ವಿದ್ಯಾರ್ಥಿಗಳಿಗೆ ಸಂವಿಧಾನದ ಅರಿವು ಅವಶ್ಯ


Team Udayavani, Jan 22, 2020, 3:00 AM IST

vidyarthigali

ಯಳಂದೂರು: ವಿದ್ಯಾರ್ಥಿಗಳಿಗೆ ಭಾರತೀಯ ಸಂವಿಧಾನದ ಅರಿವು ಹೆಚ್ಚು ಅಗತ್ಯವಿದೆ. ಈ ಬಗ್ಗೆ ಹೆಚ್ಚು ಅಭ್ಯಾಸ ಮಾಡಬೇಕು. ಇದರ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಸಿವಿಲ್‌ ನ್ಯಾಯಾಧೀಶ ಎನ್‌. ಶರತ್‌ಚಂದ್ರ ಸಲಹೆ ನೀಡಿದರು.

ಪಟ್ಟಣದ ಬಿಳಿಗಿರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ಬಿಳಿಗಿರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ಜಾಗೃತಿ ಮತ್ತು ಸಾಮಾನ್ಯ ಕಾನೂನು ಕಾರ್ಯಕ್ರಮವನ್ನು ಉದ್ಘಾಟಿಸಿದ ಅವರು ಮಾತನಾಡಿ, ಸಂವಿಧಾನದ ಪೀಠಿಕೆಯನ್ನು ಪ್ರತಿಯೊಬ್ಬರು ಅನುಸರಿಸಬೇಕು.

ಮೂಲಭೂತ ಹಕ್ಕುಗಳ ಪಾಲನೆ ಮಾಡಬೇಕು, ಕರ್ತವ್ಯಗಳನ್ನು ನಿರ್ವಹಿಸಬೇಕು. ಇದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಮೋಟಾರು ವಾಹನಗಳ ಕಾಯ್ದೆಯ ಬಗ್ಗೆ ಹೆಚ್ಚು ಗಮನ ನೀಡಬೇಕು. ಇದರ ಪರಿಪಾಲನೆ ಮಾಡಬೇಕು. ವ್ಯಾಸಂಗದ ಸಮಯ ಅಮೂಲ್ಯವಾಗಿದ್ದು, ಇತರೆ ವಿಚಾರಗಳಿಗೆ ಇದನ್ನು ವ್ಯರ್ಥ ಮಾಡಬಾರದು ಎಂದು ಹೇಳಿದರು.

ಓದು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು: ವಕೀಲ ಬಿ.ಎಂ. ಮಹಾದೇವಸ್ವಾಮಿ ಮಾತನಾಡಿ, ನಮ್ಮ ದೇಶದಲ್ಲಿ ಅಂದಾಜು 3500ಕ್ಕೂ ಹೆಚ್ಚು ಕಾನೂನುಗಳಿವೆ. ಇದರ ಮೂಲ ಸಂವಿಧಾನವಾಗಿದೆ. ಸಂವಿಧಾನ ಓದುವ ಮುಂಚೆ ಇದರ ಕತೃì ಡಾ.ಬಿ.ಆರ್‌.ಅಂಬೇಡ್ಕರ್‌ ಬದುಕು- ಬರಹಗಳ ಪುಸ್ತಕವನ್ನು ಅಭ್ಯಸಿಸಬೇಕು. ನಮ್ಮ ದೇಶದ ಧಾರ್ಮಿಕ ಗ್ರಂಥ ಸಂವಿಧಾನವಾಗಿದೆ ಎಂಬುದರ ಅರಿವನ್ನು ಪಡೆದುಕೊಳ್ಳಬೇಕು. ಓದು ನಮ್ಮ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಎಂಬುದನ್ನು ಅರಿಯಬೇಕು ಎಂದು ತಿಳಿಸಿದರು.

ಓದಿಗೆ ಮೌಲ್ಯ ತುಂಬುವ ಕೆಲಸ ಮಾಡಿ: ವ್ಯಾಪಾರೀಕರಣವಾಗುತ್ತಿರುವ ಇಂತಹ ಸಂದರ್ಭಗಳಲ್ಲಿ ಓದಿಗೆ ಮೌಲ್ಯವನ್ನು ತುಂಬುವ ಕೆಲಸ ಮಾಡಬೇಕು. ಆದಷ್ಟು ಮೊಬೈಲ್‌ ಬಳಕೆಗಳನ್ನು ಒಳ್ಳೆ ಉದ್ದೇಶಕ್ಕೆ ಬಳಸಬೇಕು. ಸ್ವಾಭಿಮಾನದ ಬದುಕಿಗೆ ನಮ್ಮ ಆಲೋಚನೆಗಳಲ್ಲಿ ಜವಾಬ್ದಾರಿಯನ್ನು ಹೆಚ್ಚಿಸಿಕೊಳ್ಳಬೇಕು. ಇದು ಶುದ್ಧವಾಗಿರುವಂತೆ ನೋಡಿಕೊಳ್ಳಬೇಕು. ಒಳ್ಳೆಯ ರೂಢಿ ಸಂಪ್ರದಾಯಗಳೂ ಕಾನೂನು ಆಗುವ ನಮ್ಮ ದೇಶದಲ್ಲಿ ವಿಭಿನ್ನತೆಯಲ್ಲಿ ಏಕತೆ ಸಾಧಿಸಬೇಕಾದರೆ, ಕಾನೂನು ಪಾಲನೆ ಅಗತ್ಯ ಹೆಚ್ಚಾಗಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ಎನ್‌.ಪ್ರಶಾಂತ್‌, ಕಾರ್ಯದರ್ಶಿ ಸಿ. ಮಹಾದೇವ ಸ್ವಾಮಿ, ಪ್ರಾಂಶುಪಾಲ ಎಂ.ವಿ.ಪುಷ್ಪಕುಮಾರ್‌, ಬಾಲ ನ್ಯಾಯ ಮಂಡಲಿ ಸದಸ್ಯ ಟಿ.ಜೆ. ಸುರೇಶ್‌, ವಕೀಲೆ ಪ್ರತಿಮಾ ದೇವಿ, ಉಪನ್ಯಾಸಕರಾದ ಹೇಮಂತ್‌ಕುಮಾರ್‌, ಗಣೇಶ್‌ ಪ್ರಸಾದ್‌, ಪದ್ಮಾ ಇತರರು ಹಾಜರಿದ್ದರು.

ಟಾಪ್ ನ್ಯೂಸ್

voter

Lok Sabha Election 3ನೇ ಹಂತ: ಬಹಿರಂಗ ಪ್ರಚಾರ ಇಂದು ಅಂತ್ಯ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Lok Sabha Election 3ನೇ ಹಂತ: ಬಹಿರಂಗ ಪ್ರಚಾರ ಇಂದು ಅಂತ್ಯ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.