ವ್ಯಾಸರಾಜರ ವೃಂದಾವನ ದ್ವಂಸ 6ಆರೋಪಿಗಳಿಗೆ ಜಾಮೀನು
Team Udayavani, Jan 20, 2020, 8:58 PM IST
ಗಂಗಾವತಿ: ಐತಿಹಾಸಿಕ ಪ್ರಸಿದ್ಧ ಆನೆಗೊಂದಿ ನವವೃಂದಾವನಗಡ್ಡಿಯಲ್ಲಿರುವ ವ್ಯಾಸರಾಜ(ರಾಯ)ವೃಂದಾವನ ದ್ವಂಸ ಪ್ರಕರಣ06 ಆರೋಪಗಳಿಗೆ ಧಾರವಾಡ ಹೈಕೋರ್ಟ್ ಪೀಠ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ. ನಿಧಿ ಆಸೆಗಾಗಿ ವ್ಯಾಸರಾಜರ ವೃಂದಾವನವನ್ನು ಅಗೆದು ದ್ವಂಸಗೊಳಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದಾದ್ಯಂತ ತೀವ್ರಹೋರಾಟಗಳು ಜರುಗಿದ್ದವು.
ಗಂಗಾವತಿ ಗ್ರಾಮೀಣಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಆಂಧ್ರಪ್ರದೇಶದ ಮೂಲದ ಮುರಳೀಮನೋಹರರಡ್ಡಿ, ಡಿ.ಮನೋಹರ, ಕುಮ್ಮಟಕೇಶವ, ಬಿ.ವಿಜಯಕುಮಾರ್, ಟಿ.ಬಾಲನರಸಯ್ಯ,ಗೊಡ್ಡಟಿ ಶ್ರೀ ನಿವಾಸಲು ರಡ್ಡಿ ಪ್ರಕರಣ ಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದರು. ಇದೀಗ ಧಾರವಾಡ ಹೈಕೋರ್ಟ್ ಪೀಠ ಷರತ್ತು ಜಾಮೀನು ಮಂಜೂರು ಮಾಡಿದೆ ಎಂದು ನ್ಯಾಯವಾದಿ ನಾಗನಗೌಡ ಉದಯವಾಣಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!