ರಂಗಶಂಕರದಲ್ಲಿ “ಉರುಭಂಗಂ’


Team Udayavani, Jan 25, 2020, 6:03 AM IST

rangashankara

ರಂಗಶಂಕರದ 15ನೇ ವಾರ್ಷಿಕೋತ್ಸವದ ಪ್ರಯುಕ್ತ ನಡೆಯುತ್ತಿರುವ ವಿಶೇಷ ರಂಗ ಕಾರ್ಯಕ್ರಮದಲ್ಲಿ, ಈ ತಿಂಗಳು ಕುಟಿಯಟ್ಟಂ ಪ್ರದರ್ಶನಗೊಳ್ಳಲಿದೆ. ಕೇರಳದ ಈ ಕಲಾ ಪ್ರಕಾರವು ಅತ್ಯಂತ ಹಳೆಯ ನಾಟಕೀಯ ಸಂಪ್ರದಾಯಗಳಲ್ಲೊಂದು. ಪ್ರಸಿದ್ಧ ಕುಟಿಯಟ್ಟಂ ಕಲಾವಿದ ಜಿ.ವೇಣು ನಿರ್ದೇಶಿಸಿದ, ಪ್ರಸಿದ್ಧ ನಾಟಕಕಾರ ಭಾಸ ರಚಿಸಿರುವ “ಉರುಭಂಗಂ’ (ಮುರಿದ ತೊಡೆಗಳು) ರಂಗಶಂಕರದಲ್ಲಿ ಪ್ರದರ್ಶನ ಕಾಣಲಿದೆ.

ಕ್ರಿ.ಶ 4ನೇ ಶತಮಾನದಲ್ಲಿ ರಚಿಸಲ್ಪಟ್ಟ “ಉರುಭಂಗಂ’ನಲ್ಲಿ, ಯುದ್ಧದಿಂದ ಆಗುವ ಅಪಾರ ಹಾನಿಯನ್ನು ಚಿತ್ರಿಸಲಾಗಿದೆ. ಮಹಾಭಾರತದ ಸಾಂಪ್ರದಾಯಿಕ ಕಥೆಗಳಲ್ಲಿ ಖಳನಾಯಕನಾದ ದುರ್ಯೋಧನನೇ ಇಲ್ಲಿ ನಾಯಕ. ಬಲರಾಮ, ದುರ್ಯೋಧನ, ಗಾಂಧಾರಿ ಮತ್ತು ಅಶ್ವಥಾಮ ಪಾತ್ರಗಳ ಮೂಲಕ ಇಡೀ ನಾಟಕವನ್ನು ಕಟ್ಟಿಕೊಡಲಾಗಿದೆ. ನಟನಾಕೈರಲಿಯ ಕಲಾವಿದರು ಇದನ್ನು ಪ್ರಸ್ತುತಪಡಿಸಲಿದ್ದಾರೆ. ಟಿಕೆಟ್‌ಗಳು ಬುಕ್‌ವೆುçಶೋ ಮತ್ತು ರಂಗಶಂಕರ ಬಾಕ್ಸ್‌ಆಫೀಸ್‌ನಲ್ಲಿ ಲಭ್ಯ.

ಎಲ್ಲಿ?: ರಂಗಶಂಕರ, ಆರ್‌.ಕೆ. ಕಾಲೊನಿ, ಜೆ.ಪಿ.ನಗರ
ಯಾವಾಗ?: ಜ.26, ಭಾನುವಾರ ಸಂಜೆ 7.30
ಟಿಕೆಟ್‌ ದರ: ರೂ. 300

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.