ಪೌರಸೇವಾ ಕಾರ್ಮಿಕರಿಗೆ ಕ್ಯಾಂಟಿನ್‌ನಿಂದ ವಿಶೇಷ ಸೇವೆ


Team Udayavani, Jan 20, 2020, 4:12 PM IST

kopala-tdy-1

ಕೊಪ್ಪಳ: ನಗರದ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಜಾತ್ರಾ ಆವರಣದಲ್ಲಿರುವ ಅಪ್ಪಾಜಿ ಕ್ಯಾಂಟೀನ್‌ ಮಾಲೀಕರು ವಿಶೇಷ ಸೇವೆ ಮಾಡಿ ಗಮನ ಸೆಳೆದಿದ್ದಾರೆ.

ಗವಿಸಿದ್ದೇಶ್ವರ ಜಾತ್ರೆಯಲ್ಲಿ ಸ್ವಾಮೀಜಿಗಳು ಪೌರ ಕಾರ್ಮಿಕರ ಬಗ್ಗೆ ಪ್ರೀತಿ ತೋರುತ್ತಿದ್ದಾರೆ. ಪೌರ ಸೇವಾ ಕಾರ್ಮಿಕರ ಸೇವೆಯಿಂದಾಗಿಜಾತ್ರಾ ಆವರಣದಲ್ಲಿ ಧೂಳು ಇಲ್ಲದೇಆರೋಗ್ಯಕರ ವಾತಾವರಣ ನಿರ್ಮಾಣವಾಗಿದೆ. ಇವರ ಸೇವೆಯನ್ನು ಮನಗೊಂಡು ಅಪ್ಪಾಜಿ ಕ್ಯಾಂಟೀನ್‌ ಮಾಲೀಕರಾದ ಸತೀಶ ಸರನಾಡಗೌಡರ್‌ ಸುಮಾರು 90 ಪೌರ ಕಾರ್ಮಿಕರಿಗೆ ಹೆಸರು ಬೇಳೆ ಪಾಯಸ ಹಾಗೂ ಬೆಣ್ಣೆದೋಸೆ, ಕಾಫಿ ಒದಗಿಸಿದರು. ಅಲ್ಲದೇ ಮಹಿಳಾ ಕಾರ್ಮಿಕರಿಗೆ ಸೀರೆ ಮತ್ತು ಕುಪ್ಪಸ, ಪುರುಷ ಕಾರ್ಮಿಕರಿಗೆ ಅಂಗಿಯನ್ನು ಉಡುಗೊರೆಯಾಗಿ ನೀಡಿದರು. ಪ್ರತಿವರ್ಷದಂತೆ ಈ ವರ್ಷವು ಅಪ್ಪಾಜಿ ಕ್ಯಾಂಟೀನ್‌ಮಾಲೀಕ ಸತೀಶ ಸೇವೆಗೈದಿರುವುದು ಶ್ಲಾಘನೀಯ.

ಜ. 20ರಂದೂ ಉಪಹಾರ ಸೇವೆ: ಪೌರ ಕಾರ್ಮಿಕರಿಗೆ ಜ. 20ರಂದು ಕೊಪ್ಪಳ ಕಾ ರಾಜಾ ಗಣಪತಿ ಮಿತ್ರಮಂಡಳಿಯಿಂದ ಉಪಹಾರದ ವ್ಯವಸ್ಥೆ ಮಾಡಲಾಗುತ್ತಿದೆ. ಪ್ರತಿದಿನವೂಒಂದಿಲ್ಲೊಂದು ಸಂಘ-ಸಂಸ್ಥೆಗಳು ಪೌರಕಾರ್ಮಿಕರ ಬಗೆಗೆ ಕಾಳಜಿ ತೋರುತ್ತಿದೆ.

