ಸ್ವಾತಂತ್ರ್ಯದ ದಿನ ಪಾಕ್‌ನಲ್ಲಿ ಕಳೆಯಲು ಬಯಸಿದ್ದ ಮಹಾತ್ಮಾ ಗಾಂಧಿ


Team Udayavani, Jan 20, 2020, 8:58 AM IST

Mahathma-Gandhi-150-Birthday

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use

ಹೊಸದಿಲ್ಲಿ,: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ ಮೊದಲ ದಿನವನ್ನು (1947 ಆ. 15) ಮಹಾತ್ಮಾ ಗಾಂಧಿ ಈಗಿನ ಪಾಕಿಸ್ಥಾನದಲ್ಲಿ ಕಳೆಯಲು ನಿರ್ಧರಿಸಿದ್ದರು. ಕೇಂದ್ರದ ಮಾಜಿ ಸಚಿವ, ಲೇಖಕ ಎಂ.ಜೆ. ಅಕ್ಬರ್‌ ಬರೆದಿರುವ ‘ಗಾಂಧೀಸ್‌ ಹಿಂದೂಯಿಸಮ್‌: ದ ಸ್ಟ್ರಗಲ್‌ ಎಗೆನೆಸ್ಟ್‌ ಜಿನ್ನಾಸ್‌ ಇಸ್ಲಾಂ’ (Gandhi’s Hinduism: The Struggle Against Jinnah’s Islam) ಪುಸ್ತಕದಲ್ಲಿ ಈ ಕುತೂಹಲಕಾರಿ ಅಂಶವನ್ನು ಪ್ರಸ್ತುತಪಡಿಸಲಾಗಿದೆ.

ಅಕºರ್‌ ಬರೆದಿರುವ ಪ್ರಕಾರ ‘ಗಾಂಧಿಯವರು ಪೂರ್ವ ಪಾಕಿ ಸ್ಥಾನದ ನೋಖಾಲಿಯಲ್ಲಿ ಇರಲು ಬಯಸಿದ್ದರು. 1946ರಲ್ಲಿ ಆ ಪ್ರದೇಶದಲ್ಲಿ ಉಂಟಾಗಿದ್ದ ದಂಗೆಯಲ್ಲಿ ಹಿಂದೂಗಳು ತೀವ್ರ ರೀತಿಯಲ್ಲಿ ನೋವು ಅನುಭವಿಸಿದ್ದರು. ಅಲ್ಲಿ ಇರುವ ಮೂಲಕ ಅಂಥ ಘಟನೆಗಳು ಮರುಕಳಿಸದಂತೆ ಮಾಡುವುದು ಗಾಂಧೀಜಿಯ ಇಚ್ಛೆಯಾಗಿತ್ತು.’

‘ದೇಶವನ್ನು ಎರಡು ಭಾಗವಾಗಿ ವಿಭಜಿಸುವ ಬಗ್ಗೆ ಗಾಂಧಿಯವರು ನಂಬಿಕೆ ಇಟ್ಟುಕೊಂಡಿರಲಿಲ್ಲ. ಆದರೂ, ನಿರಂಕುಶ ಕತ್ತಿಯೊಂದರ ಮೂಲಕ ಅನೈಸರ್ಗಿಕ ಗಡಿಯನ್ನು ಸೃಷ್ಟಿಸಿದ್ದನ್ನು, ಗಾಂಧೀಜಿಯು ‘ಆ ಕ್ಷಣದ ಹುಚ್ಚುತನ’ ಎಂಬು ಬಣ್ಣಿಸಿದ್ದರು ಎಂಬುದಾಗಿ ಅಕ್ಬರ್‌ ತಮ್ಮ ಪುಸ್ತಕದಲ್ಲಿ ಪ್ರಸ್ತಾಪಿಸಿದ್ದಾರೆ.

1940 ಮತ್ತು 1947ರ ನಡುವಿನ ಏಳು ವರ್ಷಗಳ ಕಾಲದ ಅತ್ಯಂತ ಸ್ಫೋಟಕ ನಿರ್ಧಾರಗಳು, ಹಲವು ಎಡವಟ್ಟುಗಳು, ಹಿನ್ನಡೆಗಳ ಅಂಶಗಳು, ಸೈದ್ಧಾಂತಿಕ ಮತ್ತು ಈ ಪ್ರದೇಶದ ಭವಿಷ್ಯವನ್ನು ನಿರ್ಧರಿಸಿದ್ದ ನಾಯಕರ ವ್ಯಕ್ತಿತ್ವಗಳನ್ನು ಈ ಪುಸ್ತಕದಲ್ಲಿ ಅಕ್ಬರ್‌ ದಾಖಲಿಸಿದ್ದಾರೆ.

ಟಾಪ್ ನ್ಯೂಸ್

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.