‘ಅಫ್ಜಲ್ ಗುರುವನ್ನು ಬಲಿಪಶು ಮಾಡಲಾಗಿದೆ’: ಸೋನಿ ರಾಜ್ದಾನ್ ಎಡವಟ್ಟು
Team Udayavani, Jan 22, 2020, 8:10 AM IST
ಮುಂಬಯಿ: ಸಂಸತ್ ದಾಳಿಯ ಅಪರಾಧಿ ಅಫ್ಜಲ್ ಗುರುವನ್ನು ಬಲಿಪಶು ಮಾಡಲಾಗಿದೆ ಎಂದು ಬಾಲಿವುಡ್ ನಟಿ ಅಲಿಯಾ ಭಟ್ ತಾಯಿ ಸೋನಿ ರಾಜಾªನ್ ಟ್ವೀಟ್ ಮಾಡಿದ್ದು, ಅದು ವಿವಾದಕ್ಕೆ ಕಾರಣವಾಗುತ್ತಲೇ, ಅದಕ್ಕೆ ಸ್ಪಷ್ಟನೆ ನೀಡಿದ್ದಾರೆ.
ಆರಂಭದಲ್ಲಿ ಬರೆದುಕೊಂಡಿದ್ದ ಅವರು ‘ಇದು ನ್ಯಾಯಾಂಗ ವ್ಯವಸ್ಥೆಯ ನಗೆಪಾಟಲು. ಆತ ಮುಗ್ಧನೇ ಆಗಿದ್ದರೆ ಅಸುನೀಗಿರುವವನನ್ನು ಬದುಕಿಸಲು ಸಾಧ್ಯವೇ? ಹೀಗಾಗಿ ಮರಣ ದಂಡನೆಯನ್ನು ಲಘುವಾಗಿ ಪರಿಗಣಿಸಬಾರದು. ಅಫ್ಜಲ್ ಗುರುವನ್ನು ಬಲಿಪಶು ಮಾಡಲಾಗಿತ್ತೋ ಎಂಬ ಬಗ್ಗೆ ತನಿಖೆಯಾಗಬೇಕು’ ಎಂದು ಬರೆದಿದ್ದರು.
ಅದಕ್ಕೆ ವಿರೋಧ ವ್ಯಕ್ತವಾಗುತ್ತಲೇ ‘ಆತ ಮುಗ್ಧ ಎಂದು ಯಾರೂ ಹೇಳುತ್ತಿಲ್ಲ. ಆತ ಡಿಎಸ್ಪಿ ದೇವೀಂದರ್ ಸಿಂಗ್ ಹೆಸರು ಪ್ರಸ್ತಾವಿಸಿದ್ದರೂ ಅವರನ್ನು ಏಕೆ ತನಿಖೆಗೆ ಒಳಪಡಿಸಿಲ್ಲ’ ಎಂದು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