ಜೀವನದಲ್ಲಿ ಸಂಸ್ಕಾರ ಮುಖ್ಯ: ಜೈನಮುನಿ


Team Udayavani, Jan 24, 2020, 11:16 AM IST

huballi-tdy-1

ಹುಬ್ಬಳ್ಳಿ: ಜೀವನದಲ್ಲಿ ಮೈತ್ರಿಭಾವ, ಸದ್ಭಾವನೆ, ಸಹಬಾಳ್ವೆಯೊಂದಿಗೆ ಪರೋಪಕಾರ ಗುಣಗಳು ಅವಶ್ಯ ಎಂದು ಆಚಾರ್ಯ ಶ್ರೀ ಮಹಾಶ್ರಮಣಜಿ ಹೇಳಿದರು.

ಕುಸುಗಲ್ಲ ರಸ್ತೆಯ ಸಂಸ್ಕಾರ ಶಾಲೆಯ ಸಮೀಪ ನಡೆಯುತ್ತಿರುವ 156ನೇ ಮರ್ಯಾದಾ ಮಹೋತ್ಸವದಲ್ಲಿ ಮಾತನಾಡಿದರು. ಜೀವನದಲ್ಲಿ ಸಂಸ್ಕಾರ ನಿರ್ಮಾಣವಾಗುವುದು ಮುಖ್ಯ. ಸಂಸ್ಕಾರ ಇಲ್ಲದಿದ್ದರೆ ಜೀವನ ಪರಿಪೂರ್ಣವಾಗುವುದಿಲ್ಲ ಎಂದರು.

ತ್ಯಾಗ ಧರ್ಮ, ಭೋಗ ಅಧರ್ಮ. ತ್ಯಾಗವನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅವಶ್ಯಕವಾಗಿದೆ. ಜೈನ ಧರ್ಮದಲ್ಲಿ ತ್ಯಾಗಕ್ಕೆ ಮಹತ್ವದ ಸ್ಥಾನ ನೀಡಲಾಗಿದೆ. ಅಸಂಯಮದ ಜೀವನ ಸಾಮಾನ್ಯ. ಯಾರಾದರೂ ಈ ರೀತಿಬದುಕಬಹುದು. ಆದರೆ ಸಂಯಮಯುತ ಜೀವನ ವಿಶೇಷವಾಗಿದೆ. ಸಂಯಮವಿಲ್ಲದೇ ಜೀವನ ಕಲ್ಯಾಣವಾಗಲಾರದು. ಜನಕಲ್ಯಾಣ ನಮ್ಮ ಉದ್ದೇಶವಾಗಿರಬೇಕು ಎಂದು ತಿಳಿಸಿದರು.

ಸಾಧುಗಳು ಹಾಗೂ ಸಾಧ್ವಿಗಳು ಒಬ್ಬರೇ ಗುರುವಿನ ಮಾರ್ಗದರ್ಶನದಂತೆ ನಡೆದುಕೊಳ್ಳಬೇಕು. ಉತ್ತರಾಧಿಕಾರಿ ನೇಮಕವಾದಾಗ ಎಲ್ಲರೂ ಅದನ್ನು ಮುಕ್ತ ಮನಸಿನಿಂದ ಒಪ್ಪಿಕೊಳ್ಳಬೇಕು. ಗುರುಗಳ ಆಜ್ಞೆಯನ್ನು ಶಿರಸಾವಹಿಸಿ ಪಾಲನೆ ಮಾಡುವುದು ಮುಖ್ಯ ಎಂದರು. ನಮ್ಮ ಕೈಲಾದ ಸಂಘ ಸೇವೆ ಮಾಡಬೇಕು. ವೃದ್ಧರ ಸೇವೆ ಮಾಡಬೇಕು. ಇನ್ನೊಬ್ಬರ ಸೇವೆಗೆ ಸದಾ ಮುಂದಾಗಬೇಕು. ಸಂಘದಲ್ಲಿ ನಮ್ಮ ನಿಷ್ಠೆ ಇರಬೇಕು. ಭಿಕ್ಷು ಗಣದಲ್ಲಿ ನಿಷ್ಠೆ ಇರಬೇಕು. ಸತ್ಯವನ್ನು ಸ್ವೀಕಾರ ಮಾಡುವ ಸಾಹಸ ಕೂಡ ಶ್ರೇಷ್ಠವಾಗಿದೆ ಎಂದು ಹೇಳಿದರು.

