ಕಾರು ರ‍್ಯಾಲಿಯಿಂದ ರಸ್ತೆ ಸುರಕ್ಷಾ ಜಾಗೃತಿ

15ಕ್ಕೂ ಅಧಿಕ ಕಾರುಗಳು ಭಾಗಿ | 31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ | ಬೀದಿ ನಾಟಕ ಪ್ರದರ್ಶಿಸಿ ಜನರಲ್ಲಿ ಅರಿವು

Team Udayavani, Jan 23, 2020, 3:31 PM IST

23-January-14

ಹುಬ್ಬಳ್ಳಿ: ಸಾರ್ವಜನಿಕರಿಗೆ ರಸ್ತೆ ಸುರಕ್ಷತೆ ಕುರಿತು ವಿವಿಧ ಡ್ರೈವಿಂಗ್‌ ಸ್ಕೂಲ್‌ನಿಂದ ಆಗಮಿಸಿದ 15ಕ್ಕೂ ಅಧಿಕ ಕಾರುಗಳು ನಗರದ ಪ್ರಮುಖ ಬೀದಿಗಳಲ್ಲಿ ರ್ಯಾಲಿ ನಡೆಸುವುದರ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದವು.

ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ, ಜಿಲ್ಲಾಡಳಿತ, ಸಾರಿಗೆ, ಪೊಲೀಸ್‌, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹುಬ್ಬಳ್ಳಿ-ಧಾರವಾಡ ಮೋಟಾರು ವಾಹನ ತರಬೇತಿ ಶಾಲೆಗಳ ಸಹಯೋಗದಲ್ಲಿ 31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ಕಾರು ರ್ಯಾಲಿಯಲ್ಲಿ ಭಾಗವಹಿಸಿ ಗಮನ ಸೆಳೆದವು. ರ್ಯಾಲಿಗೆ ಸಂಚಾರ ವಿಭಾಗದ ಸಹಾಯಕ ಪೊಲೀಸ್‌ ಆಯುಕ್ತ ಎಸ್‌.ಎಂ. ಸಂದಿಗವಾಡ ಚಾಲನೆ ನೀಡಿದರು.

ಈದ್ಗಾ ಮೈದಾನದಿಂದ ಹೊರಟ ರ್ಯಾಲಿ ಚನ್ನಮ್ಮ ವೃತ್ತ, ಹಳೆ ಬಸ್‌ ನಿಲ್ದಾಣ,
ಹೊಸೂರ ಕ್ರಾಸ್‌, ವಿದ್ಯಾನಗರ, ಬಿವಿಬಿ ಇಂಜನಿಯರಿಂಗ್‌ ಕಾಲೇಜ್‌, ಟೆಂಡರ್‌ ಶ್ಯೂರ್‌ ರಸ್ತೆಯ ಮೂಲಕ ಚೇತನಾ ಕಾಲೇಜು ತಲುಪಿತು. ಸೀಟ್‌ ಬೆಲ್ಟ್ ಧರಿಸಿ, ಸಂಚಾರಿ ನಿಯಮ ಹಾಗೂ ಸಂಜ್ಞೆಗಳನ್ನು ಪಾಲಿಸಿ ಸಾರ್ವಜನಿಕರಿಗೆ ಮಾದರಿಯಾಗುವಂತೆ ವಾಹನ ಚಾಲಕರು ಕಾರು ಚಲಾಯಿಸಿದರು. ಈ ಸಂದರ್ಭದಲ್ಲಿ ಧಾರವಾಡ ಪೂರ್ವ ಪ್ರಾದೇಶಿಕ ಸಾರಿಗೆ ಅಧಿಕಾರಿ ಅಪ್ಪಯ್ಯ ನಲ್ವತ್ವಾಡಮಠ, ಪಶ್ಚಿಮ ಸಾರಿಗೆ ಅಧಿಕಾರಿ ಸಿ.ಡಿ. ನಾಯಕ, ವಾರ್ತಾ ಇಲಾಖೆಯ
ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಡೊಳ್ಳಿನ, ಮೋಟಾರು ವಾಹನ ನಿರೀಕ್ಷಕರಾದ ಅರುಣ ಕಟ್ಟಿಮನಿ, ರಫಿಕ್‌ ಅಹಮದ್‌ ಕಿತ್ತೂರ, ಸಂಚಾರಿ ಪೊಲೀಸ್‌ ಇನ್‌ಸ್ಪೆಕ್ಟರ್‌ಗಳಾದ ಮಹಾಂತೇಶ ಹೊಸಪೇಟೆ, ರತನ ಕುಮಾರ ಜೀರಗ್ಯಾಳ, ಪ್ರಶಾಂತ ನಾಯ್ಕ, ವಾಹನ ತರಬೇತಿ
ಶಾಲೆಗಳ ತರಬೇತುದಾರರಾದ ಪುಷ್ಪಾ, ಪ್ರತಿಭಾ ಮೊದಲಾದವರಿದ್ದರು.

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.