ಬೆಳೆ ಸಮೀಕ್ಷಾಗಾರರ ಎಡವಟ್ಟು; ತೊಗರಿ ಬೆಳೆಗಾರರಿಗೆ ತೊಂದರೆ


Team Udayavani, Jan 22, 2020, 4:36 PM IST

kopala-tdy-1

ಕುಷ್ಟಗಿ: ಬೆಳೆ ಸಮೀಕ್ಷಗಾರರ ಎಡವಟ್ಟಿಗೆ ತೊಗರಿ ಬೆಳೆಗಾರರು ತೊಂದರೆಗೆ ಸಿಲುಕಿದ್ದು, ಸಮಸ್ಯೆ ಪರಿಹಾರಕ್ಕಾಗಿ ಬೆಳೆ ದರ್ಶಕ್‌ ಮೊಬೈಲ್‌ ಆ್ಯಪ್‌ ಮೂಲಕ ಆಕ್ಷೇಪಣೆ ಸಲ್ಲಿಸಿ ಪರಿಹಾರ ಕಂಡುಕೊಳ್ಳುವ ಅನಿವಾರ್ಯತೆ ಎದುರಿಸುವಂತಾಗಿದೆ.

ಬೆಂಬಲ ಬೆಲೆ ತೊಗರಿ ಖರೀದಿಗೆ ಆನ್‌ಲೈನ್‌ ನೋಂದಣಿಗೆ ಬೆಳೆದರ್ಶಕ ಮೊಬೈಲ್‌ ಆ್ಯಪ್‌ನಲ್ಲಿ ತೊಗರಿ ಬೆಳೆ ನಮೂದಾಗಿರಬೇಕು. ಆಗ ಮಾತ್ರ ಆನ್‌ಲೈನ್‌ನಲ್ಲಿ ನೋಂದಣಿ ಸಾಧ್ಯವಿದೆ. ಆದರೆ ಈಗ ಬೆಳೆ ಸಮೀಕ್ಷಾಗಾರರು ಸರಿಯಾಗಿ ಬೆಳೆ ಸಮೀಕ್ಷೆ ನಮೂದು ಮಾಡದಿರುವುದು ತೊಗರಿ ಬದಲಿಗೆ ಬೇರೆ ಬೆಳೆ ನಮೂದಾಗಿದೆ. ಹೀಗಿದ್ದರೆ ಆನ್‌ಲೈನ್‌ನಲ್ಲಿ ನೋಂದಣಿ ಸ್ವೀಕೃತವಾಗದ ಹಿನ್ನೆಲೆಯಲ್ಲಿ ಪುನಃ ಬೆಳೆ ದರ್ಶಕ್‌ ಮೊಬೈಲ್‌ ಆ್ಯಪ್‌ ಮೊರೆ ಹೋಗಬೇಕಿದೆ.

ಆ್ಯಪ್‌ನಲ್ಲಿ ಆಕ್ಷೇಪಣೆ ಸಲ್ಲಿಸಿ ಖುದ್ದು ರೈತರೇ ತಮ್ಮ ಜಮೀನಿಗೆ ಹೋಗಿ ಜಿಪಿಎಸ್‌ ಆಧಾರಿತವಾಗಿ ಬೆಳೆಯ ಫೋಟೋ ತೆಗೆದು ಅಪ್ಲೋಡ್‌ ಮಾಡಬೇಕು. ಅಪ್ಲೋಡ್‌ ಆದ ಫೋಟೋ ಕೃಷಿ ಇಲಾಖೆ ಮೇಲ್ವಿಚಾರಕರ ಲಾಗಿನ್‌ನಲ್ಲಿ ಇರುತ್ತದೆ. ಮೇಲ್ವಿಚಾರಕರು ಗಮನಿಸಿ ತೊಗರಿ ಬೆಳೆ ದೃಢೀಕರಿಸಿದರೆ ಮಾತ್ರ ಆನ್‌ಲೈನ್‌ನಲ್ಲಿ ನೋಂದಣಿ ಸಾಧ್ಯ. ಅಲ್ಲದೇ ಕೆಲ ರೈತರ ಪಹಣಿಯಲ್ಲಿ ತೊಗರಿ ಬೆಳೆ ನಮೂದಾಗಿರುವುದುಮತ್ತೂಂದು ಸಮಸ್ಯೆಯಾಗಿದ್ದು, ಭೂಮಿ, ಬೆಳೆ ಸಮೀಕ್ಷೆ ಹಾಗೂ ಫ್ರುಟ್‌ ಐಡಿಯಲ್ಲಿ ಲಿಂಕ್‌ ಸಮಸ್ಯೆ ವ್ಯತ್ಯಾಸವಾಗಿದೆ. ಬಹುತೇಕ ತೊಗರಿ ಬೆಳೆಗಾರರು ಆ್ಯಂಡ್ರಾಯ್ಡ್ ಮೊಬೈಲ್‌ ಹೊಂದಿಲ್ಲ. ಹೀಗಾಗಿ ಬೆಳೆ ದರ್ಶಕ ಆ್ಯಪ್‌ ಮೂಲಕ ತೊಗರೆ ಬೆಳೆ ನಮೂದಿಗೆ ಕೃಷಿ ಇಲಾಖೆಗೆ ಅಲೆಯುವಂತಾಗಿದೆ.

ಮೇಲ್ವಿಚಾರಕರ ನಿಯೋಜನೆ: ಉದ್ಭವಿಸುವ ತೊಂದರೆ ಸರಿಪಡಿಸಲು ಇಲ್ಲಿನ ತಾಲೂಕಿನ ಮೂರು ತೊಗರಿ ಆನ್‌ಲೈನ್‌ ನೋಂದಣಿ ಕೇಂದ್ರಗಳಲ್ಲಿ ತಲಾ ಒಬ್ಬರಂತೆ ಮೇಲ್ವಿಚಾರಕನ್ನು ನಿಯೋಜಿಸಲು ಕೃಷಿ ಇಲಾಖೆ ಯೋಜಿಸಿದೆ. ಆದರೆ ಅದು ಈವರೆಗೂ ಕಾರ್ಯರೂಪಕ್ಕೆ ಬಂದಿಲ್ಲ. ತೊಗರಿ ಆನ್‌ಲೈನ್‌ ನೋಂದಣಿ ಜ.31ಕ್ಕೆ ಕೊನೆಯಾಗಲಿದ್ದು ಇಷ್ಟು ದಿನಗಳಲ್ಲಿ ಈ ಸಮಸ್ಯೆಗೆ ಪರಿಹಾರ ಸಾಧ್ಯವೇ? ಎಂಬ ಗೊಂದಲ ಉಂಟಾಗಿದೆ. ಹೀಗಾಗಿ ರೈತರು ಈ ಸಮಸ್ಯೆಗೆ ನೋಂದಣಿ ಕೇಂದ್ರ, ಕೃಷಿ ಇಲಾಖೆಗೆ ಪರದಾಡುವಂತಾಗಿದೆ.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.