ಬಸ್‌ನಲ್ಲೇ ನಿರ್ವಾಹಕನ ಮದುವೆ ವಾರ್ಷಿಕೋತ್ಸವ!

ನಿತ್ಯ ಪ್ರಯಾಣಿಕರ ಅಚ್ಚರಿಯ ಕೊಡುಗೆ

Team Udayavani, Jan 25, 2020, 6:38 AM IST

jan-35

ಉಡುಪಿ: ಖಾಸಗಿ ಬಸ್‌ ನಿರ್ವಾಹಕರೊಬ್ಬರ ಮದುವೆಯ ವಾರ್ಷಿಕ ದಿನವನ್ನು ಅವರು ಕೆಲಸ ಮಾಡುವ ಖಾಸಗಿ ಬಸ್‌ನಲ್ಲೇ ನಿತ್ಯ ಪ್ರಯಾಣಿಕರು ಆಚರಿಸಿ ಅಚ್ಚರಿಯ ಉಡುಗೊರೆ ನೀಡಿದ್ದಾರೆ.

ಪ್ರಯಾಣಿಕರಿಂದ ಸಪ್ರೈಸ್‌
ಉಡುಪಿ-ಮಂಗಳೂರು ಖಾಸಗಿ ಬಸ್ಸೊಂದರ ನಿರ್ವಾಹಕ ಸುರೇಶ್‌ ಸಾನಾಡಿ ಸ್ನೇಹ ಜೀವಿ, ಎಲ್ಲ ಪ್ರಯಾಣಿ ಕರನ್ನು ಗೌರವದಿಂದ ಕಾಣುವವರು. ಹೀಗಾಗಿ ಅನೇಕ ಪ್ರಯಾಣಿಕ ಮಿತ್ರರನ್ನು ಹೊಂದಿದ್ದಾರೆ. ಮೂರು ವರ್ಷಗಳಿಂದ ಇದೇ ಬಸ್‌ನಲ್ಲಿ ಮಂಗಳೂರಿಗೆ ತೆರಳುವ ಪ್ರಯಾಣಿಕರ ಗುಂಪು ಶುಕ್ರವಾರ ಈ ವಿಭಿನ್ನ ಆಚರಣೆ ನಡೆಸಿ ಅವರಿಗೆ ಅಚ್ಚರಿ ಉಂಟು ಮಾಡಿತು. ಬಸ್‌ ಶುಕ್ರವಾರ ಬೆಳಗ್ಗೆ ಉಡುಪಿ ಬಿಟ್ಟು ಪಡುಬಿದ್ರಿ ತಲುಪುವ ಹೊತ್ತಿಗೆ ಕೇಕ್‌ ಕತ್ತರಿಸಿ ಶುಭ ಕೋರಿದರು. ಬಳಿಕ ಉಳಿದ ಪ್ರಯಾ ಣಿಕರಿಗೆ ಸಿಹಿ ಹಂಚಲಾಯಿತು.

ರಜೆ ಇಲ್ಲದ ಕಾರಣ ಮದುವೆ ವಾರ್ಷಿಕೋತ್ಸವವನ್ನು ಮನೆಯಲ್ಲಿ ಆಚರಿಸಲು ಸಾಧ್ಯವಾಗಲಿಲ್ಲ. ಆದರೆ ಸ್ನೇಹಿತರು ಬೇರೆಯೇ ರೀತಿ ಆಚರಿಸಿದ್ದು ಖುಷಿ ಅನಿಸಿದೆ. ಅವರಿಗೆ ಧನ್ಯವಾದಗಳು.
ಸುರೇಶ್‌ ಸಾನಾಡಿ, -ಬಸ್‌ ನಿರ್ವಾಹಕರು

3 ವರ್ಷಗಳಿಂದ ಈ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದೇವೆ. ಹೀಗಾಗಿ ನಿರ್ವಾಹಕರಲ್ಲಿ ಆತ್ಮೀಯತೆ ಬೆಳೆದಿದೆ. ಕಳೆದ ಬಾರಿ ಅವರು ಮದುವೆ ವಾರ್ಷಿಕೋತ್ಸವದ ಬಗ್ಗೆ ತಿಳಿಸಿದ್ದರು. ಈ ಬಾರಿ ಪ್ರಯಾಣಿಕ ಸ್ನೇಹಿತರು ಸೇರಿ ಈ ಸಪ್ರೈಸ್‌ ಸಂಭ್ರಮ ನೀಡಿದರು.
ಸಂತೋಷ್‌ ಶೇಟ್‌ , -ಬಸ್‌ ಪ್ರಯಾಣಿಕರು

ಟಾಪ್ ನ್ಯೂಸ್

1-wqeqwewq-ew

IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಆಗ್ರ ಸ್ಥಾನ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

1-wqeqwewq-ew

IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಆಗ್ರ ಸ್ಥಾನ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.