ರಿಲಯನ್ಸ್ ಇಂಡಸ್ಟ್ರೀಸ್ ನಿವ್ವಳ ಲಾಭದಲ್ಲಿ ಭಾರಿ ಏರಿಕೆ: ಜಿಯೋ ಲಾಭ 1,350 ಕೋಟಿ ರೂ.

ಕಳೆದ ವರ್ಷ ಇದೇ ತ್ರೈಮಾಸಿಕದಲ್ಲಿ ರಿಲಯನ್ಸ್‌ 10, 251 ಕೋಟಿ ನಿವ್ವಳ ಲಾಭವನ್ನು ದಾಖಲಿಸಿತ್ತು.

Team Udayavani, Jan 18, 2020, 6:33 PM IST

Reliance-New

ಮುಂಬೈ: 2019-20ನೇ ಸಾಲಿನ ಮೂರನೇ ತ್ರೈಮಾಸಿಕದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ನಿವ್ವಳ ಲಾಭದಲ್ಲಿ ಶೇ.13.5 ರಷ್ಟು ಏರಿಕೆಯಾಗಿದ್ದು, ಇದರ ಮೌಲ್ಯ 11,640 ಕೋಟಿ ರೂಪಾಯಿಗಳಾಗಿದೆ. ಕಳೆದ ವರ್ಷ ಇದೇ ತ್ರೈಮಾಸಿಕದಲ್ಲಿ ರಿಲಯನ್ಸ್‌ 10, 251 ಕೋಟಿ ನಿವ್ವಳ ಲಾಭವನ್ನು ದಾಖಲಿಸಿತ್ತು. ಕಳೆದ ವರ್ಷದ ಆದಾಯ 1.71 ಲಕ್ಷ ಕೋಟಿ ಗಳಷ್ಟಿದ್ದರೆ, ಈ ಬಾರಿ ರೂ. 1.68 ಲಕ್ಷ ಕೋಟಿ ಆದಾಯ ಗಳಿಕೆಯಾಗಿದೆ ಎಂದು ತಿಳಿಸಿದೆ.

ರಿಲಯನ್ಸ್ ಸಮೂಹದ ಅಂಗಸಂಸ್ಥೆ  ರಿಲಯನ್ಸ್ ಜಿಯೋ ಇನ್ಫೋಕಾಮ್, ಈ ಬಾರಿಯ ತ್ರೈ ಮಾಸಿಕದಲ್ಲಿ ಬಹಳಷ್ಟು ಲಾಭವನ್ನು ಗಳಿಕೆ ಮಾಡಿದೆ. ರಿಲಯನ್ಸ್ ಜಿಯೋ ತ್ರೈಮಾಸಿಕದಲ್ಲಿ ಪ್ರತಿ ಬಳಕೆದಾರರ (ಎಆರ್‌ಪಿಯು) ಸರಾಸರಿ  128.4 ರೂ. ಗಳಾಗಿದ್ದು, 13,968 ಕೋಟಿ ರೂ. ಆದಾಯ ಗಳಿಸಿದೆ. ರಿಲಯನ್ಸ್ ಜಿಯೋ 3ನೇ ತ್ರೈ ಮಾಸಿಕದ ನಿವ್ವಳ ಲಾಭದಲ್ಲಿ ಶೇ. 36.4 ರಷ್ಟು ಏರಿಕೆಯನ್ನು ದಾಖಲಿಸಿದ್ದು, ಇದರ ಮೌಲ್ಯ 1,350 ಕೋಟಿ ರೂಗಳಾಗಿದೆ.

ಭಾರತದ ಅತಿದೊಡ್ಡ ಚಿಲ್ಲರೆ ಕಂಪನಿಯಾಗಿ ರಿಲಯನ್ಸ್ ರಿಟೇಲ್, ಲಕ್ಷಾಂತರ ಭಾರತೀಯರ ಅಗತ್ಯತೆಗಳನ್ನು ಪೂರೈಸುವಲ್ಲಿ ಮತ್ತು ಜೀವನದ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿದ್ದು, ತನ್ನ ಗ್ರಾಹಕರಿಗೆ ವ್ಯಾಪಕವಾದ ಗುಣಮಟ್ಟದ ಉತ್ಪನ್ನಗಳು ಮತ್ತು ಸೇವೆಗಳನ್ನು ನೀಡುವ ಮೂಲಕ ಶಾಪಿಂಗ್ ಅನ್ನು ಗ್ರಾಹಕರಿಗೆ ಸಂತೋಷಕರವಾಗಿರಿಸಲು ಗಮನ ಹರಿಸಿದೆ.

ಈ ಅವಧಿಯಲ್ಲಿ ರಿಲಯನ್ಸ್ ರೀಟೇಲ್ ಕೂಡ ದಾಖಲೆಯ ಸಾಧನೆ ಮಾಡಿದ್ದು, ಈ ತ್ರೈಮಾಸಿಕದಲ್ಲಿ 176 ದಶಲಕ್ಷಕ್ಕೂ ಹೆಚ್ಚು ಗ್ರಾಹಕರು ಶಾಪಿಂಗ್ ಸಲುವಾಗಿ ರಿಲಯನ್ಸ್ ರೀಟೇಲ್ ಮಳಿಗೆಗಳಿಗೆ ಆಗಮಿಸಿದ್ದಾರೆ. ಅಲ್ಲದೇ 117 ಮಿಲಿಯನ್ ಗ್ರಾಹಕರು ನೋಂದಾಯಿತರಾಗಿದ್ದಾರೆ. ಈ ಬೆಳವಣಿಗೆಯನ್ನು ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಅವಧಿಯಲ್ಲಿ 42.6% ರಷ್ಟು ಏರಿಕೆಯಾಗಿದೆ.

ಒಟ್ಟಾರೆಯಾಗಿ ತ್ರೈಮಾಸಿಕದಲ್ಲಿ ವಿಭಾಗದ ಒಟ್ಟು ಮಾರಾಟವು 45,327 ಕೋಟಿ ರೂ.ಗಳಾಗಿದ್ದು, ಹಿಂದಿನ ವರ್ಷದ ಇದೇ ಅವಧಿಗೆ ಹೋಲಿಸಿದರೆ 27.4% ರಷ್ಟು ಏರಿಕೆಯಾಗಿದೆ. ಇದರಲ್ಲಿ ಎಲೆಕ್ಟ್ರಾನಿಕ್ಸ್, ಫ್ಯಾಷನ್ ಮತ್ತು ಜೀವನಶೈಲಿ ಮತ್ತು ದಿನಸಿ ವಿಭಾಗಗಳು ಶೇ. 35.7% ರಷ್ಟು ಏರಿಕೆಯನ್ನು ಸಾಧಿಸಿದೆ. ಈ ಬೆಳವಣಿಗೆಯೂ ಗುಣಮಟ್ಟವಾಗಿದೆ, ಇದು ಅಸ್ತಿತ್ವದಲ್ಲಿರುವ ಮಳಿಗೆಗಳ ಮಾರಾಟವೂ ಏರಿಕೆಯನ್ನು ಕಂಡಿದೆ ಅಲ್ಲವೇ ಮಳಿಗೆಗಳ ತ್ವರಿತ ವಿಸ್ತರಣೆಯೂ ನಡೆಯುತ್ತಿದ್ದು, ಹೊಸ ಗ್ರಾಹಕರನ್ನು ತಲುಪಿಸುವ ಕಾರ್ಯವು ಜರುಗುತ್ತಿದೆ.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.