ಇ ವಾಹನಗಳದೇ ಕಾರು-ಬಾರು

2024 ಎಲೆಕ್ಟ್ರಿಕ್‌ ವಾಹನಗಳ ಸಂಖ್ಯೆ ಏರಿಕೆ

Team Udayavani, Jan 22, 2020, 1:09 AM IST

chii-9

ದೇಶದೆಲ್ಲೆಡೆ ದ್ವಿಚಕ್ರ, ತ್ರಿಚಕ್ರ ಮತ್ತು ನಾಲ್ಕು ಚಕ್ರಗಳ ವಾಹನ ಗಳ ಎಲೆಕ್ಟ್ರಿಕ್‌ ಆವೃತ್ತಿಗಳ ಉತ್ಪಾ ದನೆ ಪ್ರಾರಂಭವಾಗಿದ್ದು, 2024ರ ವೇಳೆಗೆ ಎಲೆಕ್ಟ್ರಿಕ್‌ ವಾಹನಗಳನ್ನು ಕೊಳ್ಳುವವರ ಸಂಖ್ಯೆ ಏರಿಕೆಯಾಗಲಿದೆ ಎಂದು ಕ್ರಿಸೆಲ್‌ ಸಂಶೋಧನೆ ಅಭಿಪ್ರಾಯಪಟ್ಟಿದೆ. ಕೇಂದ್ರ ಸರಕಾರವೂ ಇತ್ತೀಚಿನ ವರ್ಷಗಳ ಬಳಿಕ ಎಲೆಕ್ಟ್ರಾನಿಕ್‌ ವಾಹನಗಳನ್ನು ಕೊಂಡುಕೊಳ್ಳುವವರನ್ನು ಪ್ರೋತ್ಸಾಹಿಸುತ್ತಾ ಬಂದಿದೆ.

ಶೇ. 5 ಇ-ವಾಹನ
2024ರ ಸುಮಾರಿಗೆ ದೇಶದಲ್ಲಿ ಮಾರಾಟವಾಗುವ ಒಟ್ಟು ವಾಹನಗಳ ಪೈಕಿ ಶೇ. 5ರಷ್ಟು ವಾಹನಗಳು ಎಲೆಕ್ಟ್ರಿಕ್‌ ವಾಹನಗಳಾಗಿರಲಿವೆ.

2 ಚಕ್ರ
ಶೇ. 0.6ರಷ್ಟು ದ್ವಿಚಕ್ರ ವಾಹನಗಳು ಬಳಕೆಯಾಗುತ್ತಿದ್ದು, 2024ರ ಅವಧಿಗೆ ಇದರ ಪ್ರಮಾಣದಲ್ಲಿ ಶೇ. 12ರಿಂದ 17ರಷ್ಟು ಏರಿಕೆಯಾಗಲಿದೆ ಎಂದು ಅಂದಾಜಿಸಲಾಗಿದೆ.

ಇ-ಬಸ್‌ಗಳ ಪ್ರಮಾಣದಲ್ಲೂ ಹೆಚ್ಚಳ
ಪ್ರಸ್ತುತ ಶೇ. 0.5ರಷ್ಟು ಮಾತ್ರ ಇ-ಬಸ್‌ಗಳು ಕಾರ್ಯಾಚರಿಸು ತ್ತಿದ್ದು, 2024ರ ವೇಳೆಗೆ ಶೇ. 2-4ರಷ್ಟು ಹೆಚ್ಚಾಗಲಿವೆ.

ದ್ವಿಚಕ್ರ ವಾಹನ
ದೇಶದ 5 ಅತ್ಯುತ್ತಮ ದ್ವಿ ಚಕ್ರ ವಾಹನ ಉತ್ಪಾದಕರು ಇ-ವಾಹನ ಗಳ ಸಾಮರ್ಥ್ಯವನ್ನು ನಾಲ್ಕು ಲಕ್ಷ ಯೂನಿಟ್‌ಗಳನ್ನು ಹೆಚ್ಚಿಸುವ ಯೋಜನೆ ಹಾಕಿಕೊಂಡಿದ್ದು, 2024ಕ್ಕೆ 30 ಲಕ್ಷ ಯೂನಿಟ್‌ಗಳನ್ನು ಹೊಂದುವ ಗುರಿಯನ್ನು ಹಾಕಿಕೊಂಡಿದೆ. ಇನ್ನೂ ಇ ವಾಹನಗಳಿಗಿಂತ ಐಸಿಇ ಮೋಟಾರ್‌ ಬೈಕ್‌ಗಳು ಕಡಿಮೆ ದರಕ್ಕೆ ಇರಲಿವೆ.

