ವಾಹನ ಸವಾರರಿಗೆ ಕಂಟಕವಾದ ಕಾಂಕ್ರೀಟ್‌ ಸ್ಲ್ಯಾಬ್

ಲಕ್ಷ್ಮೀಂದ್ರನಗರ-ಪೆರಂಪಳ್ಳಿ ರಸ್ತೆಯ ಸಗ್ರಿ ಶಾಲೆ ಕ್ರಾಸ್‌ನಲ್ಲಿರುವ ಸ್ಲಾéಬ್‌

Team Udayavani, Jan 21, 2020, 5:19 AM IST

1001udbb1b

ಉಡುಪಿ: ಮಣಿಪಾಲ ನಗರದಿಂದ ಲಕ್ಷ್ಮೀಂದ್ರನಗರ- ಪೆರಂಪಳ್ಳಿ ಭಾಗಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಸಗ್ರಿ ಶಾಲೆ ಕ್ರಾಸ್‌ ಎಂದರೆ ಸವಾರರಿಗೆ ಅಪಘಾತ ಭಯ!

ತುಸು ಎಚ್ಚರ ತಪ್ಪಿದರೂ
ಜೀವ ಹಾನಿ ಖಚಿತ
ನಗರಾಡಳಿತದ ಕುಡಿಯುವ ನೀರಿನ ಗೇಟ್‌ವಾಲ್‌ನ ಇರುವ ಸ್ಲ್ಯಾಬ್ ರಸ್ತೆಗೆ ಆವರಿಸಿದ್ದು ಚಾಲಕರು ತುಸು ಎಚ್ಚರ ತಪ್ಪಿದರೂ ಜೀವ ಹಾನಿ ಖಚಿತ. ಪೆರಂಪಳ್ಳಿ, ಲಕ್ಷ್ಮೀಂದ್ರ ಭಾಗಕ್ಕೆ ಕುಡಿಯುವ ನೀರು ಸರಬರಾಜಿಗೆ ಪೈಪುಗಳನ್ನು ಹಾಕಲಾಗಿತ್ತು. ಸಗ್ರಿ ಶಾಲೆ ಬಳಿ ನೀರಿನ ವಾಲ್‌Ì ನಿರ್ಮಿಸಲಾಗಿತ್ತು. ಅದರ ಮೇಲೆ ಸಿಮೆಂಟ್‌ ಕಾಂಕ್ರಿಟ್‌ ಹಾಕಿದ ಬಳಿಕ ಅದನ್ನು ಸರಿಯಾಗಿ ಮುಚ್ಚದೆ ಅರ್ಧಕ್ಕೆ ಬಿಡಲಾಗಿದೆ.

ಸ್ಲ್ಯಾಬ್ಗ ವಾಹನಗಳ ಡಿಕ್ಕಿ
ವಾಲ್‌Ì ಇರುವ ಸ್ಲ್ಯಾಬ್ ರಸ್ತೆಗೆ ತಾಗಿಕೊಂಡಿದ್ದು, ವಾಹನ ಟಯರ್‌ ಸ್ಲ್ಯಾಬ್ಗ ಬಡಿದು ಟಯರ್‌ ತೂತಾಗುವುದು, ಒಡೆಯುವುದು ನಡೆಯುತ್ತದೆ. ಕಳೆದ ಒಂದು ತಿಂಗಳಲ್ಲಿ ಸುಮಾರು 8 ವಾಹನ ಅಪಘಾತ ಪ್ರಕರಣ ಈ ಸ್ಥಳದಲ್ಲಿ ಸಂಭವಿಸಿದೆ. ಇತ್ತೀಚೆಗೆ ಕಾರಿನ ಟಯರ್‌ ಇಲ್ಲಿ ಸ್ಫೋಟಗೊಂಡಿತ್ತು ಎನ್ನುತ್ತಾರೆ ಸ್ಥಳೀಯರಾದ ಸತೀಶ್‌ ಅವರು.

