ತಡರಾತ್ರಿ ಚಿತ್ರದುರ್ಗ ಸರ್ಕಾರಿ ಆಸ್ಪತ್ರೆಯಲ್ಲಿ ವಾಸ್ತವ್ಯ ಮಾಡಿದ ಸಚಿವ ಶ್ರೀರಾಮುಲು


Team Udayavani, Jan 24, 2020, 7:55 AM IST

SHRI

ಚಿತ್ರದುರ್ಗ: ಸರ್ಕಾರಿ ಆಸ್ಪತ್ರೆಗಳಲ್ಲಿನ ಕೆಲ ಅಧಿಕಾರಿಗಳು, ಗುತ್ತಿಗೆದಾರರು, ಸಿಬ್ಬಂದಿಗಳು. ಸರ್ಕಾರದ ಸೌಲಭ್ಯ ಪಡೆದು ಅದನ್ನುಸಮರ್ಪಕವಾಗಿ ಜನರಿಗೆ ತಲುಪಿದೆ ಸಮಸ್ಯೆ ಸೃಷ್ಟಿ ಮಾಡುತ್ತಿದ್ದಾರೆ. ಇದನ್ನೆಲ್ಲಾ ಸರಿ ಮಾಡುವುದು ನಮ್ಮ ಉದ್ದೇಶ. ಮಾತ್ರವಲ್ಲದೆ  ಸಚಿವರು ಬರುತ್ತಾರೆ ಎಂಬ ಕಾರಣಕ್ಕೆ ಮೂರ್ನಾಲ್ಕು ದಿನದಿಂದಲೇ ಆಸ್ಪತ್ರೆ ಸ್ವಚ್ಛಮಾಡಲಾಗುತ್ತದೆ. ಈ ಬದಲಾವಣೆ ಪ್ರತಿನಿತ್ಯ ನಡೆಯಬೇಕು. ‌ಇದರಿಂದ ಒಂದಿಷ್ಟಾದರೂ ಬದಲಾವಣೆ ಆಗಬಹುದು ಎಂಬ ಆಸೆ ಇದೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.

ಗುರುವಾರ ತಡರಾತ್ರಿ‌ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಆಗಮಿಸಿ ವಾಸ್ತವ್ಯ ಮಾಡಿ ಅವರು ಮಾತನಾಡಿದರು. ನನ್ನಿಂದ ಎಲ್ಲವೂ ಸರಿಯಾಗುತ್ತೆ ಎಂದು ಹೇಳುವುದಿಲ್ಲ. ‌ಆದರೆ,‌ ಪ್ರಯತ್ನ ಮಾಡುತ್ತೇನೆ. ‌ಅದರ ಭಾಗವಾಗಿ ಜಿಲ್ಲಾ ಆಸ್ಪತ್ರೆಗಳಲ್ಲಿ ವಾಸ್ತವ್ಯ ಮಾಡುತ್ತಿದ್ದೇನೆ. ‌ಮೈಸೂರು, ಎಚ್.ಡಿ.‌ಕೋಟೆ ಕಾರ್ಯಕ್ರಮ ಮುಗಿಸಿ ಬರುವಷ್ಟರಲ್ಲಿ ತಡವಾಗಿದೆ. ಆದ್ದರಿಂದ ಆಸ್ಪತ್ರೆ, ವಾರ್ಡ್ ಗಳನ್ನು ವೀಕ್ಷಿಸಿ ಅಲ್ಲಿನ ಸಮಸ್ಯೆ ಆಲಿಸಲು ಸಾಧ್ಯವಾಗಿಲ್ಲ. ಆದರೆ, ಬೆಳಗ್ಗೆ ರೌಂಡ್ಸ್ ಮಾಡುತ್ತೇನೆ ಎಂದರು.

ಪೂರ್ವ ನಿಗಧಿಯಾಗಿದ್ದ ವಾಸ್ತವ್ಯ ಕಾರ್ಯಕ್ರಮಕ್ಕೆ‌ ಸಚಿವರ ಪ್ರವಾಸದ ವೇಳಾಪಟ್ಟಿ ಪ್ರಕಾರ ರಾತ್ರಿ 10.30ಕ್ಕೆ‌ ಆಗಮಿಸಬೇಕಾಗಿತ್ತು. ಆದರೆ,‌‌ ಮೈಸೂರಿನಿಂದ ತಡವಾಗಿ ಆಗಮಿಸಿದ್ದರಿಂದ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಆವರಣ ಪ್ರವೇಶಿಸಿದಾಗ ಸಮಯ 12.05 ಗಂಟೆಯಾಗಿತ್ತು.  ಆಸ್ಪತ್ರೆಯ ವೈದ್ಯರು, ಸಿಬ್ಬಂದಿ, ಸಾರ್ವಜನಿಕಕರು, ರೋಗಿಗಳು ತಡರಾತ್ರಿವರೆಗೆ ಸಚಿವರಿಗಾಗಿ ಕಾದು ಸ್ವಾಗತಿಸಿದರು.  ಇದೇ ವೇಳೆ ಹಲವರು ಆಸ್ಪತ್ರೆಯ ಸ್ವಚ್ಛತೆ, ಭ್ರಷ್ಟಾಚಾರ, ಸಿಬ್ಬಂದಿಗಳ ನಿರ್ಲಕ್ಷ್ಯ ಸೇರಿದಂತೆ ಸಾಕಷ್ಟು ಸಮಸ್ಯೆಗಳನ್ನು ಸಚಿವರ ಬಳಿ ತೋಡಿಕೊಂಡಿದ್ದಾರೆ.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.