ಸಿದ್ಧಗಂಗಾ ಮಠದಲ್ಲಿ ಡಾ. ಶಿವಕುಮಾರ ಶ್ರೀಗಳ ಪ್ರಥಮ ಪುಣ್ಯಸ್ಮರಣೋತ್ಸವ


Team Udayavani, Jan 19, 2020, 12:38 PM IST

shivakumara

ತುಮಕೂರು: ಸಿದ್ದಗಂಗಾ ಶಿಕುಮಾರ ಶ್ರೀಗಳು ನಡೆದು ಹೋದ ದಾರಿಯನ್ನು ನಾವುಗಳು ಸ್ವಲ್ಪವಾದರೂ ಕ್ರಮಿಸಬೇಕು. ಜ್ಞಾನ ಅನೇಕ ಮೂಲದಿಂದ ಬರಬಹುದು, ಆದರೆ ಅನುಭವದಿಂದ ಬರುವ ಜ್ಞಾನ ಶ್ರೇಷ್ಠವಾದದ್ದು ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.

ತುಮಕೂರು ಸಿದ್ಧಗಂಗಾ ಮಠದಲ್ಲಿ ಡಾ. ಶಿವಕುಮಾರ ಶ್ರೀಗಳ ಪುಣ್ಯ ಸ್ಮರಣೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಶಿವಕುಮಾರ ಶ್ರೀಗಳ ಅನುಭವ ಬಡ, ಧೀನ ದಲಿತ ಮಕ್ಕಳ ಉದ್ದಾರಕ್ಕೆ ಕಾರಣವಾಯಿತು. ತುಮಕೂರು ಜಿಲ್ಲೆ ಇಷ್ಟೂ ದಿನ ಅವರ ಹೆಸರಿನಲ್ಲಿ ಬಿಂಬಿತವಾಗಿತ್ತು. ಆದರೆ ಈಗ ಅವರ ನೆನಪಿನಲ್ಲಿ ಬಿಂಬಿತವಾಗುತ್ತಿದೆ. ಅವರ ಅನ್ನ, ಜ್ಞಾನ, ವಸತಿ ದಾಸೋಹ ವ್ಯವಸ್ಥೆಯನ್ನು ನೆನಪಿಸಿಕೊಳ್ಳಬೇಕಿದೆ. ಶ್ರೀಗಳು ಎಂದಿಗೂ ಉಳ್ಳವರ ಪರವಾಗಿರಲಿಲ್ಲ. ಯಾವುದಾದರೂ ಕಾರ್ಯಕ್ರಮಕ್ಕೆ ಆಹ್ವಾನಿಸಿದರೆ ಮೊದಲು ದಾಸೋಹ ವ್ಯವಸ್ಥೆಗೆ ಏನು ಮಾಡಿಕೊಂಡಿದ್ದೀರಿ ಅಂತ ಕೇಳುತ್ತಿದ್ದರು. ಶಿವಕುಮಾರ ಶ್ರೀಗಳು ನಮ್ಮನ್ನ ಬಿಟ್ಟು ಹೋಗಿದ್ದಾರೆ ಎನ್ನುವ ಭಾವನೆ ನಮ್ಮಲ್ಲಿಲ್ಲ ಎಂದರು.

ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ದೇವರು ಅಂದರೆ ಹೇಗೆ ಇರ್ತಾರೆ ಎಂಬುದಕ್ಕೆ ಶಿವಕುಮಾರ ಶ್ರೀಗಳೇ ಸಾಕ್ಷಿ. ಅವರ ಕಾಲಘಟ್ಟದಲ್ಲಿ ಬದುಕಿರುವ ನಾವುಗಳು ಧನ್ಯರು. ದೇವರನ್ನು ನಾವು ನೋಡಿದ್ದೀವಿ ಅನ್ನೋದಕ್ಕೆ ಶ್ರೀಗಳು ಸಾಕ್ಷಿ ಎಂದರು.

ಬಸವಣ್ಣನ ಆಶಯದಂತೆ ಶ್ರೀಗಳು ನಡೆದವರು. ಅನ್ನ ಮತ್ತು ಜ್ಞಾನ ದಾಸೋಹ ಇಡೀ ಸಮಾಜಕ್ಕೆ ಮಾದರಿ. ಜಾತಿಯಿಂದ ದೈವತ್ವ ಸಿಗುವುದಿಲ್ಲ. ದೈವತ್ವಕ್ಕೆ ತನ್ನ ಬದುಕಿನ ಮೂಲಕ ಹೇಳಿದ್ದರು. ಇವತ್ತು ಯಾರ್ಯಾರು ಸೋಕಾಲ್ಡ್ ಸೆಕ್ಯುಲರ್‌ಗಳು ಎಂದು ಹೇಳುತ್ತಿದ್ದಾರೋ ಅವರಂಥ ಜಾತಿವಾದಿಗಳು ಬೇರೊಬ್ಬರಿಲ್ಲಎಂದು ನುಡಿದರು.

ಕುಟುಂಬ ರಾಜಕಾರಣ ತಾಂಡವಾಡುತ್ತಿದೆ. ಇವತ್ತು ರಾಜಕೀಯ ವ್ಯವಸ್ಥೆ, ಶೈಕ್ಷಣಿಕ ವ್ಯವಸ್ಥೆ, ಸಾಮಾಜಿಕ ವ್ಯವಸ್ಥೆಯ ಶುದ್ದೀಕರಣಕ್ಕೂ ನಾಂದಿ ಹಾಡಬೇಕಿದೆ. ಶ್ರೀಗಳು ಮಠಾಧಿಪತಿಯಾಗಿರದೆ ತನ್ನ ಸೇವೆ ಮೂಲಕ ಜನರ ಅಧಿಪತಿಯಾಗಿದ್ದರು. ಮಠ ಪಥಿಗಳು ಜನ ಪಥಿಗಳಾಗಿ ಸಾಮಾಜಿಕ ಆಂದೋಲನ ಮಾಡಬೇಕು  ಎಂದರು.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.