾ ಭಾರತೀಯರು ಸಕ್ರೀಯವಾಗಿ ಪಾಲ್ಗೊಳ್ಳಲೇಬೇಕು. ತಮ್ಮ ವೈಯಕ್ತಿಕ ಹಿತಾಸಕ್ತಿ ಗಳಿಗಾಗಿ ವಿರೋಧ ಪಕ್ಷಗಳು ಮಾಡುತ್ತಿರುವ ವಿರೋಧವನ್ನು ಇದಕ್ಕೆ ಜೋಡಿಸಿ ಮಾಹಿತಿ ಒದಗಿಸದಿರೋದು ಅಕ್ಷಮ್ಯ ಅಪರಾದವಾಗುತ್ತೆ. ಈ ನಿಟ್ಟಿನಲ್ಲಿ ದಂಡ ವಿಧಿಸುವ ಸರ್ಕಾರದ ನಡೆ ಬಹಳ ಉತ್ತಮವಾದದ್ದು. ಅಷ್ಟೇ ಅಲ್ಲ ದಂಡದ ಜೊತೆಗೆ ಎಲ್ಲಾ ಸೌಲಭ್ಯಗಳನ್ನು ನಿಲ್ಲಿಸಬೇಕು

ರಾಘವೇಂದ್ರ ಬಿಲ್ಲವ: ಪ್ರತಿಯೊಬ್ಬ ಪ್ರಜೆಯು ನೆಲದ ಕಾನೂನನ್ನು ಪಾಲಿಸಬೆಕಾದದ್ದು ಆದ್ಯ ಕರ್ತವ್ಯ. ಪಾಲಿಸದಿದ್ದರೆ ಅದು ನನ್ನ ಪ್ರಕಾರ ಶಿಕ್ಷಾರ್ಹ ಅಪರಾಧ.

ದೇವರಾಜ: ದೇಶದ ರಕ್ಷಣೆ ಸಂಬಂಧ ಮಾಹಿತಿ ನೀಡುವುದು ಅತ್ಯಗತ್ಯ. ನೀಡದಿದ್ದಲ್ಲಿ ಶಿಕ್ಷೆ ಕೊಡಿ ಇದು ಉತ್ತಮ ನಡೆ.

ಮಹದೇವ ಗೌಡ: ಮನೆಯ ಮಾಲಿಕನ ಜವಬ್ದಾರಿಯಲ್ಲಿ ಸಮೀಕ್ಷೆ ಮಾಡಿದರೇ ತಪ್ಪು ಮಹಿತಿ ಬರಲು ಹೆಗೆ ಸಾದೄ ಅವರ ಮಾಹಿತಿ ಮತ್ತು ಅವರ ಮನೆಯಲ್ಲಿರುವ ಬಾಡಿಗೆದಾರನ ಮಾಹಿತಿ ಕೊಡಲೆಬೇಕು ಅಲ್ವಾ ಯಾವ ಯಾವ ಮಾಹಿತಿ ಕೊಡಬೇಕು ? ದಂಡ ಮನೆ ಮಾಲಿಕರಿಗೆ ಹಾಕುವದು ಸರಿ ಅಲ್ವಾ

ರಮೇಶ್ ಬಿವಿ: ಬೇಕಾದರೆ ಎರಡು ಅಥವಾ ಮೂರು ಅವಕಾಶಗಳನ್ನು ಕೊಡಲಿ. ನಂತರವೂ ನಿರಾಕರಿಸಿದರೆ ಮುಲಾಜಿಲ್ಲದೆ ದಂಡ ವಿಧಿಸಲೇಬೇಕು. ಮತ ಚೀಟಿಯನ್ನು ಕೂಡ ರದ್ದು ಮಾಡಬೇಕು.

ಟಾಪ್ ನ್ಯೂಸ್

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.