ಅಪ್ರತಿಮ ಸಾಧಕಿಯರನ್ನು ಹೊಂದಿದ ಹೆಗ್ಗಳಿಕೆ ಭಾರತ ದೇಶದ್ದಾಗಿದೆ…

ಸಿನಿಮಾ ಕ್ಷೇತ್ರದಲ್ಲಿಯೂ ಮಹಿಳೆಯರ ಪಾತ್ರ ಅಗಣ್ಯ. ಸರೋಜಿನಿ ನಾಯ್ಡು ರವರು ಭಾರತದ ಗಾನಕೋಗಿಲೆ

Team Udayavani, Jan 24, 2020, 12:59 PM IST

Indian-womens

ಇಂದು ದೇಶಾದ್ಯಂತ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಆಚರಿಸುತ್ತಿದ್ದು, ಈ ನಿಟ್ಟಿನಲ್ಲಿ ಓದುಗರ ಆಯ್ದ ಲೇಖನ ಇಲ್ಲಿದೆ.

ದೇಶಕ್ಕಾಗಿ ಹೋರಾಡಿದ ವೀರ ವನಿತೆಯರು, ಅನೇಕ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಅಪ್ರತಿಮ ಸಾಧಕಿಯರನ್ನು ಹೊಂದಿದ ಹೆಗ್ಗಳಿಕೆಗೆ ಪಾತ್ರವಾಗಿದೆ ನಮ್ಮ ದೇಶ.

ಇತಿಹಾಸದ ಪುಸ್ತಕಗಳಲ್ಲಿ ಓದಿರುವ ಹಾಗೆ ಸ್ವಾತಂತ್ರ್ಯ ಹೋರಾಟದಲ್ಲಿ ಅಮೋಘ ಸಾಧನೆ ವಹಿಸಿದ್ದ ಕಿತ್ತೂರು ರಾಣಿ ಚೆನ್ನಮ್ಮ, ಝಾನ್ಸಿ ರಾಣಿ ಲಕ್ಷ್ಮೀಭಾಯೀ, ಒನಕೆ ಓಬವ್ವ ಅವರಿಂದ ಹಿಡಿದು ಮದರ್ ತೆರೆಸಾ, ಅನಸೂಯ ಸಾರಾಭಾಯಿ, ಕಮಲಾದೇವಿ ಚಟ್ಟೋಪಧ್ಯಾಯ ರಂತಹ ಸಮಾಜ ಸೇವಕಿಯರಾಗಿರಬಹುದು ಅಥವಾ ಕ್ರೀಡಾ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿರುವ ಬಾಕ್ಸರ್ ಮೇರಿ ಕೊಮ್, ಟೆನಿಸ್ ನ ಸಾನಿಯಾ ಮಿರ್ಜಾ, ಕ್ರಿಕೆಟ್ ನ ಮಿಥಾಲಿ ರಾಜ್, ಬ್ಯಾಡ್ಮಿಂಟನ್ ನ ಸೈನಾ ನೆಹ್ವಾಲ್, ಪಿ. ವಿ. ಸಿಂಧು ಹಾಗೂ ಇತರ ಅನೇಕ ಕ್ರೀಡಾಪಟುಗಳನ್ನು ನೆನಪಿಸಿಕೊಳ್ಳಬಹುದು.

ಹಾಗೆಯೇ ವಿಜ್ಞಾನ ಕ್ಷೇತ್ರದಲ್ಲಿ ಮಂಗಳಾ ನಾರ್ಲಿಕರ್, ಪರಮ್ಜಿತ್ ಖುರಾನಾ, ನಂದಿನಿ ಹರಿನಾಥ್, ಕಲ್ಪನಾ ಚಾವ್ಲಾರಂತಹ ಅಪ್ರತಿಮ ಮಹಿಳೆಯರ ಬಗ್ಗೆ ನಾವು ತಿಳಿದಿದ್ದೇವೆ. ಅಷ್ಟೇ ಅಲ್ಲದೆ ಸಾಹಿತ್ಯ, ರಾಜಕೀಯ, ಸಿನಿಮಾ ಕ್ಷೇತ್ರದಲ್ಲಿಯೂ ಮಹಿಳೆಯರ ಪಾತ್ರ ಅಗಣ್ಯ. ಸರೋಜಿನಿ ನಾಯ್ಡು ರವರು ಭಾರತದ ಗಾನಕೋಗಿಲೆಯಾಗಿ ಪ್ರಸಿದ್ಧಿಯಾಗಿದ್ದರು.

ಇಂದಿರಾ ಗಾಂಧಿ ಮೊದಲ ಮಹಿಳಾ ಪ್ರಧಾನಿಯಾಗಿ, ಸುಚೇತ ಕೃಪಲಾನಿ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಗಮನ ಸೆಳೆದಿದ್ದರು. ಇನ್ನಿತರ ಕ್ಷೇತ್ರಗಳಲ್ಲೂ ಮೊದಲಿಗರಾಗಿ ಸೇವೆ ಸಲ್ಲಿಸಿದ ಮಹಿಳಾ ಸಾಧಕಿಯರನ್ನು ಹೊಂದಿದ ಭಾರತ ಧನ್ಯ. ನಾವು ಓದಿರದ, ಕಂಡರಿಯದ ಎಷ್ಟೋ ಸಾಧಕಿಯರು ನಮ್ಮ ದೇಶದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ. ಇವರೆಲ್ಲರೂ ಭವಿಷ್ಯದ ಸಾಧನೆಯ ಹಾದಿಯಲ್ಲಿರುವ ಹೆಣ್ಣುಮಕ್ಕಳಿಗೆ ಸ್ಫೂರ್ತಿಯಾಗಿದ್ದಾರೆ.

*ಪ್ರಿಯಾಂಕಾ ಶೆಟ್ಟಿ

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.