ಮಾಗಡಿ ತಾಲೂಕಿನಲ್ಲಿ ಶೇ. ನೂರರಷ್ಟು ಯಶಸ್ವಿ


Team Udayavani, Jan 20, 2020, 6:20 PM IST

rn-tdy-1

ಮಾಗಡಿ: ತಾಲೂಕಿನಲ್ಲಿ ಪೋಲಿಯೋ ಲಸಿಕೆ ಕಾರ್ಯಕ್ರಮವನ್ನು ಶೇ.100 ರಷ್ಟು ಯಶಸ್ವಿಗೊಳಿಸಿದ್ದೇವೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಸತೀಶ್‌ ತಿಳಿಸಿದರು.

ಪಟ್ಟಣದಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಪಲ್ಸ್‌ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ತಾಲೂಕಿನಲ್ಲಿ 5 ವರ್ಷದೊಳಗಿನ ಮಕ್ಕಳ ಸಂಖ್ಯೆ 13,300 ಇದ್ದು, ಎಲ್ಲಾ ಮಕ್ಕಳಿಗೂ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮಹಮ್ಮಿಕೊಂಡಿದ್ದೇವೆ. ಮಾಗಡಿ ಸರ್ಕಾರಿ ಆಸ್ಪತ್ರೆ ಹಾಗೂ ತಾಲೂಕಿನ 14 ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ 92 ಕಡೆ ಲಸಿಕಾ ಕೇಂದ್ರ ತೆರೆಯಲಾಗಿದೆ. ಮಕ್ಕಳ ಬೆಳವಣಿಗೆ ಕುಂಠಿತ ತಡೆ ಹಾಗೂ ಅಂಗವಿಕಲತೆ ತಡೆಗಾಗಿ ಕಡ್ಡಾಯವಾಗಿ 5ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸಬೇಕು. ಈ ಎರಡು ಹನಿ ಲಸಿಕೆ ಹಾಕಿಸುವುದರಿಂದ ಜೀವನ ಪೂರ್ತಿ ಪೋಲಿಯೋ ಮುಕ್ತರಾಗಿ ಜೀವಿಸಬಹುದು. ಈ ಮೂಲಕ ಎಲ್ಲರೂ ಆರೋಗ್ಯವಂತ ಸಮಾಜಕ್ಕೆ ಕೈಜೋಡಿಸಿ ಎಂದರು.

ಸೋಮವಾರ ಮತ್ತು ಮಂಗಳವಾರವೂ ಸಹ ನಮ್ಮ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಸಹಾಯಕರು ಮನೆ ಮನೆಗೆ ತೆರಳಿ ಪೋಲಿಯೋ ಹನಿ ವಂಚಿತ ಮಕ್ಕಳಿಗೆ ಲಸಿಕೆ ಹಾಕುವುದಾಗಿ ವಿವರಿಸಿದರು. ರಾಷ್ಟ್ರೀಯ ಪಲ್ಸ್‌ ಪೋಲಿಯೋ ಲಸಿಕೆ ಕಾರ್ಯಕ್ರಮದಲ್ಲಿ ರೋಟರಿ ಮಾಗಡಿ ಸೆಂಟ್ರಲ್‌ ಸಹಕಾರ ನೀಡಿದ್ದಾಗಿ ರೋಟರಿ ಮಾಗಡಿ ಸೆಂಟ್ರಲ್‌ ಅಧ್ಯಕ್ಷ ಸಿದ್ದಲಿಂಗಯ್ಯ ತಿಳಿಸಿದರು.