ನಿರಂತರ ಪ್ರಕ್ರಿಯೆಯಿಂದ ತೊಂದರೆ
ಸ್ಲ್ಯಾಬ್ ರಸ್ತೆ ಕೆಳ ಭಾಗದಲ್ಲಿ 7 ಅಡಿ ಆಳಕ್ಕೆ ನೀರಿನ ವಾಲ್‌Ì ಇದೆ. ಇದರಲ್ಲಿ ನೀರು ಸೋರಿಕೆಯಾಗುತ್ತಿರುತ್ತದೆ. ಅವಾಗೆಲ್ಲ ಮುಚ್ಚಳ ತೆಗೆದು, ದುರಸ್ತಿಗೊಳಿಸುವ ಕೆಲಸ ನಡೆಯುತ್ತದೆ. ಸರಿಯಾಗಿ ನಿರ್ವಹಣೆ ಮಾಡದ್ದರಿಂದ ಸ್ಲ್ಯಾಬ್ ಎತ್ತರ ಹೆಚ್ಚಲು ಕಾರಣವಾಗಿದೆ. ಕೆಲವೊಮ್ಮೆ ವಾಹನ ಇದರ ಮೇಲೆ ಸಂಚರಿಸಿ ಸ್ಲಾéಬ್‌ 9 ಇಂಚು ಮೇಲಕ್ಕೆ ಬಂದಿದೆ.

ದೂರು ನೀಡಿದರೂ ಕ್ರಮವಿಲ್ಲ
ನಗರ ಸಭೆ ಸಿಬಂದಿ ಕಾಮಗಾರಿ ನಡೆಸಿದ ಬಳಿಕ ಮುಚ್ಚುವ ಕೆಲಸ ಮಾಡಿಲ್ಲ. ಸ್ಥಳೀಯರು ಈ ಬಗ್ಗೆ ದೂರು ನೀಡಿ ತಿಂಗಳು ಕಳೆದರೂ ಯಾವುದೇ ಸ್ಪಂದನೆಯಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಮಸ್ಯೆ ಹೆಚ್ಚಳ
ಪೈಪು ಅಳವಡಿಸುವ ವೇಳೆ ವಾಹನ ಸಂಚಾರ ಕಡಿಮೆಯಿತ್ತು. ಈಗ ದೊಡ್ಡ ವಾಹನಗಳು ಸಂಚರಿಸಿ ಸ್ಲ್ಯಾಬ್ ಮತ್ತಷ್ಟೂ ಎತ್ತರಕ್ಕೆ ಬಂದಿದೆ.
-ಯೋಗೇಂದ್ರ ನಾಯಕ್‌, ಸ್ಥಳೀಯರು

ಸಮಸ್ಯೆ ನಿವಾರಣೆಗೆ ಪ್ರಯತ್ನ
ಪೈಪ್‌ ಅಳವಡಿಸುವ ವೇಳೆ ಸ್ಲ್ಯಾಬ್ ರಸ್ತೆ ಬದಿ ಮಾಡಲಾಗಿತ್ತು. ರಸ್ತೆ ಅಭಿವೃದ್ಧಿಯಾದ ಬಳಿಕ ಸಮಸ್ಯೆಗಳಾಗುತ್ತಿರುವುದು ಗಮನಕ್ಕೆ ಬಂದಿದೆ. ಎತ್ತರ ತಗ್ಗಿಸುವ ಪ್ರಯತ್ನ ಮಾಡಿದರೂ ಸಮಸ್ಯೆ ನಿವಾರಣೆಯಾಗಿಲ್ಲ.ಅಧಿಕಾರಿಗಳ ಗಮನಕ್ಕೆ ತಂದು ಶಾಶ್ವತ ಪರಿಹಾರಕ್ಕೆ ಯತ್ನಿಸುತ್ತೇನೆ.
-ಭಾರತಿಪ್ರಕಾಶ್‌,
ನಗರ ಸಭೆ ವಾರ್ಡ್‌ ಸದಸ್ಯೆ

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.