ಸಚಿವನಾಗಬೇಕೆಂಬ ಆಸೆ ಇದೆ: ವಿಶ್ವನಾಥ್
Team Udayavani, Jan 19, 2020, 3:03 AM IST
ಬೆಂಗಳೂರು: ಸಚಿವ ಆಗಬೇಕೆಂಬ ಆಸೆ ಇದ್ದೇ ಇದೆ. ಆದರೆ ಬಹಿರಂಗವಾಗಿ ಕೇಳಲು ಆಗುತ್ತಿಲ್ಲ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿ, ಕಷ್ಟ ಕಾಲದಲ್ಲಿ ಮಂತ್ರಿ ಸ್ಥಾನ ಕೇಳಿಲ್ಲ.
ಆದರೆ, ಅವಕಾಶ ಇದ್ದರೆ ಕೊಡಿ ಕೆಲಸ ಮಾಡಿ ತೋರಿಸುತ್ತೇನೆಂದು ಹೇಳಿದ್ದೇನೆ ಎಂದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಸಂಪುಟ ವಿಸ್ತರಣೆಗೆ ಒಪ್ಪಿಗೆ ನೀಡಿದರೂ, ಮುಖ್ಯಮಂತ್ರಿ ವಿದೇಶ ಪ್ರವಾಸ ಮುಗಿಸಿಕೊಂಡು ವಾಪಸ್ ಬಂದ ನಂತರವೇ ವಿಸ್ತರಣೆ ಯಾಗಲಿದೆ ಎಂದು ಹೇಳಿದರು.
ಇದೇ ವೇಳೆ, ಸೃಷ್ಟಿ ಆರ್ಟ್ ಕಾಲೇಜಿನ ಗೊಂದಲದ ಬಗ್ಗೆ ಸ್ಪಷ್ಟೀಕರಣ ನೀಡಿದ ಅವರು, ನಾವು ಕಾಲೇಜು ವಿದ್ಯಾರ್ಥಿಗಳಿಗೆ ಬೆದರಿಕೆಯನ್ನೂ ಹಾಕಿಲ್ಲ. ಕಾಲೇಜು ವಿದ್ಯಾರ್ಥಿನಿಯರ ಉಡುಗೆ ಬಗ್ಗೆಯೂ ಮಾತನಾಡಿಲ್ಲ. ಆದರೆ, ಕಾಲೇಜು ಆಡಳಿತ ಮಂಡಳಿ ತಮ್ಮ ತಪ್ಪು ಮುಚ್ಚಿಕೊಳ್ಳಲು ನಮ್ಮ ವಿರುದ್ಧ ವದಂತಿ ಹರಿ ಬಿಟ್ಟಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