250 ಗಾಯಕರ “ನಾದಮಂಜರಿ’
Team Udayavani, Jan 25, 2020, 6:02 AM IST
ಈ ಹಿಂದೆ 3 ಬಾರಿ, ಸಾವಿರಕ್ಕೂ ಅಧಿಕ ಕಲಾವಿದರಿಂದ ಹಾಡಿಸಿ ಲಿಮ್ಕಾ ದಾಖಲೆಗೆ ಸಾಕ್ಷಿಯಾಗಿದ್ದ “ರಂಗಸಂಸ್ಥಾನ’ವು ಪ್ರಸ್ತುತ “ನಾದ ಮಂಜರಿ’ ಎಂಬ ಸಮೂಹ ಗಾಯನ ಏರ್ಪಡಿಸಿದೆ. 250 ಗಾಯಕರು, ಒಟ್ಟು 8 ಗೀತೆಗಳನ್ನು ಹಾಡಲಿದ್ದಾರೆ.
ತುಮಕೂರು ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿಗಳು, ಕವಿಗಳಾದ ದೊಡ್ಡರಂಗೇಗೌಡ, ರಮಣಶ್ರೀ ಸಮೂಹ ಸಂಸ್ಥೆಯ ಅಧ್ಯಕ್ಷ ಷಡಕ್ಷರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಎಸ್. ರಂಗಪ್ಪ ಮತ್ತು ಇತರರು ಉಪಸ್ಥಿತರಿರುವರು. ಬಿ.ಕೆ. ಸುಮಿತ್ರಾ, ಚಂದ್ರಿಕಾ ಗುರುರಾಜ್, ಅರುಣಾ ಚಂದ್ರಶೇಖರ್, ಪ್ರತಿಭಾನಂದನ್, ವರ್ಣಶ್ರೀ ಸೇರಿದಂತೆ ಪ್ರಮುಖ ಗಾಯಕರು ಪಾಲ್ಗೊಳ್ಳುವರು.
ಯಾವಾಗ?: ಜ.28, ಮಂಗಳವಾರ, ಸಂ.5.30
ಎಲ್ಲಿ?: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್