ಅಜ್ಜಿಯರ ಪಾಠ ಶಾಲೆ


Team Udayavani, Jan 22, 2020, 5:39 AM IST

chi-10

ಶಾಲೆ ಎಂದಕೂಡಲೇ ಮೊದಲು ನೆನಪಾಗೋದು, ಮಕ್ಕಳು. ಜುಟ್ಟು ಕಟ್ಟಿದ ಹುಡುಗಿಯರು, ಯೂನಿಫಾರ್ಮ್ ಚಡ್ಡಿ ತೊಟ್ಟ ಸಣ್ಣ ಹುಡುಗರು. ಆದರೆ, ಅಜ್ಜಿಯರೇ ವಿದ್ಯಾರ್ಥಿಗಳಾಗಿರುವ ಶಾಲೆಯ ಬಗ್ಗೆ ಗೊತ್ತಾ? ಅದು ಇರುವುದು ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಪಂಗಾನ್‌ ಗ್ರಾಮದಲ್ಲಿ. ಅದರ ಹೆಸರು, “ಆಜಿಬೈಚಿ ಶಾಲೆ’, ಅಂದರೆ ಅಜ್ಜಿಯರ ಶಾಲೆ. ಈ ಶಾಲೆಗೆ ದಾಖಲಾಗಲು ಕನಿಷ್ಠ 60 ವರ್ಷ ಆಗಿರಲೇಬೇಕು. ವೃದ್ಧೆಯರಿಗಾಗಿ ಇರುವ ದೇಶದ ಏಕೈಕ ಶಾಲೆ ಇದು.

ವಯಸ್ಸಾದವರಿಗೆ ಕಲಿಯಲು ಆಸಕ್ತಿ ಎಲ್ಲಿರುತ್ತೆ ಅಂತ ಕೇಳಬೇಡಿ. ಈ ಶಾಲೆಯಲ್ಲಿ 60-90ರ ವಯೋಮಾನದ 40 ಅಜ್ಜಿಯರು ಕಲಿಯುತ್ತಿದ್ದಾರೆ. ಗುಲಾಬಿ ಬಣ್ಣದ ಸೀರೆ ತೊಟ್ಟು, ಸ್ಲೇಟು-ಬಳಪ-ಪುಸ್ತಕ ಇರುವ ಬ್ಯಾಗ್‌ ಹಿಡಿದು, ದಿನವೂ ತಪ್ಪದೆ ಶಾಲೆಗೆ ಬರುವ ಇವರ ಉತ್ಸಾಹ, ಮಕ್ಕಳನ್ನೇ ನಾಚಿಸುತ್ತದೆ. ಪ್ರತಿದಿನ ಮಧ್ಯಾಹ್ನ ಎರಡು ಗಂಟೆಗಳ ಕಾಲ ನಡೆಯುವ ಈ ತರಗತಿಯಲ್ಲಿ ಓದು, ಬರಹ, ಸರಳ ಲೆಕ್ಕಾಚಾರಗಳ ಜೊತೆಗೆ ಚಿತ್ರಕಲೆ, ಕ್ರಾಫ್ಟ್, ಗಾರ್ಡನಿಂಗ್‌ ಕೂಡಾ ಹೇಳಿಕೊಡಲಾಗುತ್ತದೆ. ಇತರೆ ಶಾಲೆಗಳಂತೆ, ಇಲ್ಲಿಯೂ ತರಗತಿ ಶುರುವಾಗುವ ಮೊದಲು ಪ್ರಾರ್ಥನೆ ಗೀತೆ ನಡೆಯುತ್ತದೆ. ವಿದ್ಯಾರ್ಥಿಗಳ ಕಲಿಕೆಯ ಮೌಲ್ಯಮಾಪನಕ್ಕಾಗಿ ತಿಂಗಳಿಗೊಮ್ಮೆ ಕಿರು ಪರೀಕ್ಷೆ, ವಾರ್ಷಿಕ ಪರೀಕ್ಷೆ ಕೂಡಾ ನಡೆಸಲಾಗುತ್ತದೆ. ಮನೆಯ, ಹೊಲದ ಕೆಲಸ ಮುಗಿಸಿ ವೃದ್ಧೆಯರು ಶಾಲೆಗೆ ಬರುತ್ತಾರೆ.

“ನಾವು ಸಣ್ಣವರಿದ್ದಾಗ ಶಾಲೆಗೆ ಕಳಿಸಲಿಲ್ಲ. ಮದುವೆ, ಸಂಸಾರ ಅಂತ ಇಡೀ ಜೀವನವೇ ಕಳೆದು ಹೋಯ್ತು. ಈಗ ಮೊಮ್ಮಕ್ಕಳ ಕಾಲದಲ್ಲಿ ನಾವು ಓದುವಂತೆ ಆಗಿರುವುದು ಬಹಳ ಖುಷಿ ಕೊಡುತ್ತಿದೆ. ಈಗ ನಾವು ಹೆಬ್ಬೆಟ್ಟಿನ ಬದಲು ಸಹಿ ಹಾಕುತ್ತೇವೆ. ಸಣ್ಣಪುಟ್ಟ ಲೆಕ್ಕಾಚಾರಗಳು ಅರ್ಥವಾಗುತ್ತೆ. ಮಾಡುವುದು, ಪತ್ರಿಕೆ ಓದುವುದನ್ನು ಕಲಿತಿದ್ದೇವೆ. ಎಲ್ಲರೂ ನಮ್ಮದೇ ವಯಸ್ಸಿನವರಾದ್ದರಿಂದ ಮುಜುಗರ ಅನ್ನಿಸುವುದಿಲ್ಲ’- ಖುಷಿಯಿಂದ ಹೀಗನ್ನುತ್ತಾರೆ ಬೊಚ್ಚು ಬಾಯಿಯ ಅಜ್ಜಿಯರು.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.