ನಿಜಗುಣಾನಂದ ಶ್ರೀ ಸೇರಿ 15 ಜನರಿಗೆ ಪ್ರಾಣ ಬೆದರಿಕೆ ಪತ್ರ


Team Udayavani, Jan 25, 2020, 3:00 AM IST

Udayavani Kannada Newspaper

ಜೇವರ್ಗಿ: ಗದಗ ಜಿಲ್ಲೆಯ ಮುಂಡರಗಿ ತೋಂಟದಾರ್ಯ ಮಠದ ನಿಜಗುಣ ಪ್ರಭು ಸ್ವಾಮೀಜಿ ಸೇರಿ ರಾಜ್ಯದ 15 ಜನರಿಗೆ ಪ್ರಾಣ ಬೆದರಿಕೆ ಪತ್ರ ಬಂದಿದೆ ಎನ್ನಲಾಗಿದೆ. ನಿಜಗುಣಾನಂದ ಶ್ರೀಗಳ ಬೆಳಗಾವಿಯ ನಿಷ್ಕಲ ಮಂಟಪಕ್ಕೆ ದಾವಣಗೆರೆಯಿಂದ ಈ ಅನಾಮಧೇಯ ಪತ್ರ ಬಂದಿದೆ. ನಿಜಗುಣ ಸ್ವಾಮೀಜಿ, ಮಾಜಿ ಸಿಎಂ ಕುಮಾರಸ್ವಾಮಿ, ನಿಡುಮಾಮಿಡಿ ವೀರಭದ್ರ ಚನ್ನಮಲ್ಲ ಸ್ವಾಮೀಜಿ, ಮೈಸೂರಿನ ಜ್ಞಾನಪ್ರಕಾಶ ಸ್ವಾಮೀಜಿ,

ಪ್ರೊ|ಕೆ.ಎಸ್‌. ಭಗವಾನ್‌, ಸಾಹಿತಿ ಚಂದ್ರಶೇಖರ ಪಾಟೀಲ, ಹಿರಿಯ ಪತ್ರಕರ್ತ ಅಗ್ನಿ ಶ್ರೀಧರ, ಸಿಪಿಐಎಂನ ಬೃಂದಾ ಕಾರಟ್‌, ಬಜರಂಗ ದಳದ ಮಾಜಿ ನಾಯಕ ಮಹೇಂದ್ರಕುಮಾರ, ಚಿತ್ರನಟ ಪ್ರಕಾಶ ರಾಜ್‌, ನಟ ಚೇತನ್‌, ಸಾಹಿತಿ ಬಿ.ಟಿ. ಲಲಿತಾನಾಯಕ, ಮೈಸೂರಿನ ಪ್ರೊ|ಮಹೇಶ್ಚಂದ್ರ ಗುರು, ದುಂಡಿ ಗಣೇಶ ಅವರ ಹೆಸರುಗಳನ್ನು ಪತ್ರದಲ್ಲಿ ಉಲ್ಲೇಖೀಸಲಾಗಿದೆ. ಅಲ್ಲದೇ, ಸಂಹಾರಕ್ಕೆ ಜ.29ರ ಮಹೂರ್ತ ನಿಶ್ಚಯವಾಗಿದ್ದು, ಎಲ್ಲರೂ ಅಂತಿಮ ಯಾತ್ರೆಗೆ ಸಿದ್ಧರಾಗಿ ಎಂದು ಬರೆಯಲಾಗಿದೆ.

ನಿಜಗುಣಾನಂದ ಶ್ರೀ ಸ್ಪಷ್ಟನೆ: ಈ ನಡುವೆ ಜೇವರ್ಗಿಯಲ್ಲಿ ಕಳೆದ 15 ದಿನಗಳಿಂದ ನಡೆಯುತ್ತಿರುವ ವಚನ ದರ್ಶನ ಪ್ರವಚನ ಕಾರ್ಯಕ್ರಮದಲ್ಲಿ ಈ ಪತ್ರದ ಕುರಿತು ಪ್ರಸ್ತಾಪಿಸಿದ ನಿಜಗುಣಾನಂದ ಶ್ರೀಗಳು, ಅಜ್ಞಾನದಿಂದ ಸುಜ್ಞಾನಕ್ಕೆ ತರುವ ಕೆಲಸ ಕಾವಿ ಮಾಡಬೇಕು. ಬದುಕನ್ನು ಅನುಭವಿಸುತ್ತೇನೆ, ಸಾವನ್ನು ಪ್ರೀತಿಸುತ್ತೇನೆ. ಹುಟ್ಟಿರುವುದೇ ಸಾಯಲಿಕ್ಕೆ. ಪ್ರವಚನ ಪ್ರಾರಂಭದಿಂದ ಇಲ್ಲಿಯವರೆಗೂ ಇಂತಹ ಬೆದರಿಕೆ ಬರುತ್ತಲೇ ಇವೆ. ಇದ್ಯಾವುದಕ್ಕೂ ನಾನು ಹೆದರಲ್ಲ ಎಂದರು.

ಪಿಎಸ್‌ಐ ಸ್ಪಷ್ಟನೆ: ನಿಜಗುಣ ಸ್ವಾಮೀಜಿ ಅವರಿಗೆ ಕೊಲೆ ಬೆದರಿಕೆ ಪತ್ರ ಬಂದಿರುವುದರಿಂದ ಕಲಬುರಗಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌ ನಿರ್ದೇಶ ನದಂತೆ ಗನ್‌ಮ್ಯಾನ್‌ ಭದ್ರತೆ ನೀಡಲಾಗಿದೆ ಎಂದು ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಮಂಜುನಾಥ ಹೂಗಾರ ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರಿಗೆ ತಿಳಿಸಿದರು.

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.