ಪ್ರತಿರೋಧ: ಪ್ರಣವ್ ಮೆಚ್ಚುಗೆ
Team Udayavani, Jan 24, 2020, 8:24 AM IST
ಹೊಸದಿಲ್ಲಿ: ದೇಶಾದ್ಯಂತ ಪ್ರಸ್ತುತ ನಡೆಯುತ್ತಿರುವ ಶಾಂತಿಯುತ ಪ್ರತಿಭಟನೆಗಳ ಅಲೆಯು ಭಾರತದ ಪ್ರಜಾಸತ್ತೆಯ ಬೇರುಗಳನ್ನು ಮತ್ತಷ್ಟು ಗಟ್ಟಿಗೊಳಿಸಲಿದೆ ಎಂದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಭಿಪ್ರಾಯಪಟ್ಟಿದ್ದಾರೆ.
ಚುನಾವಣಾ ಆಯೋಗ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಚರ್ಚಿಸುವುದು, ಆಲಿಸುವುದು ಮತ್ತು ಪ್ರತಿರೋಧಿಸುವುದರಲ್ಲೇ ಪ್ರಜಾಪ್ರಭುತ್ವದ ಯಶಸ್ಸು ಅಡಗಿದೆ. ಇತ್ತೀಚೆಗೆ ಯುವಜನರೂ ಬೀದಿಗಿಳಿಯುತ್ತಿದ್ದಾರೆ. ಅವರಿಗೆ ಸಂವಿಧಾನದ ಮೇಲಿರುವ ನಂಬಿಕೆಯನ್ನು ನೋಡಿದರೆ, ಹೃದಯ ತುಂಬಿ ಬರುತ್ತದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