ಸಣ್ಣ ವಿಷಯಕ್ಕೆ ಸಂಬಂಧ ಕಡಿದುಕೊಳ್ಳುವುದು ಸರಿಯಲ್ಲ. ಸಮಯ ಎನ್ನುವುದು ಧನವಿದ್ದಂತೆ. ಅದನ್ನು ನಾವು ಸದ್ವಿನಿಯೋಗ ಮಾಡುವುದು ಅಗತ್ಯವಾಗಿದೆ. ಅನವಶ್ಯಕವಾಗಿ ಮಾತನಾಡದಿರುವುದು ಉತ್ತಮರ ರಹಸ್ಯಗಳಲ್ಲೊಂದಾಗಿದೆ ಎಂದರು. ಸಾಧ್ವಿ ಪ್ರಮುಖಾಜಿ ಮಾತನಾಡಿ, ಸಮಾಜದಲ್ಲಿ ಸದ್ಭಾವನಾ ವಾತಾವರಣ ಇರುವುದು ಅವಶ್ಯಕವಾಗಿದೆ. ನೈತಿಕತೆಯ ಜ್ಯೋತಿ ನಿರಂತರವಾಗಿ ಬೆಳಗುತ್ತಿರಬೇಕು. ಪರೋಪಕಾರ ಜೀವನ ನಮ್ಮದಾಗಬೇಕು. ಮನುಷ್ಯ ಜೀವನದಲ್ಲಿ ಸಾಧನೆಗೆ ಪ್ರಾಧಾನ್ಯತೆ ನೀಡಬೇಕು ಎಂದು ಹೇಳಿದರು

ಟಾಪ್ ನ್ಯೂಸ್

Yadgiri ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಸ್ಲೀಪರ್ ಬಸ್ ಪಲ್ಟಿ: ಇಬ್ಬರು ದುರ್ಮರಣ

Yadgiri ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಸ್ಲೀಪರ್ ಬಸ್ ಪಲ್ಟಿ: ಇಬ್ಬರು ದುರ್ಮರಣ

Special Class: ಮಕ್ಕಳ ಕಲಿಕಾ ಸಾಮರ್ಥ್ಯ ಸುಧಾರಣೆಗೆ ಸ್ಪೆಷಲ್‌ ಕ್ಲಾಸ್‌

Special Class: ಮಕ್ಕಳ ಕಲಿಕಾ ಸಾಮರ್ಥ್ಯ ಸುಧಾರಣೆಗೆ ಸ್ಪೆಷಲ್‌ ಕ್ಲಾಸ್‌

1

Horoscope: ಹಿತಶತ್ರುಗಳು ಮತ್ತು ಸ್ವಾರ್ಥಿಗಳ ಬಗ್ಗೆ ಎಚ್ಚರವಿರಲಿ

Mansoon: ರಾಜ್ಯಕ್ಕೆ ಮುಂಗಾರು ಪ್ರವೇಶ… ದಕ್ಷಿಣ ಕರ್ನಾಟಕದ ಬಹುತೇಕ ಕಡೆ ಮುಂಗಾರು ಮಳೆ

Mansoon: ರಾಜ್ಯಕ್ಕೆ ಮುಂಗಾರು ಪ್ರವೇಶ… ದಕ್ಷಿಣ ಕರ್ನಾಟಕದ ಬಹುತೇಕ ಕಡೆ ಮುಂಗಾರು ಮಳೆ

Election Result: ಟ್ರೆಂಡ್‌ ಗೊತ್ತಾದರೂ ಫ‌ಲಿತಾಂಶ ಘೋಷಣೆ ವಿಳಂಬ ಸಾಧ್ಯತೆ

Election Result: ಟ್ರೆಂಡ್‌ ಗೊತ್ತಾದರೂ ಫ‌ಲಿತಾಂಶ ಘೋಷಣೆ ವಿಳಂಬ ಸಾಧ್ಯತೆ

ಮೇಲ್ಮನೆ: ಶಿಕ್ಷಕ, ಪದವೀಧರ ಕ್ಷೇತ್ರಕ್ಕಿಂದು ಮತದಾನ… 78 ಅಭ್ಯರ್ಥಿಗಳು ಕಣದಲ್ಲಿ

ಮೇಲ್ಮನೆ: ಶಿಕ್ಷಕ, ಪದವೀಧರ ಕ್ಷೇತ್ರಕ್ಕಿಂದು ಮತದಾನ… 78 ಅಭ್ಯರ್ಥಿಗಳು ಕಣದಲ್ಲಿ

1-wqeewqewqewq

Highway toll ಹೆಚ್ಚಳ; ಲೋಕಸಭೆ ಚುನಾವಣೆ ಹಿನ್ನೆಲೆ ಮುಂದೂಡಿಕೆಯಾಗಿದ್ದ ದರ ಏರಿಕೆ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಫ‌ಲಿತಾಂಶ ಬಳಿಕ ಸಿಎಂ- ಡಿಸಿಎಂ ಕಲಹ: ಶೆಟ್ಟರ್‌

