ಮಮತಾ ಮೇಲೆ ಮಮತೆ ಬೀರಿದ ಸ್ನೇಹಾಲಯ


Team Udayavani, Jan 23, 2020, 11:21 PM IST

mamate

ಮಂಜೇಶ್ವರ: ಆಕೆ ಎಲ್ಲಿಂದ ಬಂದಳು, ಹೇಗೆ ಬಂದಳು, ಇಲ್ಲಿಗೆ ತಲುಪಿದ್ದಾ ದರೂ ಎಂತು, ಯಾರಾಕೆ….. ಅದೆಲ್ಲ ಇನ್ನೂ ಬಿಡಿಸಲಾರದ ಗಂಟು… ಆದರೆ, ನಡೆ ನುಡಿ ಯಲ್ಲಿ ಉತ್ತರ ಭಾರತದವಳಿರಬಹುದೆಂಬ ನಂಬಿಕೆ. ಹಿಂದಿಯಲ್ಲಿ ಒಂದಕ್ಕೊಂದು ತಾಳೆಯಾಗದ, ಅರ್ಥವಿಲ್ಲದ ಮಾತು…. ಆದರೆ, ತನ್ನ ಹೆಸರು ಮಮತಾ ಎಂದು ಮಾತ್ರ ಆಗಾಗ್ಗೆ ಖಾತ್ರಿಪಡಿಸುತ್ತಾಳೆ.

ಜ. 6ರಂದು ಸಂಜೆ ಮಂಜೇಶ್ವರ ರೈಲು ನಿಲ್ದಾಣ ಸಮೀಪ ರೈಲು ಹಳಿಯಲ್ಲೇ ಆ ಕಡೆಗೊಮ್ಮೆ ಈ ಕಡೆಗೊಮ್ಮೆ ನಡೆಯುತ್ತಿದ್ದ ಸುಮಾರು 40ರ ಹರೆಯದ ಮಾನಸಿಕ ರೋಗಿ ಮಹಿಳೆಯನ್ನು ಕಂಡ ನಾಗರಿಕರು ಮಂಜೇಶ್ವರ ಸ್ನೇಹಾಲಯಕ್ಕೆ ಫೋನಾಯಿಸಿದರು. ಮಾಹಿತಿ ತಿಳಿದಾಕ್ಷಣವೇ ಜೋಸೆಫ್‌ ಕ್ರಾಸ್ತಾ ನೇತೃತ್ವದಲ್ಲಿ ಅಲ್ಲಿನ ಕಾರ್ಯ ಕರ್ತರು ತಲುಪಿ ಆಕೆಯನ್ನು ತಮ್ಮ ವಾಹನ ದಲ್ಲಿ ಕರೆತಂದು ಪ್ರಾಥಮಿಕ ಆರೈಕೆಯಿತ್ತು ವಿಶ್ರಾಂತಿಗೆ ಬಿಟ್ಟ ಬಳಿಕ ಯೇನಪೋಯ ಆಸ್ಪತ್ರೆಯ ಮಾನಸಿಕ ರೋಗ ವಿಭಾಗಕ್ಕೆ ದಾಖಲಿಸಲಾಗಿದೆ.

ಸದ್ಯ ಆಕೆ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ನಿಧಾನವಾಗಿ ಮಾನಸಿಕ ಚೇತರಿಕೆ ಕಾಣುತ್ತಿದ್ದಾಳೆ. ಆದರೆ, ತನ್ನ ಮನೆ, ಮಠವನ್ನು ಸ್ಮರಿಸಲು ಇನ್ನೂ ಶಕ್ಯಳಾಗಿಲ್ಲ. ಒಂದೆರಡು ವಾರಗಳ ದಾಖಲು ಚಿಕಿತ್ಸೆ ಬಳಿಕ ಮಮತಾರನ್ನು ಸ್ನೇಹಾಲಯಕ್ಕೆ ಮರಳಿಸಿ ಅವರಿಗೆ ಆತ್ಮೀಯ ಆರೈಕೆ ನೀಡಲಾಗುವುದು.

ಇಲ್ಲಿನ ಆಪ್ತ ಸಮಾಲೋಚನೆ, ಕೂಡಿ ಬಾಳುವಿಕೆ, ಎಲ್ಲಕ್ಕಿಂತ ಮಿಗಿಲಾಗಿ ಸ್ನೇಹಮಯಿ ಪರಿಸರದಲ್ಲಿ ಆಕೆಯು ಶೀಘ್ರದಲ್ಲೇ ಸಹಜತೆಗೆ ಬಂದು ತನ್ನವರನ್ನು, ಮನೆ ವಿಳಾಸವನ್ನು ಗುರುತಿಸುವ ನಂಬಿಕೆಯಿರುವುದಾಗಿ ಸ್ನೇಹಾಲಯದ ಮುಖ್ಯಸ್ಥ ಜೋಸೆಫ್‌ ಕ್ರಾಸ್ತಾ ಭರವಸೆ ಹಂಚಿದ್ದಾರೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.