ಜೊತೆ ಜೊತೆಯಲಿ ಪೃಥ್ವಿ ಅಂಬರ್‌!


Team Udayavani, Jan 23, 2020, 4:13 AM IST

led-16

ಕೋಸ್ಟಲ್‌ವುಡ್‌ನ‌ ಅತಿ ಬೇಡಿಕೆಯ ನಟ ಪೃಥ್ವಿ ಅಂಬರ್‌ ಸಿನೆಮಾದ ಜತೆಗೆ ಧಾರವಾಹಿಯಲ್ಲಿಯೂ ಕಾಣಿಸಿಕೊಳ್ಳುತ್ತಿದ್ದಾರೆ. ಕನ್ನಡದ ಖಾಸಗಿ ಚಾನೆಲ್‌ನಲ್ಲಿ ಪ್ರಸಾರವಾಗುವ ಖ್ಯಾತ ಧಾರಾವಾಹಿ “ಜೊತೆ ಜೊತೆಯಲಿ’ಯಲ್ಲಿ ಪೃಥ್ವಿ ಅಂಬರ್‌ ಅವರು ನಟಿಸುತ್ತಿದ್ದಾರೆ. ಅಲ್ಲಿ ಅವರು ಆರ್ಯವರ್ಧನ್‌ಗೆ ಕಾನೂನು ಸಲಹೆಗಾರನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕೇವಲ 2 ತಿಂಗಳ ಅವಧಿಗೆ ಈ ಪಾತ್ರದಲ್ಲಿ ನಟಿಸಲು ಅವರು ಒಪ್ಪಿಕೊಂಡಿದ್ದಾರೆ. ಬಳಿಕ ಅವರು ಮತ್ತೆ ಸಿನೆಮಾಕ್ಕೆ ವಾಪಸ್‌ ಬರಲಿದ್ದಾರೆ.

ಇದೊಂದು ಹೊಸ ಅನುಭವ. ಇದರಿಂದ ನನಗೆ ತುಂಬಾ ಖುಷಿಯಾಗಿದೆ. ಇಡೀ ಕರ್ನಾಟಕಕ್ಕೆ ನನ್ನನ್ನು ಪರಿಚಯಿಸಿಕೊಳ್ಳಲು ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ನಟಿಸುವುದು ಅನುಕೂಲ. ಎರಡು ತಿಂಗಳು ಮಾತ್ರ ಇಲ್ಲಿದ್ದು, ಮತ್ತೆ ಸಿನೆಮಾ ಶೂಟಿಂಗ್‌ ಇದೆ ಎನ್ನುತ್ತಾರೆ ಪೃಥ್ವಿ.

ಪೃಥ್ವಿ ಮೊದಲ ಬಾರಿಗೆ 2014ರಲ್ಲಿ “ಬರ್ಕೆ’ ಎಂಬ ತುಳು ಸಿನೆಮಾಕ್ಕಾಗಿ ಬಣ್ಣ ಹಚ್ಚಿದರು. ಮುಂದೆ ಪಿಲಿಬೈಲ್‌ ಯಮುನಕ್ಕ, ಪಮ್ಮಣ್ಣೆ ದಿ ಗ್ರೇಟ್‌, ಗೋಲ್‌ಮಾಲ್‌ ಎಂಬ ತುಳು ಸಿನೆಮಾಗಳಲ್ಲಿ ವಿಭಿನ್ನ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಇತ್ತೀಚೆಗಷ್ಟೇ ಬಿಡುಗಡೆಯಾಗಿರುವ ಇವರು ನಟಿಸಿದ 2 ಎಕ್ರೆ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ತುಳು ಸಿನೆಮಾಗಳು ಮಾತ್ರವಲ್ಲದೇ ಕನ್ನಡ ಚಲನಚಿತ್ರಗಳಲ್ಲೂ ತಮ್ಮದೇ ಛಾಪು ಮೂಡಿಸುತ್ತಿದ್ದಾರೆ. ಗಿರೀಶ್‌ ಮೂಲಿಮನಿ ನಿರ್ದೇಶಿಸಿದ ರಾಜರು, ಸಂದೀಪ್‌ ಮಹಾಂತೇಶ್‌ ಡಿ.ಕೆ. ಬೋಸ್‌ ಎಂಬ ಕನ್ನಡ ಸಿನೆಮಾಗಳಲ್ಲೂ ನಟಿಸಿದ್ದಾರೆ. ಅಂದಹಾಗೆ ಅವರು ಕಿರುತೆರೆಯಲ್ಲಿ ಅಭಿನಯಿಸಿದ್ದು ಇದೇ ಮೊದಲೇನಲ್ಲ. ಸಾಗರ ಸಂಗಮ, ರಾಧಾ ಕಲ್ಯಾಣ, ಲವ್‌ಲವಿಕೆ ಎಂಬ ಧಾರಾವಾಹಿಗಳಲ್ಲಿ ವಿಶಿಷ್ಟ ಪಾತ್ರ ನಿರ್ವಹಿಸಿದ್ದಾರೆ. ಕೆ.ಎಸ್‌. ಅಶೋಕ್‌ ನಿರ್ದೇಶಿಸುತ್ತಿರುವ ದಿಯಾ ಎಂಬ ಕನ್ನಡ ಸಿನೆಮಾ ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿದೆ. ಇಂಗ್ಲಿಷ್‌ ಹಾಗೂ ಲಾಸ್ಟ್‌ ಬೆಸ್ಟ್‌ ಎಂಬ ಎರಡು ತುಳು ಸಿನೆಮಾಗಳು ಇವರ ಮುಂದಿವೆ. ಅಲ್ಲದೆ ಮಂಜುನಾಥ ನಿರ್ದೇಶನದ “ತುಳುನಾಡª ಮಟ್ಟೆಲ್ಡ್‌’ ಸಿನೆಮಾದಲ್ಲೂ ನಾಯಕ ನಟನಾಗಿ ಅಭಿನಯಿಸಿದ್ದಾರೆ.

– ದಿನೇಶ್‌ ಇರಾ

ಟಾಪ್ ನ್ಯೂಸ್

22

Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-uv-fusion

Dance: ಬಸಣ್ಣನ ಡ್ಯಾನ್ಸು

12-uv-fusion

Smile: ಕಷ್ಟ – ಸುಖದ ಜೀವನ… ನಗು ನಗುತಾ ಸಾಗಿ

11-uv-fusion

UV Fusion: ಕಡಲ ಕುವರರೇ, ನಿಮಗೊಂದು ಸಲಾಂ!

10-uv-fusion

Festival: ಊರ ಹಬ್ಬ

9-uv-fusion

Goal: ಬದಲಾವಣೆ ನಮ್ಮ ಗುರಿಯತ್ತ ಸಾಗುವಂತಿರಲಿ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

22

Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.