ಬಸ್ ನಿಲ್ದಾಣದಲ್ಲಿ ಆತಂಕ ಸೃಷ್ಟಿಸಿದ ಅನಾಥ ಬ್ಯಾಗ್ ಗಳು: ತೆರೆದಾಗ ಇದ್ದಿದ್ದು ಬೇರೆಯೇ
Team Udayavani, Jan 22, 2020, 3:51 PM IST
ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರದಲ್ಲಿರುವ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಬುಧವಾರ ಕಂಡು ಬಂದ ನಾಲ್ಕು ಅಪರಿಚಿತ ಬ್ಯಾಗ್ ಗಳು ಪ್ರಯಾಣಿಕರನ್ನು ಕೆಲಕಾಲ ಆಂತಕಕ್ಕೀಡು ಮಾಡಿದ ಘಟನೆ ನಡೆಯಿತು.
ಬೀದಿ ಬದಿ ವ್ಯಾಪಾರಸ್ಥರು ನಗರದ ಬಸ್ ನಿಲ್ದಾಣದಲ್ಲಿ ನಾಲ್ಕು ಬ್ಯಾಗ್ ಗಳು ಇಟ್ಟು ಹೊರಗೆ ಹೋಗಿದ್ದು ಅವುಗಳನ್ನು ನೋಡಿದ ಪ್ರಯಾಣಿಕರು ಅನುಮಾನಗೊಂಡು ಕೆಲಕಾಲ ಆತಂಕಗೊಂಡಿದ್ದಾರೆ.
ತಕ್ಷಣ ವಿಷಯವನ್ನು ಪೊಲೀಸರ ಗಮನಕ್ಕೆ ತಂದಿದ್ದಾರೆ. ಚಿಕ್ಕಬಳ್ಳಾಪುರ ವೃತ್ತ ನಿರೀಕ್ಷಕ ಸುದರ್ಶನ್ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಬ್ಯಾಗ್ ಗಳಲ್ಲಿ ಗುಟ್ಕಾ ಪ್ಯಾಕೆಟ್ ಗಳು ಕಂಡು ಬಂದಿವೆ.
ಬಳಿಕ ಪ್ರಯಾಣಿಕರು ಹಾಗೂ ಪೊಲೀಸರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?