ಭಕ್ತಸಾಗರ: ರವಿವಾರ ರಜಾ ದಿನವಾಗಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ್ದರು. ನಗರ ಹಾಗೂ ಹಳ್ಳಿಗಳಿಂದ ಆಗಮಿಸಿದ ಭಕ್ತರು ಶ್ರೀಮಠಕ್ಕೆಬಂದು ಕತೃì ಗದ್ದುಗೆಯ ದರ್ಶನ ಹಾಗೂ ಶ್ರೀಗಳ ಆಶೀರ್ವಾದ ಪಡೆದರು. ಸುತ್ತಲೂ ಹಳ್ಳಿಗಳಿಂದ ಎತ್ತಿನ ಬಂಡಿ,  ಟ್ರ್ಯಾಕ್ಟರ್‌, ಲಘು ವಾಹನದೊಂದಿಗೆ ಮಕ್ಕಳ ಸಮೇತ ಜಾತ್ರೆಗೆ ಆಗಮಿಸಿ ಜಾತ್ರೆಯಲ್ಲಿ ಸುತ್ತಾಡಿದರು.

ನಗರದ ಭಕ್ತರು ಸಹ ರವಿವಾರ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದು ವಿಶೇಷ. ಜಾತ್ರಾ ಆವರಣದಲ್ಲಿ ಮಕ್ಕಳು ಮನರಂಜನೆಯ ಆಟೋಟಗಳಲ್ಲಿ ತೊಡಗಿ, ಮಹಿಳೆಯರು ಬಳೆ ಅಂಗಡಿ, ಇನ್ನಿತರ ಗೃಹೋಪಯೋಗಿ ವಸ್ತು ಖರೀದಿಯಲ್ಲಿ ತೊಡಗಿದ್ದರು. ಬಳಿಕಮಹಾದಾಸೋದಲ್ಲಿ ಗೋ ಧಿ ಹುಗ್ಗಿ, ರೊಟ್ಟಿ, ದಾಲ್‌, ಕುಂಬಳಕಾಯಿ, ಅನ್ನ, ಸಾಂಬಾರ, ಕಡ್ಲಿಚಟ್ನಿ, ಉಪ್ಪಿನ ಕಾಯಿ ಸವಿದರು.

ದಾಸೋಹಕ್ಕೆ ಹರಿದು ಬಂದ ಧಾನ್ಯ: ಗವಿಮಠದ ಮಹಾದಾಸೋಹಕ್ಕೆ ರವಿವಾರ ಕಿನ್ನಾಳ್‌ ಗ್ರಾಮದ ಭಕ್ತರು 40 ಚೀಲ ನೆಲ್ಲು, 4 ಪ್ಯಾಕೆಟ್‌ ಬೆಲ್ಲ, 60 ಕುಂಬಳಕಾಯಿ ಅರ್ಪಿಸಿದರು. ಕವಲೂರ ಗ್ರಾಮದ ಸದ್ಭಕ್ತರು 30 ಕ್ವಿಂಟಲ್‌ ಗೋಧಿ  ಹುಗ್ಗಿ ಹಾಗೂ 5 ಕ್ವಿಂಟಲ್‌ ಸಜ್ಜಕವನ್ನು ತಯಾರಿಸಿ ಪ್ರಸಾದ ಸೇವೆಗೈದರು. ಮಾರುತಿ ಸೇವಾ ಸಮಿತಿ ಹುಡ್ಕೊà ಕಾಲನಿ ಕೊಪ್ಪಳ ಹಾಗೂ ಸತ್ಸಂಗ ಯುವಕ ಸಂಘ ಕಾರಟಗಿ ಹಾಗೂ ಇನ್ನಿತರ ಸಂಘಟನೆಗಳು, ಸ್ವಯಂ ಸೇವಕರು ಪ್ರಸಾದ ವಿತರಿಸುವ ಸೇವೆಗೈದರು.

ಟಾಪ್ ನ್ಯೂಸ್

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

1-wqqwqw

Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ ಅಳಲು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.