Lok Sabha Election: ಫ‌ಲಿತಾಂಶ ಬಳಿಕ ಸಿಎಂ- ಡಿಸಿಎಂ ಕಲಹ: ಶೆಟ್ಟರ್‌

Hubli; ಸರ್ಕಾರ ಕೂಡಲೇ ನಾಗೇಂದ್ರ ರಾಜೀನಾಮೆ ಪಡೆಯಬೇಕು: ಶೆಟ್ಟರ್ ಆಗ್ರಹ

Valmiki Nigama case:ಸಿಬಿಐ ತನಿಖೆಯಿಂದ ಸಿಎಂ ಹೇಗೆ ಭಾಗಿಯಾಗಿದ್ದಾರೆಂದು ತಿಳಿಯಲಿದೆ: ಜೋಶಿ

Valmiki Nigama case:ಸಿಬಿಐ ತನಿಖೆಯಿಂದ ಸಿಎಂ ಹೇಗೆ ಭಾಗಿಯಾಗಿದ್ದಾರೆಂದು ತಿಳಿಯಲಿದೆ: ಜೋಶಿ

police crime

Hubballi; ನೇಹಾ ಮತ್ತು ಅಂಜಲಿ ಮಾದರಿಯಲ್ಲೇ …: ಶಿಕ್ಷಕಿಗೆ ಬೆದರಿಕೆ ಪತ್ರ

joshi

Hubli; ಇದು ದಪ್ಪ ಚರ್ಮದ ಸರ್ಕಾರ; ಕೂಡಲೇ ನಾಗೇಂದ್ರ ರಾಜೀನಾಮೆ ನೀಡಲಿ: ಪ್ರಹ್ಲಾದ ಜೋಶಿ

MUST WATCH

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

ಹೊಸ ಸೇರ್ಪಡೆ

Yadgiri ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಸ್ಲೀಪರ್ ಬಸ್ ಪಲ್ಟಿ: ಇಬ್ಬರು ದುರ್ಮರಣ

Yadgiri ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಸ್ಲೀಪರ್ ಬಸ್ ಪಲ್ಟಿ: ಇಬ್ಬರು ದುರ್ಮರಣ

Special Class: ಮಕ್ಕಳ ಕಲಿಕಾ ಸಾಮರ್ಥ್ಯ ಸುಧಾರಣೆಗೆ ಸ್ಪೆಷಲ್‌ ಕ್ಲಾಸ್‌

Special Class: ಮಕ್ಕಳ ಕಲಿಕಾ ಸಾಮರ್ಥ್ಯ ಸುಧಾರಣೆಗೆ ಸ್ಪೆಷಲ್‌ ಕ್ಲಾಸ್‌

1

Horoscope: ಹಿತಶತ್ರುಗಳು ಮತ್ತು ಸ್ವಾರ್ಥಿಗಳ ಬಗ್ಗೆ ಎಚ್ಚರವಿರಲಿ

Mansoon: ರಾಜ್ಯಕ್ಕೆ ಮುಂಗಾರು ಪ್ರವೇಶ… ದಕ್ಷಿಣ ಕರ್ನಾಟಕದ ಬಹುತೇಕ ಕಡೆ ಮುಂಗಾರು ಮಳೆ

Mansoon: ರಾಜ್ಯಕ್ಕೆ ಮುಂಗಾರು ಪ್ರವೇಶ… ದಕ್ಷಿಣ ಕರ್ನಾಟಕದ ಬಹುತೇಕ ಕಡೆ ಮುಂಗಾರು ಮಳೆ

Election Result: ಟ್ರೆಂಡ್‌ ಗೊತ್ತಾದರೂ ಫ‌ಲಿತಾಂಶ ಘೋಷಣೆ ವಿಳಂಬ ಸಾಧ್ಯತೆ

Election Result: ಟ್ರೆಂಡ್‌ ಗೊತ್ತಾದರೂ ಫ‌ಲಿತಾಂಶ ಘೋಷಣೆ ವಿಳಂಬ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.