ಆರೋಗ್ಯಾಧಿಕಾರಿ ಡಾ.ರಾಜೇಶ್‌, ಪುರಸಭಾ ಸದಸ್ಯ ಎಚ್‌. ಜೆ.ಪುರುಶೋತ್ತಮ್‌, ಎಂ.ಎನ್‌.ಮಂಜುನಾಥ್‌, ಹಿರಿಯಆರೋಗ್ಯ ಇಲಾಖೆಯ ಶಿಕ್ಷಣಾಧಿಕಾರಿ ರಂಗನಾಥ್‌, ವಕೀಲ ಡಿ.ಎಚ್‌. ಮಲ್ಲಿಕಾರ್ಜುನಯ್ಯ, ಆರೋಗ್ಯ ಸಹಾಯಕರಾದ ತುಕಾ ರಾಮ್‌, ಅಣ್ಣೇಗೌಡ, ಲೋಕೇಶ್‌ಗೌಡ, ಮಂಜುಳಾ, ರೊಟರಿ ಮಾಗಡಿ ಸೆಂಟ್ರಲ್‌ ಕಾರ್ಯದರ್ಶಿ ಶಂಕರ್‌, ಪದಾಧಿಕಾರಿಗಳಾದ ಡಾ. ಮಂಜುನಾಥ್‌ ಬೆಟಗೇರಿ, ಸತೀಶ್‌ ಪ್ರಸಾದ್‌, ಕುಮಾರ್‌, ಲೋಕೇಶ್‌, ಶಾರದ, ಗಣೇಶ್‌, ಮೋಹನ್‌, ದಕ್ಷಿಣಮೂರ್ತಿ, ವೇಣಗೋಪಾಲ್‌, ನಾಗೇಶ್‌,ವೆಂಕಟೇಶ್‌, ಯೋಗೇಶ್‌, ಲತಾ, ರಂಗನಾಥ್‌,ಸೌಮ್ಯ, ನೇಹಾ ಇನ್ನಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Bommai BJP

Modi 3ನೇ ಸಲ ಪ್ರಧಾನಿಯಾದ 3 ತಿಂಗಳಲ್ಲಿ ಕಾಂಗ್ರೆಸ್‌ ಇಬ್ಭಾಗ: ಬೊಮ್ಮಾಯಿ ಭವಿಷ್ಯ

1-qwe-ewewe

AAP ನಾಯಕರಿಗೆ 100 ಕೋಟಿ ಕಿಕ್ ಬ್ಯಾಕ್;ಕವಿತಾ ವಿರುದ್ಧ ಇಡಿ ಆರೋಪ

1-qwewewq

Delhi; ಹೊತ್ತಿ ಉರಿದ ತಾಜ್ ಎಕ್ಸ್‌ಪ್ರೆಸ್ ರೈಲಿನ ಮೂರು ಬೋಗಿಗಳು

renukaacharya

Threat ಇವತ್ತೇ ನಿನಗೆ ಕೊನೆಯ ದಿನ; ರೇಣುಕಾಚಾರ್ಯ ಅವರಿಗೆ ವಿದೇಶದಿಂದ ಬೆದರಿಕೆ ಕರೆ

Satish Jaraki

Exit poll ಸಮೀಕ್ಷೆಗಳ ಬಗ್ಗೆ ನಂಬಿಕೆಯಿಲ್ಲ: ಸಚಿವ ಸತೀಶ್ ಜಾರಕಿಹೊಳಿ

Feticide case: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಯೋಗದ ಸದಸ್ಯರ ಕಿಡಿ

Feticide case: ಆರೋಪಿಗಳ ಮೇಲೆ ಕಠಿಣ ಕ್ರಮಕ್ಕೆ ಶಿಫಾರಸ್ಸು: ನ್ಯಾ.ಎಸ್.ಕೆ.ಒಂಟಗೋಡಿ

shashi-taroor

Kerala ದಲ್ಲಿ ತಿರುವನಂತಪುರಂ ಬಿಜೆಪಿಯ ಪ್ರಬಲ ಕ್ಷೇತ್ರವಾದರೂ.. :ತರೂರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr C N R Manjunath