ಆಟೋಗಳ ಕಥೆ ಏನು ?
ಈಗ ಕೇವಲ ಶೇ. 0.01ರಷ್ಟು ಎಲೆಕ್ಟ್ರಿಕ್‌ ಆಟೋಗಳು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದು, 2024ರ ವೇಳೆಗೆ ಶೇ. 43-48ರಷ್ಟು ಅಧಿಕವಾಗಲಿದೆ.

4 ಚಕ್ರ
ಸದ್ಯ ಶೇ.0.1ರಷ್ಟು ಎಲೆಕ್ಟ್ರಿಕ್‌ ಆವೃ ತ್ತಿಯ 4 ಚಕ್ರ ವಾಹನಗಳು ಮಾರಾಟ ವಾಗುತ್ತಿದ್ದು, 2024ರ ವೇಳೆಗೆ ಇವುಗಳ ಪ್ರಮಾಣದಲ್ಲಿ ಶೇ. 3ರಿಂದ 4ರಷ್ಟು ಏರಿಕೆ ಕಾಣುವ ಸಾಧ್ಯತೆ.

ಇ-ರಿಕ್ಷಾಗಳದೇ ಅಗ್ರ ಪಾಲು
ಕ್ರಿಸೆಲ್‌ ಸಂಶೋಧನೆ ಮಾಹಿತಿಯ ಪ್ರಕಾರ ಸದ್ಯ ದೇಶದೆ ಲ್ಲೆಡೆ 4.5 ಲಕ್ಷ ಇ-ರಿಕ್ಷಾಗಳಿದ್ದು, 4 ವರ್ಷಗಳ ಅನಂತರ ಇದರ ಪಾಲು 8.8 ಲಕ್ಷಕ್ಕೆ ಏರಲಿದೆ. ಸಿಎನ್‌ಜಿ ಆಟೋಗಳಿಗೆ ಹೋಲಿ ಸಿದ್ದರೆ ಇ-ಆಟೋಗಳು ಕಡಿಮೆ ದರಕ್ಕೆ ಲಭ್ಯವಾಗ ಲಿದ್ದು, ಇವುಗಳ‌ ನಿರ್ವಹಣೆ ವೆಚ್ಚ ಕಡಿಮೆ ಮೊತ್ತದಲ್ಲಿ ಆಗಲಿದೆ.

ಟಾಪ್ ನ್ಯೂಸ್

Udupi Gitanjali Silk, Shantisagar Hotel founder Neere Bailur Govinda Naik passes away

Udupi ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Sunil Chhetri

Sunil Chhetri ಸರಿಸಾಟಿಯಿಲ್ಲದ ಆಟಗಾರ; ಭಾರತ ಫುಟ್‌ಬಾಲ್‌ನ ತೆಂಡುಲ್ಕರ್‌ ಚೆಟ್ರಿ

ರಘುಪತಿ ಭಟ್‌

ಈಗಿನ ಬಿಜೆಪಿಯಲ್ಲಿ ಚಮಚಾಗಿರಿಗೆ ಟಿಕೆಟ್‌!: ಟಿಕೆಟ್‌ ವಂಚಿತ ರಘುಪತಿ ಭಟ್‌ ಬಿರುನುಡಿ

POK ಆಜಾದಿ ರಣಕಹಳೆ! ಪಾಕಿಸ್ಥಾನ ದೌರ್ಜನ್ಯ ವಿರುದ್ಧ ಬೀದಿಗಿಳಿದ ಪಾಕ್‌ ಆಕ್ರಮಿತ ಕಾಶ್ಮೀರ ಜನ

POK ಆಜಾದಿ ರಣಕಹಳೆ! ಪಾಕಿಸ್ಥಾನ ದೌರ್ಜನ್ಯ ವಿರುದ್ಧ ಬೀದಿಗಿಳಿದ ಪಾಕ್‌ ಆಕ್ರಮಿತ ಕಾಶ್ಮೀರ ಜನ

1-wewqeqwe

Karachi ಭಾರತೀಯ ಮಹಿಳೆಯ ವಡಾಪಾವ್‌, ಪಾವ್‌ಭಾಜಿ ಕಮಾಲ್‌!

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Udupi Gitanjali Silk, Shantisagar Hotel founder Neere Bailur Govinda Naik passes away

Udupi ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.