ಬೆಳಗಾವಿ ವಿವಾದ: ಸುಪ್ರೀಂ ತೀರ್ಪು ಎಲ್ಲರಿಗೂ ಸಮ್ಮತ
Team Udayavani, Jan 19, 2020, 3:00 AM IST
ಮುಂಬೈ: ಕರ್ನಾಟಕದ ಬೆಳಗಾವಿಯಲ್ಲಿ ಪುಂಡಾಟಿಕೆ ಮಾಡಲು ಸಾರಿಗೆ ಸಂಸ್ಥೆ ಬಸ್ನಲ್ಲಿ ಬಂದಿದ್ದ ಸಚಿವ ರಾಜೇಂದ್ರ ಪಾಟೀಲ್ ಯಡ್ರಾವ್ಕರ್ರನ್ನು ವಾಪಸ್ ಕಳುಹಿಸಿದ ಬೆನ್ನಲ್ಲಿಯೇ ಶನಿವಾರ ಪ್ರತಿಕ್ರಿಯೆ ನೀಡಿದ ಶಿವಸೇನೆ ವಕ್ತಾರ ಸಂಜಯ ರಾವುತ್, ಬೆಳಗಾವಿ ವಿವಾದದ ಬಗ್ಗೆ ಸುಪ್ರೀಂ ಕೋರ್ಟ್ ನೀಡುವ ತೀರ್ಪು ಅಂತಿಮ. ಅದು ಎಲ್ಲರಿಗೂ ಒಪ್ಪಿಗೆಯಾಗಬೇಕು ಎಂದು ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, “ನಮ್ಮ ದೇಶ ಕಾನೂನುಗಳಿಂದ ವ್ಯವಹರಿಸುತ್ತದೆ. ಜತೆಗೆ ಸಂವಿಧಾನವೂ ಇದೆ. ಸದ್ಯ ಈ ಪ್ರಕ ರಣ ಸುಪ್ರೀಂ ನಲ್ಲಿ ವಿಚಾರಣೆಯ ಹಂತದಲ್ಲಿದೆ. ಅದರ ತೀರ್ಮಾನ ಎಲ್ಲರಿಗೂ ಒಪ್ಪಿಗೆಯಾಗಬೇಕು’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್