Bangalore Rural ;ಮತ ಎಣಿಕೆ ದಿನ ಭದ್ರತೆ ಬಿಗಿ ಗೊಳಿಸಲು ಡಾ.ಮಂಜುನಾಥ್ ಪತ್ರ

Loksabha election; ಗೆಲುವಿಗಾಗಿ ದೇವರ ಮೊರೆ ಹೋದ ಜೆಡಿಎಸ್ ಕಾರ್ಯಕರ್ತರು

Loksabha election; ಗೆಲುವಿಗಾಗಿ ದೇವರ ಮೊರೆ ಹೋದ ಜೆಡಿಎಸ್ ಕಾರ್ಯಕರ್ತರು

Bengaluru-Mysuru ಎಕ್ಸ್‌ಪ್ರೆಸ್‌ ವೇ: ಮೊದಲ ದಿನವೇ 1350 ಕೇಸ್‌ ದಾಖಲು

Bengaluru-Mysuru ಎಕ್ಸ್‌ಪ್ರೆಸ್‌ ವೇ: ಮೊದಲ ದಿನವೇ 1350 ಕೇಸ್‌ ದಾಖಲು

ನನಗೆ ಗೆಲ್ಲುವ ವಿಶ್ವಾಸವಿದೆ: ಡಾ| ಸಿ.ಎನ್‌.ಮಂಜುನಾಥ್‌

Elections ನನಗೆ ಗೆಲ್ಲುವ ವಿಶ್ವಾಸವಿದೆ: ಡಾ| ಸಿ.ಎನ್‌.ಮಂಜುನಾಥ್‌

1-asasa

Ramanagara; ಭೀಕರ ರಸ್ತೆ ಅಪಘಾತದಲ್ಲಿ ಅಜ್ಜ -ಮೊಮ್ಮಗ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ನಿಮ್ಮ ಮಗುವಿಗೆ Adenoid ಸಮಸ್ಯೆ ಇದೆಯೇ ಇಲ್ಲಿದೆ ಪರಿಹಾರ

udayavani youtube

ಉಳ್ಳಾಲ: ಉರುಮಣೆ ಸಮೀಪ ಬಸ್ಸುಗಳೆರಡರ ಮುಖಾಮುಖಿ ಢಿಕ್ಕಿ; ಸಣ್ಣಪುಟ್ಟ ಗಾಯ

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

ಹೊಸ ಸೇರ್ಪಡೆ

Bommai BJP

Modi 3ನೇ ಸಲ ಪ್ರಧಾನಿಯಾದ 3 ತಿಂಗಳಲ್ಲಿ ಕಾಂಗ್ರೆಸ್‌ ಇಬ್ಭಾಗ: ಬೊಮ್ಮಾಯಿ ಭವಿಷ್ಯ

1-qwe-ewewe

AAP ನಾಯಕರಿಗೆ 100 ಕೋಟಿ ಕಿಕ್ ಬ್ಯಾಕ್;ಕವಿತಾ ವಿರುದ್ಧ ಇಡಿ ಆರೋಪ

1-qwewewq

Delhi; ಹೊತ್ತಿ ಉರಿದ ತಾಜ್ ಎಕ್ಸ್‌ಪ್ರೆಸ್ ರೈಲಿನ ಮೂರು ಬೋಗಿಗಳು

renukaacharya

Threat ಇವತ್ತೇ ನಿನಗೆ ಕೊನೆಯ ದಿನ; ರೇಣುಕಾಚಾರ್ಯ ಅವರಿಗೆ ವಿದೇಶದಿಂದ ಬೆದರಿಕೆ ಕರೆ

KMC Manipal; ಖ್ಯಾತ ಸಂತಾನೋತ್ಪತ್ತಿ ತಜ್ಞ ಡಾ. ಪ್ರತಾಪ್ ಪೂರ್ಣ ಸಮಯದ ಸಮಾಲೋಚನೆಗೆ ಲಭ್ಯ

KMC Manipal; ಖ್ಯಾತ ಸಂತಾನೋತ್ಪತ್ತಿ ತಜ್ಞ ಡಾ. ಪ್ರತಾಪ್ ಪೂರ್ಣ ಸಮಯದ ಸಮಾಲೋಚನೆಗೆ ಲಭ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.